• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೊಂಡರಿಗೆ ಎಸ್‌ಟಿ ಪ್ರಮಾಣಪತ್ರ ಒದಗಿಸಲು ಪ್ರಯತ್ನ: ಸಚಿವ ಮಂಕಾಳ ವೈದ್ಯ
ಬಿಜೆಪಿ ಸರ್ಕಾರದ ನೀತಿಯಿಂದಾಗಿ ಜನರಿಗೆ ಸರಿಯಾಗಿ ಜೀವನ ನಡೆಸಲು ತೊಂದರೆ ಆಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಗತ್ಯವಸ್ತುಗಳ ಬೆಲೆ ದುಬಾರಿ ಆಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಆರೋಪಿಸಿದರು.
ಯುವಕರನ್ನು ಸೈನ್ಯ ಸೇರುವಂತೆ ಪ್ರೋತ್ಸಾಹಿಸಿ: ಶಾಸಕ ದಿನಕರ ಶೆಟ್ಟಿ
ಮಾಜಿ ಸೈನಿಕರಿಗೆ ಸಿಗಬೇಕಾದ ಸೌಕರ್ಯಗಳನ್ನು ಆಡಳಿತ ವ್ಯವಸ್ಥೆ ಅಡೆತಡೆಗಳಿಲ್ಲದೇ ಒದಗಿಸುವಂತೆ ಮಾಜಿ ಸೈನಿಕರು ಆಗ್ರಹಿಸಿದರು.
ಬೆಂಬಲ ಬೆಲೆಯಡಿ ಭತ್ತ ಖರೀದಿಗೆ ನೋಂದಣಿ ಕೇಂದ್ರ ತೆರೆಯಿರಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಕನಿಷ್ಠ ಬೆಂಬಲ ಬೆಲ ಯೋಜನೆಯಡಿ ಸಾಮಾನ್ಯ ಭತ್ತಕ್ಕೆ ಕ್ವಿಂಟಲ್ ₹2300 ಮತ್ತು ಗ್ರೇಡ್ಎ ಭತ್ತಕ್ಕೆ ₹2320 ನಿಗದಿಪಡಿಸಲಾಗಿದೆ.
ಆತ್ಮವಿಶ್ವಾಸ ಹೆಚ್ಚಳಕ್ಕೆ ಸಾಂಸ್ಕೃತಿಕ ಸ್ಪರ್ಧೆ ಪೂರಕ: ಸುಜಾತಾ ಗಾಂವಕರ್
ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಯಾಶೀಲವಾಗಿರುವುದರ ಬದಲು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದರೆ ಸಂತೋಷ ಇಮ್ಮಡಿಯಾಗುತ್ತದೆ.
36 ವರ್ಷದ ಬಳಿಕ ಪತ್ತೆಯಾದ ಕಾಣೆಯಾದ ವ್ಯಕ್ತಿ
ಖಚಿತ ಮಾಹಿತಿ ಮೇರೆಗೆ ಮಹಾರಾಷ್ಟ್ರಕ್ಕೆ ತೆರಳಿ ಕಾಣೆಯಾದವರನ್ನು ಪತ್ತೆಹಚ್ಚಲು ೩೬ ವರ್ಷಗಳ ಬಳಿಕ ಪೊಲೀಸರು ಯಶಸ್ವಿಯಾಗಿದ್ದಾರೆ.
ಜಗನ್ನಾಥ, ಲೋಕೇಶ ಕುಟುಂಬಕ್ಕೆ ₹5 ಲಕ್ಷ ಪರಿಹಾರ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವ
ಜಗನ್ನಾಥ, ಲೋಕೇಶ ಕುಟುಂಬದವರು ಮರಣ ಪ್ರಮಾಣಪತ್ರ ನೀಡಲು ಕೋರಿದ್ದು, ಕಾನೂನಿನಲ್ಲಿ ೭ ವರ್ಷವಾಗಬೇಕು ಎಂದಿದೆ. ಸಾಧ್ಯವಾದರೆ ಅದರಲ್ಲಿ ಬದಲಾವಣೆ ಮಾಡಿ ಪ್ರಮಾಣಪತ್ರ ನೀಡಲು ಕಾನೂನಾತ್ಮಕವಾಗಿ ಪ್ರಯತ್ನ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದರು.
ಕಾರವಾರದ ಕಾರಾಗೃಹದ ಸ್ವಚ್ಛತೆಗೆ ಆದ್ಯತೆ ನೀಡಲು ಸೂಚನೆ
ಕಾರಾಗೃಹದ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ನೀಡಬೇಕು. ವೈದ್ಯರಿಂದ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸಬೇಕು ಎಂದು ರಾಜ್ಯ ಮಾನವ ಹಕ್ಕು ಆಯೋಗದ ನ್ಯಾಯಾಂಗ ಸದಸ್ಯ ಎಸ್.ಕೆ. ವಂತಿಕೋಡಿ ಸೂಚಿಸಿದರು.
ಸಿದ್ದಾಪುರದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯರ ಸಾವು: ಎಂ.ಕೆ. ತಿಮ್ಮಪ್ಪ
ಕೇವಲ ಏಳು ದಿನದ ಅಂತರದಲ್ಲಿ ಎರಡನೇ ಪ್ರಕರಣವಾದ ಜ್ಯೋತಿ ರವಿ ನಾಯ್ಕ ಅವರ ಸಾವು ಜನರಿಗೆ ಅತ್ಯಂತ ದುಃಖವನ್ನು ತಂದಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಎಂ.ಕೆ. ತಿಮ್ಮಪ್ಪ ತಿಳಿಸಿದರು.
ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದ ರಾಜ್ಯ ದಿವಾಳಿ: ರೂಪಾಲಿ ನಾಯ್ಕ
ಪ್ರಧಾನಿ ನರೇಂದ್ರ ಮೋದಿ, ದೇಶಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ. ದೇಶದ ಪ್ರತಿ ನಾಗರಿಕರ ಒಳಿತಿಗಾಗಿ ಶ್ರಮಿಸುತ್ತಿದ್ದಾರೆ.
ಮನೆ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ
ಮುಂಡಗೋಡ ಪೊಲೀಸ್ ನಿರೀಕ್ಷಕ ರಂಗನಾಥ ನೀಲಮ್ಮನವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ವಿಚಾರಣೆ ನಡೆಸುವ ಮೂಲಕ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 452
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved