• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಲೇಜಿನ ಹಿತಾಸಕ್ತಿ ಕಾಯುವ ಕೆಲಸ ಮಾಡಿ: ಅನುಪಮಾ
ವಿದ್ಯಾರ್ಥಿ ಒಕ್ಕೂಟದಲ್ಲಿ ಆಯ್ಕೆಯಾಗಿರುವ ನಿಮಗೆ ಇದು ಅಧಿಕಾರದ ಕುರ್ಚಿ ಅಲ್ಲ. ಇದು ಸೇವೆಯನ್ನು ಮಾಡಲು ಕಲಿಯಲು ಸಿಕ್ಕಿರುವ ಕುರ್ಚಿ. ಆ ಮೂಲಕ ಕಾಲೇಜಿನ ಹಿತಾಸಕ್ತಿಯನ್ನು ಕಾಯುವ ಕೆಲಸವನ್ನು ಮಾಡಬೇಕು.
ಮನೆ ಮನೆಗೆ ಪೊಲೀಸ್ ಭೇಟಿ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ: ಎಸ್ಪಿ
ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಎಲ್ಲಾ ಕಡೆಗಳ ಜನತೆಯಿಂದ ಉತ್ತಮ ಸ್ಪಂದನೆ ದೊರಕಿದೆ.
ನವರಾತ್ರಿ ಅಂಗವಾಗಿ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ ರೂಪಾಲಿ
ನವರಾತ್ರಿ ಅಂಗವಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಮಂಗಳವಾರ ಕಾರವಾರ ಹಾಗೂ ಅಂಕೋಲಾದ ವಿವಿಧ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.
ಸ್ವಯಂ ಘೋಷಣೆ ಮೂಲಕ ಸಮೀಕ್ಷೆಯಲ್ಲಿ ಭಾಗವಹಿಸಿ: ಅಪರ ಜಿಲ್ಲಾಧಿಕಾರಿ
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸಲು ಈಗಾಗಲೇ ರಾಜ್ಯಾದ್ಯಂತ ಸಮೀಕ್ಷೆ ಕಾರ್ಯ ಆರಂಭಗೊಂಡಿದೆ.
ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಅಪಾಯಕಾರಿ ತಿರುವು: ಪ್ರತಿನಿತ್ಯ ಅಪಘಾತ
ಶಿರಸಿ-ಯಲ್ಲಾಪುರ ರಾಜ್ಯ ಹೆದ್ದಾರಿಯಲ್ಲಿರುವ ಅಪಾಯಕಾರಿ ತಿರುವುಗಳಿಂದ ಪದೇ ಪದೇ ವಾಹನಗಳು ಉರುಳಿ ಬೀಳುತ್ತಿದ್ದು, ತಕ್ಷಣ ಸೂಚನಾ ಫಲಕ ಅಳವಡಿಸುವ ಮೂಲಕ ಅಪಘಾತ ತಪ್ಪಿಸುವ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯದ ಒಳಿತು ಬಯಸುವವನೇ ನಿಜವಾದ ಶಿಕ್ಷಕ: ಪ್ರೊ. ಕೆ.ವಿ. ನಾಯಕ
ವಿದ್ಯಾರ್ಥಿಗಳ ಒಳಿತು, ಅದರಲ್ಲೂ ಅವರ ಭವಿಷ್ಯದ ಒಳಿತನ್ನು ಬಯಸುವ ಶಿಕ್ಷಕನೇ ನಿಜವಾದ ಶಿಕ್ಷಕ.
ಸಂಭ್ರಮದ ದಾಂಡೇಲಪ್ಪನ ಜಾತ್ರೆ ಮತ್ತು ರಾಮಲೀಲೋತ್ಸವಕ್ಕೆ ಕ್ಷಣಗಣನೆ
ಇಲ್ಲಿಯ ಆರಾಧ್ಯ ದೈವ, ಗ್ರಾಮ ದೇವರಾದ ಪುರಮಾರ ದಾಂಡೇಲಪ್ಪನ ಜಾತ್ರೆ ಅ.2 ರಂದು ವಿಜಯ ದಶಮಿಯಂದು ವೈಭವದಿಂದ ನೆರವೇರಲಿದೆ.
ಮೈಸೂರ ದಸರಾ ಕುಸ್ತಿ: ಹಳಿಯಾಳ ಕ್ರೀಡಾ ವಸತಿ ನಿಲಯಕ್ಕೆ ಪದಕಗಳ ಮಹಾಪೂರ
ಮೈಸೂರಿನಲ್ಲಿ ನಡೆದ ದಸರಾ ಸಿಎಂ ಕುಸ್ತಿ ಸ್ಪರ್ಧೆಯಲ್ಲಿ ಹಳಿಯಾಳ ಕ್ರೀಡಾವಸತಿ ನಿಲಯದ ಪುರುಷ ಹಾಗೂ ಮಹಿಳಾ ಕುಸ್ತಿ ಪಟುಗಳು 9 ಚಿನ್ನ, 5 ಬೆಳ್ಳಿ ಹಾಗೂ 3 ಕಂಚು ಪದಕಗಳನ್ನು ಹಾಗೂ ಖೇಲೋ ಇಂಡಿಯಾ ಹಳಿಯಾಳ ಕೇಂದ್ರದ ಕುಸ್ತಿ ಪಟುಗಳು 1ಚಿನ್ನ ಹಾಗೂ 1 ಬೆಳ್ಳಿ ಸೇರಿ ಒಟ್ಟು 19 ಪದಕ ಗೆದ್ದಿದ್ದು, ಇದರಲ್ಲಿ ಸಮಗ್ರ ಪ್ರಶಸ್ತಿಯನ್ನು ಮಹಿಳಾ ಕುಸ್ತಿ ಪಟುಗಳು ಬಾಚಿಕೊಂಡಿದ್ದಾರೆ.
ಕಾಳಿನದಿ ನೀರಾವರಿ ಯೋಜನೆ ಪರೀಕ್ಷಾರ್ಥ ಕಾರ್ಯಾಚರಣೆ ಶೀಘ್ರ: ದೇಶಪಾಂಡೆ
ಮಹತ್ವಾಕಾಂಕ್ಷೆಯ ಕಾಳಿನದಿ ನೀರಾವರಿ ಯೋಜನೆಯ ಅಂತಿಮ ಹಂತದ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಈ ಯೋಜನೆಯ ಪರೀಕ್ಷಾರ್ಥ ಕಾರ್ಯಾಚರಣೆ (ಟ್ರೈಯಲ್ ರನ್) ಅತೀ ಶೀಘ್ರದಲ್ಲಿಯೇ ನಡೆಯಲಿದೆ.
ಕಳೆಕಟ್ಟುತ್ತಿರುವ ದಾಂಡಿಯಾ ನೃತ್ಯ
ನವರಾತ್ರಿ ಪ್ರಯುಕ್ತ ನಡೆಯುವ ದಾಂಡಿಯಾ ನೃತ್ಯವು ತಾಲೂಕಿನಾದ್ಯಂತ ದಸರಾ ವೈಭವವನ್ನು ಹೆಚ್ಚಿಸಿದೆ. ನವರಾತ್ರಿಯ ಮೊದಲ ದಿನದಿಂದಲೇ ನಡೆಯುವ ದಾಂಡಿಯಾ ನೃತ್ಯವು ಒಂಬತ್ತು ದಿನಗಳ ಕಾಲ ನಗರ ಹಾಗೂ ಗ್ರಾಮೀಣ ಭಾಗ ಸೇರಿದಂತೆ ನಡೆಯುತ್ತದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 575
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved