• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಲ್ಲೆಗೊಳಗಾದ ಲೈಫ್‌ಗಾರ್ಡ್ ಸಿಬ್ಬಂದಿಗೆ ನ್ಯಾಯ ಒದಗಿಸಲು ಆಗ್ರಹ
ಲೈಫ್ ಗಾರ್ಡ್ ಸಿಬ್ಬಂದಿ ಮೇಲೆ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜಯಂತ ಹಲ್ಲೆ ಮಾಡಿದ್ದು, ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಜಿಲ್ಲೆಯ ವಿವಿಧ ಕಡೆಯಿಂದ ಬಂದಿದ್ದ ಲೈಫ್‌ಗಾರ್ಡ್ ಸಿಬ್ಬಂದಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರಿಗೆ ಸೋಮವಾರ ಮನವಿ ನೀಡಿದರು.
ಗುರುವಿನ ಸ್ಥಾನ ಮಹತ್ವದ್ದು: ವಿನಾಯಕ ತೊರ್ವಿ
ಕೂಜಳ್ಳಿಯ ಕುಳಿಹಕ್ಕಲ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಸ್ವೀಕರಿಸಿದರು.
ಅಂಕೋಲಾ: ಹೊಸ ವರ್ಷಾಚರಣೆಗೆ ಮದುವಣಗಿತ್ತಿಯಂತೆ ಸಿದ್ಧ : ರೆಸಾರ್ಟ್, ಹೋಂಸ್ಟೇಗಳು ಬುಕ್
ಕಳೆದ ಎರಡು ತಿಂಗಳಿಂದ ಅನೇಕ ಪ್ರವಾಸಿಗರು ಆನ್‌ಲೈನ್ ಮೂಲಕ ತಮ್ಮ ಬರುವಿಕೆಯನ್ನು ಖಾತ್ರಿ ಪಡಿಸಿಕೊಂಡು ರೆಸಾರ್ಟ್, ಹೋಂಸ್ಟೇಗಳು ಬುಕ್ ಮಾಡಿಕೊಂಡಿದ್ದು, ಎಲ್ಲ ಭರ್ತಿಯಾಗಿವೆ.
ಜಿಲ್ಲೆಯ ಪಾಲಿಗೆ ಅಭಿವೃದ್ಧಿ ಶೂನ್ಯ: ಭರವಸೆಯೇ ಇಲ್ಲದ 2024
ಉತ್ತರ ಕನ್ನಡದ ಪಾಲಿಗೆ 2024 ಅಭಿವೃದ್ಧಿ ಶೂನ್ಯ ಹಾಗೂ ಭರವಸೆಯೂ ಇಲ್ಲದ ವರ್ಷ. ಎಲ್ಲ ಕ್ಷೇತ್ರಗಳಲ್ಲೂ ಜಿಲ್ಲೆಯ ಪ್ರಗತಿ ಕುಂಠಿತಗೊಂಡ ವರ್ಷ.
ಕುಟುಂಬವೇ ದೇಶದ ಪ್ರತಿಬಿಂಬ: ಶ್ರೀದೇವಿ ಹೆಗಡೆ
ಭ್ರಷ್ಟಾಚಾರ ನಿಲ್ಲಬೇಕಾದರೆ ಮುಂದಿನ ಪೀಳಿಗೆ ಚಾರಿತ್ಯ್ರವಂತವಾಗಬೇಕು ಎಂದು ಸಂಸ್ಕೃತ ಅಧ್ಯಾಪಕಿ ಶ್ರೀದೇವಿ ಹೆಗಡೆ ಊರಕೇರಿ ಹೇಳಿದರು.
ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ಆರೋಗ್ಯವಂತ ಸಮಾಜ ಅವಶ್ಯ: ರಾಜೇಂದ್ರ ಜೈನ
ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯ ಮತ್ತು ಹುಬ್ಬಳ್ಳಿಯ ಜಯಪ್ರಿಯಾ ಮೆಡಿಕಲ್ ಫೌಂಡೇಶನ್‌ ಆಶ್ರಯದಡಿ ಕಾಗದ ಕಾರ್ಖಾನೆಯ ಆವರಣದಲ್ಲಿರುವ ಔದ್ಯೋಗಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಚಿಕಿತ್ಸಾ ಶಿಬಿರ ನಡೆಯಿತು.
ಪ್ರವಾಸಿಗನ ರಕ್ಷಿಸಿದ ಜೀವರಕ್ಷಕ ಸಿಬ್ಬಂದಿ
ಸಮುದ್ರದ ಸುಳಿಗೆ ಸಿಲುಕಿ ಜೀವಾಪಾಯದಲ್ಲಿದ್ದ ಪ್ರವಾಸಿಗನನ್ನು ಜೀವ ರಕ್ಷಕ ಸಿಬ್ಬಂದಿ ರಕ್ಷಿಸಿದ ಘಟನೆ ಭಾನುವಾರ ಮಧ್ಯಾಹ್ನ ಕುಡ್ಲೆ ಕಡಲತೀರದಲ್ಲಿ ನಡೆದಿದೆ.
ಮಹಿಳೆಯರು ಕಾನೂನುಗಳ ಸದುಪಯೋಗ ಪಡೆಯಲಿ: ಪಿಎಸೈ ಶಾಂತಿನಾಥ
ಜಾಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಟೂಡೆಂಟ್ ವೆಲ್ಫೇರ್, ಎನ್.ಎನ್.ಎಸ್. ಘಟಕ ಹಾಗೂ ರಾಜ್ಯ ಶಾಸ್ತ್ರ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾದ ಮಹಿಳಾ ಭದ್ರತೆ, ರಸ್ತೆ ಸುರಕ್ಷತೆ ಹಾಗೂ ಸೈಬರ್ ಸೆಕ್ಯುರಿಟಿ ಎನ್ನುವ ಕುರಿತ ಉಪನ್ಯಾಸ ಏರ್ಪಡಿಸಲಾಗಿತ್ತು.
ಆಸ್ಪತ್ರೆಯ ಅಭಿವೃದ್ಧಿ ಸತ್ಯಾಸತ್ಯತೆ ಜನತೆಯ ಮುಂದಿಡಿ: ಅನಂತಮೂರ್ತಿ ಹೆಗಡೆ
ಆಸ್ಪತ್ರೆಯ ಅಭಿವೃದ್ಧಿ ಕಾಮಗಾರಿ ಕುರಿತಾಗಿ ಸತ್ಯಾಸತ್ಯತೆಯನ್ನು ಇನ್ನು ವಾರದೊಳಗೆ ಜನತೆಯ ಮುಂದಿಡಬೇಕು ಎಂದು ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಎಚ್ಚರಿಕೆ ನೀಡಿದ್ದಾರೆ.
ಗೋಕರ್ಣ: ಮಹಾಬಲೇಶ್ವರನ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ
ವಾರಂತ್ಯದ ರಜೆಯ ಜತೆ ಹೊಸ ವರ್ಷಾಚರಣೆಗಾಗಿ ಇಲ್ಲಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಭಾನುವಾರ ಇಲ್ಲಿನ ಮಹಾಬಲೇಶ್ವರ ಮಂದಿರದಲ್ಲಿ ದೇವರ ದರ್ಶನಕ್ಕೆ ಅಧಿಕ ಸಂಖ್ಯೆಯ ಭಕ್ತರು ನೆರೆದಿದ್ದರು.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 485
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved