• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡರೈತರ ಭೂಮಿ ವಕ್ಫ್ ಬೋರ್ಡ್‌ ಕೊಳ್ಳೆ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗಲೇ ಅಧಿಕಾರ ಕಳೆದುಕೊಳ್ಳುವ ಆತಂಕ ಉಂಟಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.
ಮುಂಡಗೋಡದ ವಸತಿ ಶಾಲೆಯ 100 ವಿದ್ಯಾರ್ಥಿಗಳಿಗೆ ಮಂಗನಬಾವು
ವಿದ್ಯಾರ್ಥಿಗಳ ರಕ್ತ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಮಂಗನಬಾವು ಸೋಂಕು ಮತ್ತಷ್ಟು ಮಕ್ಕಳಿಗೆ ವ್ಯಾಪಿಸುವ ಸಾಧ್ಯತೆ ಇದೆ.
ಶಿಕ್ಷಕರು ವೃತ್ತಿಯ ಘನತೆ ಅರಿತು ಬೋಧಿಸಲಿ: ಶಾಸಕ ದೇಶಪಾಂಡೆ
ಶಿಕ್ಷಕರು ಮಕ್ಕಳಲ್ಲಿ ಅವರ ಭವ್ಯ ಭವಿಷ್ಯದ ಬಗ್ಗೆ ಕನಸನ್ನು ಬಿತ್ತಬೇಕು. ಕನಸನ್ನು ನನಸನ್ನಾಗಿಸಲು ಅವರಲ್ಲಿ ಅವರನ್ನು ಪ್ರಾಥಮಿಕ ಶಿಕ್ಷಣದ ಹಂತದಿಂದಲೇ ಅಣಿಗೊಳಿಸಬೇಕು.
ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಕೋಸ್ಟಲ್ ಟೂರಿಸಂ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ
ಮಾಹಿತಿಯ ಪ್ರಕಾರ ಶೇ. 99ರಷ್ಟು ಮೀನುಗಾರರು ಸಂಕಷ್ಟದಲ್ಲಿದ್ದಾರೆ. ಮೀನುಗಾರರಿಗೆ ಸೌಲಭ್ಯ ಒದಗಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ ತಿಳಿಸಿದರು.
ಮೀನುಗಾರರ ಬದುಕು ಹಸನು ಮಾಡಲು ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ
ಮೀನುಗಾರರ ಸಂಕಷ್ಟ ಪರಿಹಾರ ನಿಧಿಯನ್ನು ₹8 ಲಕ್ಷದಿಂದ ₹10 ಲಕ್ಷಕ್ಕೆ ಏರಿಕೆ ಮಾಡುತ್ತೇವೆ. ಮೀನುಗಾರರು ಶ್ರಮಜೀವಿಗಳಾಗಿದ್ದು, ಮೀನುಗಾರರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ.
ಕಡತೋಕಾ ಮಂಜುನಾಥ ಭಾಗವತರ ನೆನಪಿನಲ್ಲಿ ನವೆಂಬರ್ ೨೩ರಿಂದ ಕಡತೋಕಾದಲ್ಲಿ ಯಕ್ಷರಂಗೋತ್ಸವ
ಯಕ್ಷರಂಗೋತ್ಸವವನ್ನು ನ. ೨೩ರಂದು ಸಂಜೆ ೪ ಗಂಟೆಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಜಂಟಿಯಾಗಿ ಉದ್ಘಾಟಿಸಲಿದ್ದಾರೆ.
ಗೋಕರ್ಣ ಕೋಟಿತೀರ್ಥದ ಪಟ್ಟೆವಿನಾಯಕ ದೇವರ ಕಾರ್ತಿಕ ದೀಪೋತ್ಸವ
ವೆಂಕಟರಮಣ ಮಂದಿರದಿಂದ ಕೋಟಿತೀರ್ಥಕ್ಕೆ ಬರುವ ಮಾರ್ಗ ಹಾಗೂ ಏಳು ಎಕರೆ ವಿಸ್ತಾರದ ಕೋಟಿತೀರ್ಥ ಕಟ್ಟೆಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.
ಸಹೋದರ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದವರ ವಿರುದ್ಧ ಕ್ರಮವಾಗಲಿ
ಪೊಲೀಸರಿಗೆ ದೂರು ನೀಡಲು ಹೋದರೆ ಮುಂಡಗೋಡಿನ ಅಂದಿನ ಸಿಪಿಐ, ಪಿಎಸ್‌ಐ ದೂರು ದಾಖಲಿಸಿಕೊಂಡಿಲ್ಲ. ಈಗಾಗಲೆ ಜಿಲ್ಲಾಧಿಕಾರಿಗೆ, ಜಿಲ್ಲಾ ಪೊಲೀಸ್ ವರಿಷ್ಠರಿಗೆ ಪತ್ರ ಬರೆಯಲಾಗಿದೆ. ಆದರೆ ಯಾರಿಂದಲೂ ಸ್ಪಂದನೆ ಸಿಕ್ಕಿಲ್ಲ ಎಂದು ದೇವಪ್ರಸಾದ ಆರೋಪಿಸಿದರು.
ಕರ್ತವ್ಯಲೋಪ ಎಸಗುವ ಬೋಧಕರ ವಿರುದ್ಧ ಕ್ರಮ: ಶಾಸಕ ದೇಶಪಾಂಡೆ
ಉತ್ತಮ ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳು, ಚಾರಿತ್ರ್ಯ ನಿರ್ಮಾಣಕ್ಕೆ ಆದ್ಯತೆಯನ್ನು ನೀಡಬೇಕು.
ಬೆಳೆಗೆ ಸಮರ್ಪಕ ಬೆಲೆ, ಬೆಳೆವಿಮೆ ನೀಡಲು ರೈತರ ಹಕ್ಕು ಸಂರಕ್ಷಣಾ ಸಮಿತಿ ಆಗ್ರಹ
ಹೆದ್ದಾರಿ ತಡೆ ಮಾಡದಂತೆ ಮನವೊಲಿಸಲು ಮುಂದಾದ ಪೊಲೀಸರೊಂದಿಗೆ ಪ್ರತಿಭಟನಾಕಾರರು ಕೆಲಕ್ಷಣ ಮಾತಿನ ಚಕಮಕಿ ನಡೆಸಿದರು. ನಂತರ ತಹಸೀಲ್ದಾರ್ ಕಚೇರಿ ಬಳಿ ಗ್ರೇಡ್ ೨ ತಹಸೀಲ್ದಾರ್ ಸಿ.ಜಿ. ನಾಯ್ಕ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 451
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved