• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೀರ್ತನೆಗಳ ಮೂಲಕ ಸಮಾಜ ತಿದ್ದಿದ ಕನಕದಾಸರು
ಕನಕದಾಸರು ಸದಾ ನೆನೆಯುವಂಥ ಕೀರ್ತನೆಗಳನ್ನು ಸಮಾಜಕ್ಕೆ ನೀಡಿದ್ದಾರೆ. ದಾಸರಾಗಿ ಅವರು ಸಾಹಿತ್ಯ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಅನನ್ಯವಾದದ್ದು.
ನಬಾರ್ಡ್‌ ಸಹಕಾರದಿಂದ ಕೆರೆಗಳ ಅಭಿವೃದ್ಧಿಗೆ ಯತ್ನ: ಬೈಪ್ ಸಂಸ್ಥೆ ರಾಜ್ಯ ಮುಖ್ಯಸ್ಥ ಎಂ.ಎನ್. ಕುಲಕರ್ಣಿ
ದೇಶ ಮತ್ತು ಸಮಾಜ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣ ಅತಿ ಮುಖ್ಯ. ಮಕ್ಕಳ ಶಿಕ್ಷಣ ಗುಣಮಟ್ಟ ಹೆಚ್ಚಬೇಕಾದರೆ ಪ್ರೋತ್ಸಾಹದ ಯೋಜನೆಗಳು ಅತ್ಯಗತ್ಯ.
ಕಾರವಾರದಲ್ಲಿ ಸ್ಕೇಟಿಂಗ್ ಹಾಕಿ ರಿಂಕ್ ನಿರ್ಮಾಣ
ಆರ್‌ಎಸ್‌ಎಫ್‌ಐ ನಿಯಮದನ್ವಯ ೨೦x೪೦ ಮೀ. ಅಳತೆಯಲ್ಲಿ ಸ್ಕೇಟಿಂಗ್ ಹಾಕಿ ರಿಂಕ್ ನಿರ್ಮಾಣವಾಗಿದೆ. ಇದಕ್ಕಾಗಿ ₹೨೭ ಲಕ್ಷ ವೆಚ್ಚಾಗಿದ್ದು, ಮಿತ್ರಸಮಾಜದ ಸದಸ್ಯರ ಸಹಕಾರದಲ್ಲಿ ಉತ್ತರಕನ್ನಡ ಜಿಲ್ಲಾ ರೋಲರ್ ಸ್ಕೆಟಿಂಗ್ ಅಸೋಸಿಯೇಷನ್‌ನಿಂದ ವೆಚ್ಚ ಮಾಡಲಾಗಿದೆ.
ಕಾರವಾರ ರೀಡ್ಸ್‌ಗೆ ಉತ್ತಮ ಪ್ರತಿಕ್ರಿಯೆ
ಇಷ್ಟವಾದ ಪುಸ್ತಕವನ್ನು ತೆಗೆದುಕೊಂಡು ಬಂದು ಪ್ರಕೃತಿಯ ಮಡಿಲಲ್ಲಿ ಓದುವುದು, ಜ್ಞಾನ ವೃದ್ಧಿಸಿಕೊಳ್ಳುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಸಂಸ್ಕೃತಕ್ಕೆ ಉತ್ತೇಜನ ನೀಡಿದರೆ ಧರ್ಮಾಚರಣೆಗೆ ನೆಲೆ: ಗಂಗಾಧರೇಂದ್ರ ಸರಸ್ವತಿ ಶ್ರೀ
ಸಮಾಜದಲ್ಲಿ ಎಷ್ಟೋ ವಿಷಯದಲ್ಲಿ ಆಚಾರ ತಪ್ಪುತ್ತಿದೆ. ಶಾಸ್ತ್ರ ನಿಷೇಧ ಮಾಡಿದ್ದು ಆಧುನಿಕ ವಿಜ್ಞಾನ ಕೂಡ ಒಪ್ಪುತ್ತಿಲ್ಲ. ಧರ್ಮ ಅಲ್ಲದ್ದು ಸಮಾಜಕ್ಕೆ ಹಿತವೂ ಅಲ್ಲ. ಧರ್ಮ ಸಂರಕ್ಷಣೆಗಾಗಿ ಸಂಸ್ಕೃತಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಸ್ವರ್ಣವಲ್ಲೀ ಶ್ರೀ ತಿಳಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದಿಂದ ಮಾನಸಿಕ ನೆಮ್ಮದಿ: ಶಾಸಕ ಆರ್.ವಿ. ದೇಶಪಾಂಡೆ
ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಬೇಕು. ಇಂದಿನ ದ್ವೇಷಮಯ ವಾತಾವರಣದಲ್ಲಿ ಪ್ರೀತಿ, ಸಹಬಾಳ್ವೆ, ಸಾಮರಸ್ಯತೆಯು ಅವಶ್ಯಕವಾಗಿದೆ.
ವಿದ್ಯಾರ್ಥಿಗಳು ಪುಸ್ತಕಗಳನ್ನು ಒಡನಾಡಿಗಳನ್ನಾಗಿ ಮಾಡಿಕೊಳ್ಳಲಿ: ಶಾಸಕ ದೇಶಪಾಂಡೆ
ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಲು ಗ್ರಂಥಾಲಯದಲ್ಲಿ ಲಭ್ಯವಿರುವ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.
ಮಾರುಕೇರಿ ಸೊಸೈಟಿಗೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ
ಶಿರಸಿಯ ಕೆನರಾ ಡಿಸಿಸಿ ಬ್ಯಾಂಕಿನಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಶಿವರಾಮ ಹೆಬ್ಬಾರ, ಉಪಾಧ್ಯಕ್ಷ ಮೋಹನದಾಸ ನಾಯ್ಕ, ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ ಭಟ್ಟ ಮತ್ತಿತರ ನಿರ್ದೇಶಕರು, ಸಂಘದ ಅಧ್ಯಕ್ಷ ಶಿವಾನಂದ ಹೆಬ್ಬಾರ ಮತ್ತು ಮುಖ್ಯಕಾರ್ಯನಿರ್ವಾಹಕ ಶ್ರೀಧರ ಹೆಬ್ಬಾರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಡಿ. 27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ: ಡಾ. ಗಿರಿಧರ ಕಜೆ
ಈ ಸಮ್ಮೇಳನ ಹವ್ಯಕರಿಗೆ ಸೇರಿದ್ದಾದರೂ ಮೂರೂ ದಿನದ ಸಮಾರಂಭದಲ್ಲಿ ನಾಡಿನ ಎಲ್ಲ ಸಮುದಾಯದವರು ಪಾಲ್ಗೊಳ್ಳುವಂತೆ ಮುಕ್ತವಾಗಿ ಸಂಘಟಿಸಲಾಗಿದೆ.
ಭಟ್ಕಳ ಕ್ಷೇತ್ರದ ಅಭಿವೃದ್ಧಿಗೆ ₹10 ಸಾವಿರ ಕೋಟಿ: ಸಚಿವ ಮಂಕಾಳ ವೈದ್ಯ
ಹಿಂದೆ ನಾನು ಶಾಸಕನಿದ್ದಾಗ ₹1500 ಕೋಟಿ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿಸಿದ್ದೆ. ಈಗ ಸಚಿವನಾಗಿದ್ದು, ಕ್ಷೇತ್ರಕ್ಕೆ ₹10 ಸಾವಿರ ಕೋಟಿ ಅನುದಾನ ತಂದು ಅಭಿವೃದ್ಧಿ ಮಾಡುವ ಗುರಿ ಹೊಂದಿದ್ದೇನೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 451
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved