ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನಾಳೆ ಭಟ್ಕಳದಲ್ಲಿ ಬೃಹತ್ ಪ್ರತಿಭಟನೆ
ಪ್ರತಿಭಟನೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ, ಸೆಂಟ್ರಿಂಗ್, ಪೇಂಟಿಂಗ್, ಎಂಜಿನಿಯರ್ಸ್ ಅಸೋಸಿಯೇಶನ್, ಸಿವಿಲ್ ಗುತ್ತಿಗೆದಾರರ ಸಂಘ, ಟಿಪ್ಪರ್ ಚಾಲಕರ ಸಂಘ ಹೀಗೆ ಆರು ಸಂಘಟನೆಗಳ ಕಾರ್ಮಿಕರ ಪಾಲ್ಗೊಳ್ಳಲಿದ್ದಾರೆ.
ಸಮಾಜಕ್ಕೆ ನಾವೇನು ನೀಡಿದ್ದೇವೆ ಎಂಬ ಆತ್ಮಾವಲೋಕನವಾಗಲಿ: ಶಾಸಕ ಶಿವರಾಮ ಹೆಬ್ಬಾರ
ಮಹಾಸಭೆ ವಿಶ್ವ ಹವ್ಯಕ ಸಮ್ಮೇಳನವನ್ನು ಹಮ್ಮಿಕೊಂಡಿದೆ. ಪ್ರತಿಯೊಬ್ಬ ಹವ್ಯಕರು ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿರುವುದು ಕರ್ತವ್ಯವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.
ಅಕ್ರಮವಾಗಿ ಜಾನುವಾರುಗಳ ಸಾಗಾಟ: ಇಬ್ಬರ ಬಂಧನ
ಮೈಸೂರು ಜಿಲ್ಲೆಯ ಕೆ.ಆರ್. ನಗರ ನಿವಾಸಿ ರಾಘವೇಂದ್ರ ನಾಗೇಂದ್ರ(30) ಹಾಗೂ ಪಿರಿಯಾಪಟ್ಟಣ ನಿವಾಸಿ ಆಯೂಬ್ ಅಹ್ಮದ(40) ಬಂಧಿತ ಆರೋಪಿತರು.
ಸಾಹಿತ್ಯ, ಕಲೆಗೆ ಉತ್ತರ ಕನ್ನಡ ಕೊಡುಗೆ ಅಪಾರ: ಹರಿಪ್ರಕಾಶ ಕೋಣೆಮನೆ
ಭಾರತದ ಸಂಸ್ಕೃತಿ, ಪ್ರಕೃತಿ, ಅಧ್ಯಾತ್ಮದ ಮೂಲಕ ಇಡೀ ಜಗತ್ತಿಗೇ ಕೊಡುಗೆ ನೀಡುತ್ತಿರುವ ಮಹಾನ್ ದೇಶ ಎಂಬುದನ್ನು ನಮ್ಮ ದೇಶ ಸಾರುತ್ತಿದೆ.
ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ: ಪ್ರಸನ್ನಸಿಂಗ್
ಕನ್ನಡ ಪ್ರತಿಯೊಬ್ಬರ ಉಸಿರಾಗಬೇಕು. ಎಲ್ಲರೂ ಪ್ರೀತಿಸಬೇಕು ಮತ್ತು ಗೌರವಿಸಬೇಕು. ಅಲ್ಲದೆ ಪ್ರತಿ ಮನೆಗಳಲ್ಲಿ ಕನ್ನಡದ ಬಳಕೆ ಮಾಡಿ ಕನ್ನಡ ಉಳಿಸಿ ನಾಡಿನ ಗೌರವ ಎತ್ತಿ ಹಿಡಿಯುವ ಕೆಲಸ ಎಲ್ಲರಿಂದ ಆಗಲಿ.
ರೈತರ ಪಹಣಿಯಲ್ಲಿ ವಕ್ಫ್ ಹೆಸರು: ಅಂಕೋಲಾದಲ್ಲಿ ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಜನಸಾಮಾನ್ಯರ ಜಮೀನಿನ ಪಹಣಿ ಪತ್ರದ ಕಾಲಂ ನಂ. 11ರಲ್ಲಿ ವಕ್ಛ್ ಬೋರ್ಡ್ ಹೆಸರು ಬರುವಂತೆ ಹುನ್ನಾರ ನಡೆಸಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.
ಅರಣ್ಯವಾಸಿಗಳ ಪರ ಸರ್ಕಾರ ನಿಲ್ಲಲಿ: ರವೀಂದ್ರ ನಾಯ್ಕ
ಅರಣ್ಯವಾಸಿಗಳು ತಮ್ಮ ಪೂರ್ವಜರ ಕಾಲದಿಂದಲೂ ಅರಣ್ಯಭೂಮಿಯಲ್ಲಿ ವಾಸ್ತವ್ಯ ಮಾಡಿಕೊಂಡು ಬರುತ್ತಿದ್ದಾರೆ. ತಮ್ಮ ಅರಣ್ಯಭೂಮಿ ಹಕ್ಕಿಗಾಗಿ ಕಳೆದ ಹಲವು ವರ್ಷಗಳಿಂದ ಕಾಯುತ್ತಿದ್ದರೂ ಪಟ್ಟಾ ಸಿಕ್ಕಿಲ್ಲ.
ಕಾರವಾರ ಬಳಿ ಬೆನ್ನಿನ ಮೇಲೆ ಎಲೆಕ್ಟ್ರಾನಿಕ್ ಚಿಪ್ ಇರುವ ಬೃಹತ್ ಗಾತ್ರದ ರಣಹದ್ದು ಪತ್ತೆ!
ಸಾರ್ವಜನಿಕರು ಭಾನುವಾರ ಮಧ್ಯಾಹ್ನ ಈ ಪಕ್ಷಿಯನ್ನು ಗಮನಿಸಿ ವಿಡಿಯೋ ಮಾಡಿಕೊಂಡಿದ್ದಾರೆ. ಈ ಪಕ್ಷಿ ಎಲ್ಲಿಂದ ಬಂದಿರಬಹುದು? ಚಿಪ್ ಮತ್ತು ಪಟ್ಟಿ ಹೇಗೆ ಮತ್ತು ಏಕೆ ಪಕ್ಷಿಗೆ ಅಳವಡಿಸಲಾಗಿದೆ ಎನ್ನುವ ಕುರಿತು ಗೊಂದಲಗಳಿತ್ತು.
ಪ್ರತಿಯೊಬ್ಬರೂ ಸಮಾಜ ನೆನಪಿಡುವಂಥ ಸೇವೆ ಸಲ್ಲಿಸಲಿ: ಅನಂತಮೂರ್ತಿ
ಸಿದ್ದಾಪುರ ತಾಲೂಕಿನ ಭುವನಗಿರಿಯಲ್ಲಿ ಭುವನೇಶ್ವರಿ ತಾಯಿಯ ಕನ್ನಡದ ಪ್ರಥಮ ದೇವಸ್ಥಾನ ಹಾಗೂ ಕನ್ನಡದ ಮೊಟ್ಟ ಮೊದಲ ರಾಜಧಾನಿ ಬನವಾಸಿ ಇರುವುದು ನಮ್ಮ ಊರಿನಲ್ಲಿ ಎನ್ನುವುದು ಹಮ್ಮೆಯ ವಿಷಯವಾಗಿದೆ.
ಉ.ಕ. ಜಿಲ್ಲೆ ಪ್ರತಿಭೆಗಳ ಆಗರ: ಅತುಲ ಕಾಮತ
ನಮ್ಮ ಜಿಲ್ಲೆ ಪ್ರತಿಭೆಗಳ ಆಗರವಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಪ್ರತಿಭಾನ್ವೇಷಣೆಯ ಜತೆ ಪ್ರತಿಭೆಗೆ ಪ್ರೋತ್ಸಾಹವನ್ನೂ ಮಾಡಲಾಗುತ್ತಿದೆ.
< previous
1
...
146
147
148
149
150
151
152
153
154
...
452
next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್ ಯತ್ನ