• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಯಲ್ಲಾಪುರದಲ್ಲಿ ಬಿಜೆಪಿ ಪ್ರತಿಭಟನೆ
ಡಿ. ೨೦ರಂದು ಯಲ್ಲಾಪುರದ ಅಂಬೇಡ್ಕರ್ ವೃತ್ತದ ಬಳಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಮಾತನಾಡಿದರು.
ಗ್ರಂಥಾಲಯದಿಂದ ಜ್ಞಾನ ಸಿಗುತ್ತೆ ಹೊರತು ತಂತ್ರಜ್ಞಾನದಿಂದಲ್ಲ: ಜನಾರ್ದನ ಗಾಂವ್ಕರ್
ಇಂದಿನ ಯುಗದಲ್ಲಿ ತಾಂತ್ರಿಕತೆಗೆ ಹಾಗೂ ಕ್ರಿಯಾತ್ಮಕತೆಗೆ ಒತ್ತು ನೀಡಲಾಗುತ್ತಿದೆ. ನಮ್ಮ ಯಶಸ್ಸು ವೈಯಕ್ತಿಕವಾಗಿರದೇ ಸಮಾಜಕ್ಕೆ ಉಪಯುಕ್ತವೆನಿಸುವಂತಿರಬೇಕು.
ವಿದ್ಯಾರ್ಥಿಗಳು ಜಿಲ್ಲೆಯ ಇತಿಹಾಸ ಅರಿಯಲಿ: ಶಾಸಕ ದಿನಕರ ಶೆಟ್ಟಿ
ಜಿಲ್ಲೆಯ ಸಮಗ್ರ ಇತಿಹಾಸವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಇದರಿಂದ ಇತಿಹಾಸದ ಅಭಿಮಾನದ ಕ್ಷಣಗಳ ಅರಿವಿನ ಜತೆಗೆ ಭವಿಷ್ಯದ ಪ್ರೇರಣೆಯೂ ಸಿಗುತ್ತದೆ.
ಹೊನ್ನಾವರ ತಾಲೂಕಿನ ಆರೋಳ್ಳಿ ತಿರುವಿನಲ್ಲಿ ಪ್ರವಾಸಿ ಬಸ್‌ ಪಲ್ಟಿಯಾಗಿ 34 ವಿದ್ಯಾರ್ಥಿಗಳಿಗೆ ಗಾಯ
ವಾಹನದಲ್ಲಿದ್ದ 40 ಶಾಲಾ ಮಕ್ಕಳ ಪೈಕಿ 34 ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಅವರನ್ನು ತಕ್ಷಣ ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ಪೊಲೀಸ್‌ ಮತ್ತು ಸ್ಥಳೀಯರ ಸಹಕಾರದೊಂದಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರು ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‌ ಆಸ್ಪತ್ರೆಗೆ ರವಾನಿಸಲಾಗಿದೆ.
ಡಿಸೆಂಬರ್ ೨೩ರಂದು ಮಂಚಿಕೇರಿಯಲ್ಲಿ ಯಲ್ಲಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಅಂದು ಬೆಳಗ್ಗೆ ೮.೩೦ಕ್ಕೆ ತಹಸೀಲ್ದಾರ್ ಯಲ್ಲಪ್ಪ ಗೋನೆಣ್ಣನವರ ರಾಷ್ಟ್ರಧ್ವಜಾರೋಹಣ, ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಪರಿಷತ್ತಿನ ಧ್ವಜಾರೋಹಣ ಹಾಗೂ ಕಸಾಪ ತಾಲೂಕಾಧ್ಯಕ್ಷ ಸುಬ್ರಹ್ಮಣ್ಯ ಭಟ್ಟ ನಾಡಧ್ವಜಾರೋಹಣ ನೆರವೇರಿಸುವರು.
25ರಿಂದ ಅಯ್ಯಪ್ಪಸ್ವಾಮಿ ದೇವಾಲಯದ ರಜತ ಮಹೋತ್ಸವ
ಡಿ. ೨೫ ಮತ್ತು ೨೬ರಂದು ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ಜರುಗಲಿವೆ. ಡಿ. ೨೬ರಂದು ಸಂಜೆ ಕಲ್ಮೇಶ್ವರ ದೇವಾಲಯದಿಂದ ಪಲ್ಲಕ್ಕಿ ಉತ್ಸವ ಹೊರಟು ಅಯ್ಯಪ್ಪಸ್ವಾಮಿ ದೇವಾಲಯ ಪ್ರವೇಶಿಸಲಿದೆ.
ಸಿದ್ದಾಪುರದಲ್ಲಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಉದ್ಘಾಟನೆ
ಗ್ರಾಹಕ ಹಾಗೂ ಬ್ಯಾಂಕಿನ ನಡುವೆ ಸಿಬ್ಬಂದಿ ಸೇವೆ ವಿಶ್ವಾಸದ ಸೇತುವೆಯಾಗಿ ಕೆಲಸ ಮಾಡುತ್ತದೆ. ಬ್ಯಾಂಕಿನ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ಜನರ ವಿಶ್ವಾಸ ಕಳೆದುಕೊಳ್ಳುವ ಕೆಲಸ ಯಾವತ್ತೂ ಮಾಡಬಾರದು.
ಮುಸ್ಲಿಮರ ಹೆಸರಲ್ಲಿ ಭೂಮಿ ಕಬಳಿಸುವ ದಂಧೆ ನಡೆಯುತ್ತಿದೆ : ಮಾಜಿ ಸಂಸದ ಪ್ರತಾಪ್‌ ಸಿಂಹ ಆರೋಪ

ನಿಯಮದ ಪ್ರಕಾರ ಸರ್ಕಾರಿ ಭೂಮಿಯನ್ನು 30 ವರ್ಷಗಳ ಕಾಲ ರೈತ ಯಾರದ್ದೇ ತಕರಾರಿಲ್ಲದೇ ಉಳುಮೆ ಮಾಡಿಕೊಂಡು ಬಂದಿದ್ದಾರೆ ಎಂದಾದರೆ ಅದನ್ನು ರೈತರಿಗೆ ಬಿಟ್ಟುಕೊಡಬೇಕಾಗುತ್ತದೆ ಎಂದು ಪ್ರತಾಪ ಸಿಂಹ ತಿಳಿಸಿದರು.

ಭಟ್ವಿಕಳದಲ್ಲಿ ವಿದ್ಯಾರ್ಥಿ ಸಾವಿಗೆ ಶಿಕ್ಷಕರ ನಿರ್ಲಕ್ಷ್ಯವೇ ಕಾರಣ: ಪೋಷಕರ ಆರೋಪ
ಕಳೆದ ವಾರವಷ್ಟೇ ಮುರ್ಡೇಶ್ವರದ ಸಮುದ್ರದ ಅಲೆಗೆ ಸಿಲುಕಿ ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಭಟ್ಕಳದಲ್ಲಿ ಮತ್ತೊಂದು ಬಾಲಕನ ಸಾವು ಸಂಭವಿಸಿದ್ದು, ಮಕ್ಕಳು ಪ್ರವಾಸಕ್ಕೆ ಬರುವುದೇ ಬೇಡ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಶಿರಸಿ- ಯಲ್ಲಾಪುರ ರಸ್ತೆಯಲ್ಲಿ ರಸ್ತೆಬದಿ 30 ನಾಯಿಗಳ ಶವ ಪತ್ತೆ
ಶಿರಸಿ ಬದಿಯಿಂದ ಕಲಘಟಗಿಯವರೆಗೂ ನಾಯಿಗಳು ಸಾವಿಗೀಡಾಗಿವೆ. ಗ್ರಾಪಂ ವ್ಯಾಪ್ತಿಯಲ್ಲಿ ಸಾವಿಗೀಡಾದ ನಾಯಿಗಳನ್ನು ದಫನ್ ಮಾಡಲು ಕ್ರಮ ಜರುಗಿಸುವೆ ಎಂದು ಪಿಡಿಒ ರವಿ ಪಟಗಾರ ಪ್ರತಿಕ್ರಿಯಿಸಿದರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 485
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved