• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಆಸಕ್ತಿ ಮುಖ್ಯ: ಶಾಸಕ ದೇಶಪಾಂಡೆ
ವಿದ್ಯಾರ್ಥಿಗಳು ಬಂಗಾರದಂಥ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಂಯಮ ಶ್ರದ್ಧೆಯನ್ನು ರೂಢಿಸಿಕೊಳ್ಳಬೇಕು. ಅಭ್ಯಾಸದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಗೂ ದೈಹಿಕವಾಗಿ ಆರೋಗ್ಯವಾಗಿ ಇರಲು ಕ್ರೀಡೆಗಳಿಗೆ ಆದ್ಯತೆ ನೀಡಿ ಜಿಲ್ಲಾಮಟ್ಟ, ರಾಜ್ಯಮಟ್ಟದಲ್ಲಿ ಮಿಂಚಬೇಕು.
ಭಟ್ಕಳ ಮುರಿನಕಟ್ಟೆ ಸ್ಥಳದಲ್ಲಿ ಮಾರಿಯ ಎರಡು ಗೊಂಬೆ ನಾಪತ್ತೆ: ಭಕ್ತರ ಆಕ್ರೋಶ
ಗೊಂಬೆ ನಾಪತ್ತೆಯಿಂದ ಭಕ್ತರ ಧಾರ್ಮಿಕ ಆಚರಣೆ ಮತ್ತು ಭಾವನೆಗೆ ಧಕ್ಕೆ ಉಂಟಾಗಿದ್ದು, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನೂರಾರು ಭಕ್ತರು ಪೊಲೀಸರಲ್ಲಿ ಪಟ್ಟು ಹಿಡಿದರು.
ಪ್ರತಿಯೊಬ್ಬರಿಗೂ ಶಿಕ್ಷಣ ಮುಖ್ಯ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ
ಶಿಕ್ಷಣ ಸಂಸ್ಥೆ ಎಂದರೆ ದೇವಸ್ಥಾನ. ಇಲ್ಲಿ ಯಾವುದಕ್ಕೂ ಕೊರತೆ ಆಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದರು.
2300 ಕಿಮೀ ದೂರದ ಅಹಿಚ್ಛತ್ರದಿಂದ ಜ್ಯೋತಿಗೆ ಚಾಲನೆ
ಡಿ. ೨೭ರಿಂದ ಡಿ. ೨೯ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ ನಡೆಯಲಿದೆ.
ಭಟ್ಕಳದ ನುಡಿಜಾತ್ರೆ ಯಶಸ್ವಿಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮನವಿ
ಅಳ್ವೆಕೋಡಿಯಲ್ಲಿ ಸಾಹಿತಿ ನಾರಾಯಣ ಯಾಜಿಯವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಎಲ್ಲ ಕನ್ನಡದ ಮನಸುಗಳು ಪಾಲ್ಗೊಂಡು ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಮನವಿ ಮಾಡಿದರು.
ಕೋಡ್ಸಣಿ ಹಳೆಯ ವಿದ್ಯಾರ್ಥಿ ಸಂಘದ ಕಾರ್ಯ ಮಾದರಿ: ಪ್ರದೀಪ ನಾಯಕ ವಾಸರೆ
ಹಳೆಯ ವಿದ್ಯಾರ್ಥಿ ಸಂಘ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಶಾಲೆಯ ಭೌತಿಕ ಅಭಿವೃದ್ಧಿ ಸಾಧ್ಯ.
ಸಾರ್ವಜನಿಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಪ್ರಗತಿ: ಸಂಜೀವಕುಮಾರ ಹೊಸ್ಕೇರಿ
ಹಿರಿಯ ವೈದಿಕ ನಾರಾಯಣ ಭಟ್ಟ ಕೊರಗಿ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮಸ್ಥರ ಸಹಕಾರದೊಂದಿಗೆ ನಿರ್ಮಿಸಿದ ಮಹಾದ್ವಾರವನ್ನು ಗ್ರಾಪಂ ಅಧ್ಯಕ್ಷೆ ಮೀನಾಕ್ಷಿ ಭಟ್ಟ ಉದ್ಘಾಟಿಸಿದರು.
ಶಿರಸಿ ನಗರಸಭೆಯಿಂದ ಶೀಘ್ರ ಆಪರೇಷನ್‌ ಡಾಗ್‌ ಕಾರ್ಯಾಚರಣೆ
ನಗರಸಭೆಯ ೨೧ ವಾರ್ಡ್‌ಗಳಲ್ಲಿ ವರ್ಷದಿಂದ ವರ್ಷಕ್ಕೆ ನಾಯಿಗಳ ಸಂತತಿ ಹೆಚ್ಚುತ್ತಿದೆ. ಕೆಲ ವಾರ್ಡ್‌ಗಳಲ್ಲಿ ಮಹಿಳೆಯರು, ಮಕ್ಕಳು, ವೃದ್ಧರು ತಿರುಗಾಡುವುದಕ್ಕೆ ಭಯಪಡುವಂಥ ವಾತಾವರಣ ಸೃಷ್ಟಿಯಾಗಿದೆ.
ಕೇಂದ್ರ ಗೃಹ ಅಮಿತ್‌ ಶಾ ಅವರನ್ನು ವಜಾ ಮಾಡಲು ಕಾಂಗ್ರೆಸ್ ಆಗ್ರಹ
ಬಿಜೆಪಿ ನಾಯಕರ ಮನಸ್ಥಿತಿ ಸರಿಯಿಲ್ಲ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ ಅವರನ್ನು ಸಂಸತ್‌ನಲ್ಲಿ ಅಮಿತ್ ಶಾ ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.
ಕನ್ನಡ ಭಾಷಾ ವೈವಿಧ್ಯತೆ ಅದ್ಭುತ: ಬರಹಗಾರ ಶಿವಾನಂದ ಕಳವೆ
ಯಾರ್ಯಾರಿಗೋ ಆಸರೆ ಕೊಡಲು ಹೋಗಿ ನಮ್ಮ ಭಾಷೆ, ನೆಲ ಕಳೆದುಕೊಳ್ಳುತ್ತಿದ್ದೇವೆ. ಹಳ್ಳಿಗಳನ್ನು ಉಳಿಸಿಕೊಳ್ಳುವುದಕ್ಕೆ ಮುಂದಾಗಬೇಕಾಗಿದೆ. ಆ ನಿಟ್ಟಿನಲ್ಲಿ ಸಾಹಿತ್ಯದ ತೇರು ಕೆಲಸ ಮಾಡುವಂತಾಗಬೇಕು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 485
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved