• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರವಾರ ರೀಡ್ಸ್, ಓದುವವರಿಗೆ ಮೆಚ್ಚಿನ ತಾಣ
ಕಾರವಾರ ರೀಡ್ಸ್ ಎಂಬ ಈ ಯೋಚನೆ ಕಾರವಾರಿಗರಿಗೆ ಹೊಸದು. ಪ್ರತಿ ಭಾನುವಾರ ಬೆಳಗ್ಗೆ 9 ಗಂಟೆಯಿಂದ 11 ಗಂಟೆ ತನಕ ಎರಡು ಗಂಟೆಗಳ ಕಾಲ ನಿಶ್ಚಿಂತೆಯಿಂದ ನಿಮ್ಮಿಷ್ಟದ ಪುಸ್ತಕ ತಂದು ಪ್ರಕೃತಿಯ ಮಡಿಲಲ್ಲಿ ಓದಬಹುದು.
ಹಿರಿಯ ಸಹಕಾರಿಗಳ ಕಠಿಣ ಪರಿಶ್ರಮದಿಂದ ಬ್ಯಾಂಕ್ ಪ್ರಗತಿ: ಶಾಸಕ ಶಿವರಾಮ್ ಹೆಬ್ಬಾರ್
ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ೨೦೨೨-೨೩ನೇ ಸಾಲಿನ ದಿ. ಜಿ.ಎಸ್. ಹೆಗಡೆ ಅಜ್ಜೀಬಳ "ಸಹಕಾರ ಪ್ರಶಸ್ತಿ "ಯನ್ನು ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಭಾಸ್ಕರ ನಾರ್ವೇಕರ ಹಾಗೂ ಸಹಕಾರಿ ನೌಕರರಾಗಿ ಉತ್ತಮ ಸೇವೆ ನಿರ್ವಹಿಸಿದ ಸುಬ್ರಾಯ ನಾರಾಯಣ ಹೆಗಡೆ ಬೊಪ್ಪನಕೇರಿ ಅವರನ್ನು ಸನ್ಮಾನಿಸಲಾಯಿತು.
ಕದಂಬ ಕನ್ನಡ ಜಿಲ್ಲೆಯಾಗಿಸುವ ಧ್ಯೇಯ ನಿರಂತರ
ಇಲ್ಲಿ ನಾಯಕತ್ವ ಕೇವಲ ಸಾಂಕೇತಿಕವಾಗಿದ್ದು, ಜಿಲ್ಲೆಯನ್ನಾಗಿಸುವ ಧ್ಯೇಯ ಮಾತ್ರ ನಿರಂತರವಾಗಿರುತ್ತದೆ ಎಂದು ಕದಂಬ ಕನ್ನಡ ಜಿಲ್ಲೆಗಾಗಿ ಶನಿವಾರ ಶಿರಸಿಯಲ್ಲಿ ನಡೆದ ಜನಜಾಗೃತಿ ಸಭೆಯಲ್ಲಿ ನಿರ್ಣಯಿಸಲಾಯಿತು.
ವಸತಿ ರಹಿತರು, ಬಡ ಫಲಾನುಭವಿಗಳಿಗೆ ಸೂರು: ಶಾಸಕ ಆರ್.ವಿ. ದೇಶಪಾಂಡೆ
ಯಾವುದೇ ಅರ್ಜಿದಾರರು ಹಣ, ಲಂಚ ನೀಡಿದ ಸುಳಿವು ಸಿಕ್ಕರೆ ಅವರ ಅರ್ಜಿಯನ್ನು ತಿರಸ್ಕರಿಸಲಾಗುವುದು ಎಂದು ಶಾಸಕರು ಎಚ್ಚರಿಸಿದರು.
ಸೌಹಾರ್ದತೆಗೆ ಉತ್ತರ ಕನ್ನಡ ಜಿಲ್ಲೆ ದೇಶಕ್ಕೇ ಮಾದರಿ: ಪ್ರೇಮಾ ಟಿ.ಎಂ.ಆರ್.
ಕನ್ನಡದಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯವಾಗಿ ಕಾನೂನುಬದ್ಧಗೊಳಿಸಿದ್ದರೆ ಆಗ ಎಲ್ಲರೂ ಕನ್ನಡ ಶಾಲೆಗಳಿಗೆ ಹೋಗುವುದು ಅನಿವಾರ್ಯವಾಗುತ್ತದೆ.
ಸಹಕಾರ ಚಳವಳಿ ಮತ್ತಷ್ಟು ಪ್ರಬಲವಾಗಲಿ: ವಿಷ್ಣು ಭಟ್ಟ
ಸಹಕಾರ ಚಳವಳಿಯನ್ನು ಪ್ರಬಲಗೊಳಿಸುವುದು ಮುಖ್ಯ. ಸಹಕಾರ ಚಳವಳಿಗೆ ೧೨೦ ವರ್ಷ ಸಂದಿದೆ. ಸಹಕಾರ ಸಂಘಗಳು ಜನತೆಗೆ ಆರ್ಥಿಕ ಶಕ್ತಿ ಗಟ್ಟಿಗೊಳಿಸುವುದರ ಜತೆ ದೇಶದ ಅಭಿವೃದ್ಧಿಗೆ ಮಹತ್ತರ ಪಾತ್ರ ನಿರ್ವಹಿಸಿದೆ.
ಕನ್ನಡಾಭಿಮಾನ ನವೆಂಬರ್‌ಗೆ ಮಾತ್ರ ಸೀಮಿತ ಸಲ್ಲ: ಶಿವರಾಮ ಹೆಬ್ಬಾರ
ಕನ್ನಡ ಬಗೆಗಿನ ಅಭಿಮಾನ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದೇ, ನಿರಂತರವಾಗಿ ಕನ್ನಡ, ನೆಲ, ಪ್ರೀತಿಸುವ, ಅವುಗಳಿಗೆ ಧಕ್ಕೆಯಾದರೆ ಸಿಡಿದೇಳುವ ಪ್ರವೃತ್ತಿ ನಮ್ಮದಾಗಬೇಕು.
ಹಳಿಯಾಳ ಕುಸ್ತಿಪಟುಗಳಿಗೆ ಸಮಗ್ರ ಪ್ರಶಸ್ತಿ
ಬಾಲಕಿಯರ ವಿಭಾಗದಲ್ಲಿ ಮೂರು ಚಿನ್ನ, ಎರಡು ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳು ಬಂದಿವೆ. ಅದೇ ರೀತಿ ಬಾಲಕರ ವಿಭಾಗದಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕಗಳನ್ನು ಗಳಿಸಿದ್ದಾರೆ.
ಭಟ್ಕಳ ಪುರಸಭೆ ಮುಖ್ಯಾಧಿಕಾರಿ ಮೇಲೆ ಲೋಕಾ ದಾಳಿ
ಲೋಕಾಯುಕ್ತ ಪೊಲೀಸರು ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಸಂಜೆ ಕಾರವಾರಕ್ಕೆ ಮುಖ್ಯಾಧಿಕಾರಿ ಅವರನ್ನು ಕರೆದೊಯ್ದಿದ್ದಾರೆ. ಕಾರ್ಯಾಚರಣೆಯಲ್ಲಿ ಕಾರವಾರ ಲೋಕಾಯುಕ್ತ ಎಸ್ಪಿ ಕಚೇರಿಯ ಸುಮಾರು 14 ಮಂದಿ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.
ವಿದ್ಯಾರ್ಥಿಗಳು ಕಲೆ, ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಲಿ: ಸುಬ್ರಹ್ಮಣ್ಯ ಭಟ್ಟ
ಡಿ. ೨೩ರಂದು ತಾಲೂಕಿನ ೬ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಂಚಿಕೇರಿಯಲ್ಲಿ ನಡೆಯಲಿದ್ದು, ಎಲ್ಲರೂ ಸಹಕರಿಸಬೇಕು ಎಂದು ತಾಲೂಕು ಕಸಾಪ ಘಟಕಾಧ್ಯಕ್ಷ ಸುಬ್ರಹ್ಮಣ್ಯ ಭಟ್ಟ ವಿನಂತಿಸಿದರು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 452
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved