• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳಿಯಾಳ ಶಾಸಕರು ಕಬ್ಬು ಬಾಕಿ ಹಣ ಕೊಡಿಸಲಿ: ಕುಮಾರ
ಚುನಾಯಿಸಿದ ಕ್ಷೇತ್ರದ ಶಾಸಕರು ರೈತರ ಪರವಾಗಿ ಚಿಂತಿಸದೇ, ಪ್ರತಿ ಬಾರಿಯೂ ಕಬ್ಬು ನುರಿಸುವ ಹಂಗಾಮು ಆರಂಭವಾಗುವ ಹೊಸ್ತಿಲ್ಲಲ್ಲಿ ಕಾರ್ಖಾನೆಯ ಪರವಾಗಿ ಪತ್ರಿಕಾ ಹೇಳಿಕೆಗಳನ್ನು ಕ್ಷೇತ್ರದ ಶಾಸಕರು ನೀಡುತ್ತಿದ್ದಾರೆ.
ಸಿದ್ದಾಪುರ ಅನೇಕ ಅತ್ಯುತ್ತಮ ಕಲಾವಿದರ ರೂಪಿಸಿದ ನೆಲ: ಕೇಶವ ಹೆಗಡೆ
ಸಿದ್ದಾಪುರ ಯಕ್ಷಗಾನದ ತವರು ನೆಲ. ಅನೇಕ ಅತ್ಯುತ್ತಮ ಯಕ್ಷಗಾನ ಕಲಾವಿದರನ್ನು ರೂಪಿಸಿದ ನೆಲ ಎಂದು ಕೇಶವ ಹೆಗಡೆ ಕೊಳಗಿ ತಿಳಿಸಿದರು.
ಸಿದ್ದಾಪುರದಲ್ಲಿ ಬಾಣಂತಿ ಸಾವು: ಸರ್ಕಾರಿ ಆಸ್ಪತ್ರೆ ಎದುರು ಶವ ಇಟ್ಟು ಪ್ರತಿಭಟನೆ
ಹಾರ್ಸಿಕಟ್ಟಾ ಸಮೀಪದ ಕೊಣೆಗದ್ದೆಯ ಜ್ಯೋತಿ ರವಿ ನಾಯ್ಕ (೩೬) ಮೃತಪಟ್ಟ ಮಹಿಳೆ. ನ. ೫ರಂದು ತಾಲೂಕು ಆಸ್ಪತ್ರೆಯ ವೈದ್ಯರು ಜ್ಯೋತಿ ಅವರಿಗೆ ಸಿಜೆರಿಯನ್ ಮೂಲಕ ಹೆರಿಗೆ ಮಾಡಿಸಿದ್ದರು. ನಂತರ ರಕ್ತಸ್ರಾವ ಹೆಚ್ಚಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಗ್ಗೆ ಜ್ಯೋತಿ ಮೃತಪಟ್ಟಿದ್ದಾರೆ.
ಪೊಲೀಸರು ಆಮಿಷಕ್ಕೆ ಬಲಿಯಾದರೆ ನಿರ್ದಾಕ್ಷಿಣ್ಯ ಕ್ರಮ: ಎಸ್ಪಿ ಎಂ. ನಾರಾಯಣ
ಕಾನೂನಿಗೆ ತಲೆಭಾಗದಂತಹ ವ್ಯಕ್ತಿಗಳನ್ನು ಹೆಡೆಮುರಿ ಕಟ್ಟಬೇಕು. ಶಿಕ್ಷೆ ಕೊಡಿಸಿದಾಗ ಮಾತ್ರ ಕಾನೂನು, ಪೊಲೀಸ್ ಎಂದರೆ ಭಯಬರುತ್ತದೆ. ಇದರಿಂದ ಅಪರಾಧ ಪ್ರಕರಣಗಳನ್ನು ತಡೆಯಲು ಸಾಧ್ಯವಿದೆ ಎಂದು ಎಸ್ಪಿ ಎಂ. ನಾರಾಯಣ ತಿಳಿಸಿದರು.
ಮಕ್ಕಳ ಪ್ರತಿಭೆ ಗುರುತಿಸಿ: ರವಿರಾಜ ಅಂಕೋಲೆಕರ್
ಮಕ್ಕಳು ಚಿಕ್ಕವರಾಗಿದ್ದ ಸಂದರ್ಭದಲ್ಲಿಯೇ ಪೋಷಕರು ಮತ್ತು ಶಿಕ್ಷಕರು ಅವರಲ್ಲಿನ ಪ್ರತಿಭೆಯನ್ನು ಗುರುತಿಸುವ ಮೂಲಕ ಅವರಲ್ಲಿನ ಕೌಶಲ್ಯ ಮತ್ತು ಅಭಿರುಚಿಗೆ ತಕ್ಕಂತೆ ವೇದಿಕೆ ಕಲ್ಪಿಸಿದಲ್ಲಿ, ಅವರು ಮುಂದಿನ ದಿನಗಳಲ್ಲಿ ಕಲೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವ್ಯಕ್ತಿಗಳಾಗಿ ಹೊರಹೊಮ್ಮುವರು.
ಬಿಎಸ್‌ವೈ ಜತೆ ರೋಡ್ ಶೋದಲ್ಲಿ ರೂಪಾಲಿ ನಾಯ್ಕ ಭಾಗಿ
ಸಂಡೂರಿನ ಎಚ್.ಕೆ. ಹಳ್ಳಿಯಲ್ಲಿ ಪಕ್ಷದ ಅಭ್ಯರ್ಥಿ ಬಂಗಾರು ಹನುಮಂತು ಅವರ ಪರವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ರೋಡ್ ಶೋದಲ್ಲಿ ರೂಪಾಲಿ ಎಸ್. ನಾಯ್ಕ ಭಾಗವಹಿಸಿದ್ದರು.
19ರಿಂದ ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌: ಸೂರ್ಯಕಾಂತ ಸಾರಂಗ
ಹೊನ್ನಾವರ ತಾಲೂಕಿನ ಕಾಸರಕೋಡಿನ ಮಯೂರಿ ಇಕೊ ಬೀಚ್ ರೆಸಾರ್ಟ್‌ನಲ್ಲಿ ಮೂರು ದಿನಗಳ ಪಂದ್ಯ ನಡೆಯಲಿದೆ.
ಅಂಕೋಲಾ ಬಳಿ ಜನವರಿ ಒಳಗೆ ವಿಮಾನ ನಿಲ್ದಾಣಕ್ಕೆ ಟೆಂಡರ್: ಸಂಸದ ಕಾಗೇರಿ
ಅಲಗೇರಿ ವಿಮಾನ ನಿಲ್ದಾಣದ ಹೆಚ್ಚುವರಿ ರನ್‌ವೇಗೆ ಕೇಂದ್ರ ಹಾಗೂ ರಾಜ್ಯದ ಪಾಲುದಾರಿಕೆ ಅಂತಿಮವಾಗಿದೆ. ರಾಜ್ಯ ಸರ್ಕಾರದಿಂದ ₹೭೦ ಕೋಟಿ ಪರಿಹಾರ ನೀಡಬೇಕಿದೆ. ಆ ಮೊತ್ತ ಬಂದರೆ ನೌಕಾನೆಲೆಗೆ ನೀಡಬಹುದು. ರಾಜ್ಯ ಮತ್ತು ಕೇಂದ್ರದೊಂದಿಗೆ ಸತತ ಮಾತುಕತೆ ನಡೆಯುತ್ತಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಹೆದ್ದಾರಿ ಪಕ್ಕದಲ್ಲಿ ತ್ಯಾಜ್ಯ ಎಸೆಯದಂತೆ ಸಂಸದರಿಗೆ ಮನವಿ
ಜಿಲ್ಲೆಯ ಕಾರವಾರ ಮಾಜಾಳಿ ಗಡಿಯಿಂದ ಭಟ್ಕಳ ಗೊರ್ಟೆಯವರೆಗೆ ಚತುಷ್ಫಥ ಹೆದ್ದಾರಿ ನಿರ್ಮಾಣವಾಗಿದ್ದು, ಈಚಿನ ದಿನಗಳಲ್ಲಿ ಈ ಹೆದ್ದಾರಿ ಅಂಚಿನಲ್ಲಿ ತಾಜ್ಯದ ರಾಶಿಯೇ ನಿರ್ಮಾಣವಾಗುತ್ತಿದೆ.
ಸುಟ್ಟು ಕರಕಲಾದ ಕೈಗಾ ಬಸ್: ಮೂವರು ಪಾರು
ಬಸ್ ವಿರ್ಜೆ ತಲುಪಿದ್ದ ವೇಳೆ ಬಸ್‌ನಿಂದ ಹೊಗೆ ಬರುತ್ತಿರುವುದನ್ನು ಚಾಲಕ ಗಮನಿಸಿದ್ದು, ಬಸ್ಸಿನಿಂದ ಇಳಿದಿದ್ದಾರೆ. ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಬಸ್‌ಗೆ ಬೆಂಕಿ ಹೊತ್ತಿಕೊಂಡು ಸುಟ್ಟುಕರಕಲಾಗಿತ್ತು.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 452
  • next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved