ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಮೇಲೆ ಕ್ರಮಕ್ಕೆ ಆಗ್ರಹ
ಕರ್ನಾಟಕ ದಲಿತ ಸಂಘರ್ಷ ಸಮಿತಿಯವರು ತಹಸೀಲ್ದಾರರ ಮೂಲಕ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿ ಮತ್ತು ಮುಖ್ಯಮಂತ್ರಿ, ಸಭಾಪತಿಗೆ ಮನವಿ ಸಲ್ಲಿಸಿದರು.
ಯುವಕರು ಕೃಷಿ ಆಸಕ್ತಿ ಬೆಳೆಸಿಕೊಳ್ಳಲಿ: ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ
ರೈತನ ಬದುಕು ಬಹಳ ಕಷ್ಟಕರವಾಗಿದ್ದು, ಅವರನ್ನು ಗೌರವಿಸುವುದು, ಸೌಲಭ್ಯಗಳನ್ನು ನೀಡುವುದು ನಮ್ಮ ಕರ್ತವ್ಯವಾಗಿದೆ.
ಗ್ರಾಮೀಣ ಅಭಿವೃದ್ಧಿಗೆ ಸಹಕಾರ ಸಂಘಗಳು ಪೂರಕ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ
ಕಟಗಾರಕೊಪ್ಪದಂತಹ ಗ್ರಾಮೀಣ ಭಾಗದಲ್ಲಿ ಶಿವಶಾಂತಿಕಾ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಶಾಖೆ ಆರಂಭಿಸಿರುವುದು ಆಡಳಿತ ಮಂಡಳಿಗೆ ಗ್ರಾಮೀಣ ಜನತೆ ಬಗ್ಗೆ ಇರುವ ಕಳಕಳಿಗೆ ಸಾಕ್ಷಿಯಾಗಿದೆ.
ಶಿರಸಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ೨ ಗುಂಪುಗಳ ನಡುವೆ ಮಾರಾಮಾರಿ
ಕಸ್ತೂರಬಾ ನಗರದ ಶಿವು ಗಣಪತಿ ದೇವಾಡಿಗ, ಶ್ರೀಕಾಂತ ಗಣಪತಿ ದೇವಾಡಿಗ, ಶಾರೂಕ್ ಹಾಗೂ ಎಸಳೆಯ ದರ್ಶನ ತಡಕನಳ್ಳಿ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ.
ಜಿ.ಎಲ್. ಹೆಗಡೆ ವ್ಯಕ್ತಿತ್ವವೇ ಸಮಾಜಕ್ಕೆ ಪಾಠ: ಡಾ. ನಿರಂಜನ ವಾನಳ್ಳಿ
ಜಿ.ಎಲ್. ಹೆಗಡೆ ಅವರಂಥ ಮೇಷ್ಟ್ರು ಇಂದಿನ ಅಗತ್ಯ. ಕಲಿಸುವ ವಿಷಯದ ಜತೆ ಬಹುಮುಖಿ ಗೀಳನ್ನು ಹೆಚ್ಚಿಸಿದ ಜಿ.ಎಲ್. ಹೆಗಡೆ ಅವರ ವ್ಯಕ್ತಿತ್ವವೇ ಸಮಾಜಕ್ಕೆ ಪಾಠ ಮಾಡಿದೆ.
ನಾಟಕಕ್ಕಿದೆ ಸಮಾಜ ಜಾಗೃತಿ ಶಕ್ತಿ: ಅಕ್ಷರ ಕೆ.ವಿ. ಹೆಗ್ಗೋಡು
ಹೆಗ್ಗೋಡಿನ ನೀನಾಸಂ ಸಂಸ್ಥೆಗೆ ೭೫ ವರ್ಷ ಪೂರ್ಣಗೊಳ್ಳುತ್ತಿದೆ. ನಾಟಕ ತರಬೇತಿಯಲ್ಲದೇ ನೃತ್ಯ, ಸಂಗೀತ, ಸಾಹಿತ್ಯ, ಚಿತ್ರಕಲೆ ಮುಂತಾಗಿ ರಂಗಭೂಮಿಗೆ ಸಂಬಂಧಿಸಿದ ತರಬೇತಿಯ ಒಂದು ವರ್ಷದ ಕೋರ್ಸ್ ಅನ್ನು ನಡೆಸುತ್ತ ಬಂದಿದೆ.
ವಿಶ್ವಕರ್ಮ ಜಯಂತಿ ಅರ್ಥಪೂರ್ಣ, ವಿಜೃಂಭಣೆಯ ಆಚರಣೆಗೆ ಕ್ರಮ ಕೈಗೊಳ್ಳಿ: ಸಾಜಿದ್ ಮುಲ್ಲಾ
ಡಿ. 29ರಂದು ವಿಶ್ವ ಮಾನವ ದಿನಾಚರಣೆ ಹಾಗೂ ಜ. 1ರಂದು ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನವನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಆಚರಿಸಲು ನಿರ್ಧರಿಸಲಾಗಿದೆ.
ಕುಮಟಾ ತಾಲೂಕಿನ ಹಳಕಾರ ಅರಣ್ಯ ಪಂಚಾಯಿತಿ ಶತಮಾನೋತ್ಸವ ಸಂಪನ್ನ
ಸಾಮಾನ್ಯವಾಗಿ ಸ್ವಂತಕ್ಕಾಗಿ ಏನನ್ನಾದರೂ ಸಂರಕ್ಷಿಸಿ ಇಟ್ಟುಕೊಳ್ಳುವುದು ವಾಡಿಕೆ. ಆದರೆ ಹಳಕಾರದ ಜನ ಇಡೀ ಊರಿಗಾಗಿ ಅರಣ್ಯವನ್ನು ಉಳಿಸಿಕೊಂಡು, ಅದರ ಮೇಲೆ ತಮ್ಮ ಹಕ್ಕನ್ನೂ ಕಾಪಿಟ್ಟುಕೊಂಡಿರುವುದು ವಿಶೇಷ. ಇದು ದೇಶಕ್ಕೆ ಮಾದರಿ.
ಶರಾವತಿ ಭೂಗತ ಯೋಜನೆ ಜಾರಿಗೆ ಸಮರೋಪಾದಿ ಸಿದ್ಧತೆ
ಇತ್ತ ಪರಿಸರ ಸಂಘಟನೆಗಳು ಹೊನ್ನಾವರ, ಸಾಗರಗಳಲ್ಲಿ ಜನರ ಅಹವಾಲು ಸಭೆ ನಡೆಸಲು ಆಗ್ರಹ ಮಾಡುತ್ತಲೇ ಇವೆ. ಆದರೆ, ಅತ್ತ ಬೆಂಗಳೂರಲ್ಲಿ ರಾಜ್ಯ ಅರಣ್ಯ ಇಲಾಖೆ ಶರಾವತಿ ಕಣಿವೆ ಧ್ವಂಸ ಮಾಡುವ ಜಲವಿದ್ಯುತ್ ಯೋಜನೆಗೆ ಒಪ್ಪಿಗೆ ನೀಡಿದೆ.
ಪ್ರತಿ ವಿದ್ಯಾರ್ಥಿಗೂ ಸಂಸ್ಕಾರಯುತ ಶಿಕ್ಷಣ ಸಿಗಲಿ: ಹರನಾಥ ರಾವ್
ಶಿಕ್ಷಣವಂತನಿಗೆ ವಿನಯ ಬೇಕು. ಶಿಕ್ಷಣದ ಮೂಲ ಉದ್ದೇಶವೇ ಸಂಸ್ಕಾರ, ಧರ್ಮಪಾಲನೆ.
< previous
1
...
144
145
146
147
148
149
150
151
152
...
485
next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ