• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಷ್ಠೆ, ಭಕ್ತಿಯಿಂದ ಅಯ್ಯಪ್ಪನ ನೆನೆದರೆ ಫಲ: ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮಿಗಳು
ಮುಂಡಗೋಡ ನಗರದ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರತಿಷ್ಠಾಪನೆಗೊಂಡು ೨೫ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶುಕ್ರವಾರ ರಜತ ಮಹೋತ್ಸವ ಹಾಗೂ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು. ಹೊನ್ನಾವರ ತಾಲೂಕು ಕರ್ಕಿ ಪೀಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.
ಫೆ. 4ರಿಂದ ಭಟ್ಕಳದ ಚೌತನಿ ಕಾಳಿಕಾಂಬಾ ದೇವಸ್ಥಾನದ ಬ್ರಹ್ಮಕಲಶಾಭಿಷೇಕ
ಭಟ್ಕಳದ ಚೌತನಿಯ ಶ್ರೀ ಕಾಳಿಕಾಂಬಾ ದೇವಿಯ ಅಷ್ಟಬಂಧ, ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ಫೆ. ೪ರಿಂದ ಫೆ. ೮ರ ತನಕ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಗಜಾನನ ನಾಗಪ್ಪಯ್ಯ ಆಚಾರ್ಯ ತಿಳಿಸಿದರು.
ಡಾ. ಮನಮೋಹನ ಸಿಂಗ್‌ ನಿಧನ-ಉತ್ತರ ಕನ್ನಡದ ಹಲವೆಡೆ ಶ್ರದ್ಧಾಂಜಲಿ
ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಶಿರಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಕ್ರವಾರ ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಲಾಯಿತು.
ಕಾನಗೋಡು ಶಾಲಾ ವಾರ್ಷಿಕೋತ್ಸವ
ಯಲ್ಲಾಪುರ ತಾಲೂಕಿನ ಕಾನಗೋಡು ಸ.ಹಿ.ಪ್ರಾ. ಶಾಲೆಯ ಸಾರಂಗ ರಂಗ ಮಂದಿರದ ಆವಾರದಲ್ಲಿ ೨೦೨೪-೨೫ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮಿಲನ ಇತ್ತೀಚೆಗೆ ಅದ್ಧೂರಿಯಾಗಿ ನಡೆಯಿತು.
ಹಿನ್ನೋಟ-2024: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಭಾರಿ ಬದಲಾವಣೆ
2024ರಲ್ಲಿ ಉತ್ತರ ಕನ್ನಡ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗಿವೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಗೆದ್ದಿದ್ದ ಅನಂತಕುಮಾರ ಹೆಗಡೆ ಅವರು ನೇಪಥ್ಯಕ್ಕೆ ಸರಿದು, ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂಸದರಾಗಿ ಆಯ್ಕೆಯಾದರು.
ಕೃಷಿ ಸಾಹಿತ್ಯ ಸಮ್ಮೇಳನ ಆಯೋಜನೆಗೆ ಚಿಂತನೆ: ಬಿ.ಎನ್. ವಾಸರೆ
ಅನ್ನದಾತರು, ನೇಗಿಲಯೋಗಿಗಳನ್ನು ಇನ್ನಷ್ಟು ಸದೃಢರನ್ನಾಗಿಸಲು ಹಾಗೂ ನಮ್ಮ ಯುವಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸುವ ದಿಸೆಯಲ್ಲಿ ಜಿಲ್ಲೆಯಲ್ಲಿ ಕೃಷಿ ಸಾಹಿತ್ಯ ಸಮ್ಮೇಳನ ಆಯೋಜಿಸುವ ಯೋಜನೆಯನ್ನು ಹೊಂದಿದ್ದೇವೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಹೇಳಿದರು.
ಗ್ರಾಮೀಣ ಜನರ ಸಬಲೀಕರಣಕ್ಕೆ ಧರ್ಮಸ್ಥಳ ಸಂಘದಿಂದ ಹಲವು ಕಾರ್ಯಕ್ರಮ
ಶಿರಸಿ ತಾಲೂಕಿನ ಬನವಾಸಿ ಸಮೀಪದ ಮಧುರವಳ್ಳಿ ಗ್ರಾಮದ ನಿರ್ಗತಿಕ ಕುಟುಂಬದ ಫಲಾನುಭವಿ ಸಾವಿತ್ರಮ್ಮ ಅವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶುಕ್ರವಾರ ವಾತ್ಸಲ್ಯ ಕಿಟ್ ವಿತರಿಸಲಾಯಿತು.
ಗೋಕರ್ಣದಲ್ಲಿ ಜನಜಾತ್ರೆ, ಎಲ್ಲೆಡೆ ಟ್ರಾಫಿಕ್ ಜಾಮ್
ಹೊಸವರ್ಷಾಚರಣೆಯ ಹಿನ್ನೆಲೆಯಲ್ಲಿ ಗೋಕರ್ಣಕ್ಕೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಶುಕ್ರವಾರ ಮಾದನಗೇರಿಯಿಂದ ಗೋಕರ್ಣದ ವರೆಗೆ ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ವಾಹನ ನಿಲುಗಡೆಗೂ ತೀವ್ರ ಸಮಸ್ಯೆಯಾಗುತ್ತಿದೆ.
ನಿಷ್ಠೆ, ಶ್ರದ್ಧೆಯಿಂದ ಕಲಾಸರಸ್ವತಿ ಒಲವು: ಮುಕ್ತಾ ಶಂಕರ
ಯಲ್ಲಾಪುರ ಪಟ್ಟಣದ ನೂತನ ನಗರದ ಡಿ.ಎನ್. ಗಾಂವ್ಕರ ನಿವಾಸದ ಸಭಾಭವನದಲ್ಲಿ ರಂಗ ಸಹ್ಯಾದ್ರಿ ಸಹಯೋಗದಲ್ಲಿ ಬುಧವಾರ ಪ್ರತಿಭಾ ಪ್ರದರ್ಶನ ಮತ್ತು ಸರಸ್ವತಿ ಸಂಗೀತ ವಿದ್ಯಾಲಯದಿಂದ ಸಂಗೀತ ಕಾರ್ಯಕ್ರಮ ನಡೆಯಿತು.
ಗೋಕರ್ಣದಲ್ಲಿ ತರಕಾರಿ ಖರೀದಿ ಕೇಂದ್ರ ಉದ್ಘಾಟನೆ
ಗೋಕರ್ಣ ತರಕಾರಿ ಬೆಳೆಗಾರ ರೈತ ಉತ್ಪಾದಕರ ಸಂಘದಿಂದ ತರಕಾರಿ ಖರೀದಿ ಕೇಂದ್ರವನ್ನು ಇಲ್ಲಿನ ಬಿಜ್ಜೂರಿನಲ್ಲಿ ಬುಧವಾರ ಸಂಜೆ ಉದ್ಘಾಟಿಸಲಾಯಿತು. ಈಗಾಗಲೇ ಕಡಮೆ, ಹೊಸ್ಕೇರಿ ಭಾಗದಲ್ಲಿ ಖರೀದಿ ಕೇಂದ್ರ ತೆರೆದಿದ್ದು, ಭಾವಿಕೊಡ್ಲದಲ್ಲೂ ತೆರೆಯಲಿದ್ದೇವೆ ಎಂದು ಸಂಘದ ಸದಸ್ಯ ಕುಮಾರ ಮಾರ್ಕಾಂಡೆ ಹೇಳಿದರು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 485
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved