ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರವಾರದ ಉದ್ಯಾನ ನಿರ್ವಹಣೆಗೆ ಆದ್ಯತೆ ನೀಡಲು ಸಾರ್ವಜನಿಕರ ಆಗ್ರಹ
ರವೀಂದ್ರನಾಥ ಟಾಗೋರ ಹಾಗೂ ಮಹಾತ್ಮ ಗಾಂಧಿ ಅವರು ಕಾರವಾರಕ್ಕೆ ಬಂದಿದ್ದರು. ಆ ಬಗ್ಗೆ ಚಿಕ್ಕದಾಗಿ ಇತಿಹಾಸ ಬರೆದು ಕಡಲ ತೀರ, ಗಾಂಧಿ ಉದ್ಯಾನವನದಲ್ಲಿ ಫಲಕ ಅಳವಡಿಸಿದರೆ ಮುಂದಿನ ಪೀಳಿಗೆಗೆ ಆ ಬಗ್ಗೆ ತಿಳಿಯುತ್ತದೆ ಎಂದು ಸಾರ್ವಜನಿಕರು ತಿಳಿಸಿದರು.
ದೇಶದ ಪ್ರಗತಿಗೆ ರೈತರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ
ದಿ. ಚೌಧರಿಯವರು ರೈತರ ಶ್ರೇಯೋಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಗಮನಿಸಿ ಅವರ ಜನ್ಮದಿನವನ್ನು ರೈತರ ದಿನವನ್ನಾಗಿ ಆಚರಿಸುತ್ತಾ ಬರಲಾಗಿದೆ.
ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಲು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚನೆ
ಜ. 9ರಂದು ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಿ, ಜಿಲ್ಲೆಯ ಯುವ ಜನತೆಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಉತ್ತಮ ಉದ್ಯೋಗ ದೊರಕಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು.
ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಶಾಸಕ ಭೀಮಣ್ಮ ನಾಯ್ಕ ಮನವಿ
ಐತಿಹಾಸಿಕ ಅಧಿವೇಶನದ ಶತಮಾನೋತ್ಸವದ ಪ್ರಯುಕ್ತ ಗಾಂಧೀಜಿ ಅಧ್ಯಕ್ಷತೆಯಲ್ಲಿ ಅಧಿವೇಶನ ನಡೆದ ಸ್ಥಳದಲ್ಲೇ ಡಿ. ೨೭ರಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ.
ವಿದ್ಯಾರ್ಥಿಗಳು ದೇಶದ ಕಾನೂನನ್ನು ಗೌರವಿಸಲಿ: ಸಿಪಿಐ ಯೋಗೀಶ
ವಿದ್ಯಾರ್ಥಿಗಳು ದುಶ್ಚಟಗಳಿಂದ, ಕೆಟ್ಟ ಸಂಗದಿಂದ ದೂರವಿದ್ದು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು.
ಕೆಎಫ್ಡಿ ತಡೆಗೆ ಮುಂಜಾಗ್ರತೆ ವಹಿಸಲು ಸಚಿವ ಮಂಕಾಳ ವೈದ್ಯ ಸೂಚನೆ
ನಿಮ್ಮ ಕೆಲಸ ಸರಿಯಾಗಿ ಮಾಡದಿದ್ದರೆ ಜಿಲ್ಲೆಯಲ್ಲಿ ಇಟ್ಟುಕೊಳ್ಳುವುದಿಲ್ಲ. ಅನುದಾನ ತರುವುದು ನಮ್ಮ ಕೆಲಸ. ಜನರ ಕೆಲಸ ಮಾಡಿಕೊಡುವುದು ನಿಮ್ಮ ಕೆಲಸ ಎಂದು ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ ಎಚ್ಚರಿಸಿದರು.
ಅರಣ್ಯವಾಸಿಗಳ ಜಿಪಿಎಸ್ ಸರ್ವೆ ನಕಾಶೆಗೆ ಮಾನ್ಯತೆ ಇಲ್ಲ: ರವೀಂದ್ರ ನಾಯ್ಕ
ವಲಯ ಅರಣ್ಯ ಅಧಿಕಾರಿ, ಕಂದಾಯ ಅಧಿಕಾರಿ, ಅರಣ್ಯ ಹಕ್ಕು ಸಮಿತಿ ದೃಢೀಕರಣವಿಲ್ಲದ ಜಿಪಿಎಸ್ ನಕಾಶೆಗೆ ಕಾನೂನು ಮಾನ್ಯತೆ ಇರುವುದಿಲ್ಲ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.
ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಿಕ್ಕ ಮೂಳೆ ಪುರುಷರದ್ದು: ಡಿಸಿ ಲಕ್ಷ್ಮೀಪ್ರಿಯಾ
ಈ ವಿಧಿ ವಿಜ್ಞಾನ ವರದಿಯನ್ನು ಆಧರಿಸಿ ಜಗನ್ನಾಥ ನಾಯ್ಕ, ಲೋಕೇಶ ನಾಯ್ಕ ಮೃತಪಟ್ಟಿರುವ ಬಗ್ಗೆ ಪ್ರಮಾಣಪತ್ರ ನೀಡಲು ಕಾನೂನಾತ್ಮಕ ಪ್ರಕ್ರಿಯೆ ಮಾಡಬಹುದು ಎಂದು ಡಿಸಿ ಲಕ್ಷ್ಮೀಪ್ರಿಯಾ ತಿಳಿಸಿದರು.
ಸಂಭ್ರಮದ ಕ್ರಿಸ್ಮಸ್ ಆಚರಣೆಗೆ ಮುಂಡಗೋಡ ಸಜ್ಜು
ಕ್ರಿಶ್ಚಿಯನ್ ಮಾತ್ರವಲ್ಲದೇ ಏಸುವಿನ ಅನುಯಾಯಿಗಳಾದ ಇತರೆ ಧರ್ಮಿಯರು ಕ್ರಿಸ್ಮಸ್ ಆಚರಣೆ ಮಾಡುವುದು ವಿಶೇಷವಾಗಿದೆ.
ಪುಸ್ತಕ ಬರೆಯುವವರು ಮಾತ್ರ ಸಾಹಿತಿಗಳಲ್ಲ: ರಾಮಕೃಷ್ಣ ಭಟ್ಟ ಧುಂಡಿ
ಪುಸ್ತಕ ಬರೆಯುವವರು ಮಾತ್ರ ಸಾಹಿತಿಗಳೆಂಬ ಭಾವನೆ ಸರಿಯಲ್ಲ. ಯಕ್ಷಗಾನ, ನಾಟಕದಂಥ ಕಲೆಯ ಕಲಾವಿದರೂ ಸಾಹಿತಿಗಳೇ ಆಗಿದ್ದಾರೆ.
< previous
1
...
143
144
145
146
147
148
149
150
151
...
485
next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ