ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಲು ಡಿಡಿಪಿಐ ಪಾರಿ ಬಸವರಾಜ ಸೂಚನೆ
ಮೇಲಧಿಕಾರಿಗಳು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಸುಧಾರಣೆ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಶಿಕ್ಷಕರು ಇದರ ತೀವ್ರತೆ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಎಂದು ಶಿರಸಿ ಶೈಕ್ಷಣಿಕ ಜಿಲ್ಲೆ ಉಪನಿರ್ದೇಶಕ ಪಾರಿ ಬಸವರಾಜ ತಿಳಿಸಿದರು.
ಹಲ್ಲಿನ ಆರೋಗ್ಯಕ್ಕೆ ಪ್ರಾಮುಖ್ಯ ನೀಡಲು ನಾಗರಾಜ ಬೋಸ್ಕಿ ಸಲಹೆ
ಶಾಲೆಯ 126 ವಿದ್ಯಾರ್ಥಿಗಳ ಹಲ್ಲು ತಪಾಸಣೆ ನಡೆಸಿ ಉಚಿತವಾಗಿ ಬ್ರಶ್ ಹಾಗೂ ಪೇಸ್ಟ್ ವಿತರಿಸಲಾಯಿತು.
22ರಂದು ಡಾ. ಜಿ ಎಲ್. ಹೆಗಡೆ ಅಭಿನಂದನಾ ಸಮಾರಂಭ
ಮುಖ್ಯ ಅತಿಥಿಗಳಾಗಿ ಗಾಯಕ ಡಾ. ವಿದ್ಯಾಭೂಷಣ, ಬೆಂಗಳೂರು ಉತ್ತರ ವಿವಿ ಕುಲಪತಿ ಡಾ. ನಿರಂಜನ ವಾನಳ್ಳಿ, ಲೇಖಕ ಲಕ್ಷ್ಮೀಷ ತೋಳ್ಪಾಡಿ, ಪ್ರಸಿದ್ಧ ಯಕ್ಷಗಾನ ಕಲಾವಿದ, ಸಂಶೋಧಕ ಡಾ. ಎಂ. ಪ್ರಭಾಕರ ಜೋಶಿ ಪಾಲ್ಗೊಳ್ಳಲಿದ್ದಾರೆ.
ಹಳಿಯಾಳ ತಾಲೂಕಿನ ಹವಗಿ ಗ್ರಾಮದಲ್ಲಿ ಜೈನ ಮುನಿಗಳ ಪುರಪ್ರವೇಶ
ಮಂಡ್ಯ ಜಿಲ್ಲೆಯ ಜೈನರಗುತ್ತಿಯಲ್ಲಿ ನಡೆದ ಪಂಚಕಲ್ಯಾಣ ಮಹೋತ್ಸವದಲ್ಲಿ ಪಾಲ್ಗೊಂಡ ಜೈನಮುನಿಗಳು ಹಾಗೂ ಭಕ್ತವೃಂದದವರು ಕೊಲ್ಲಾಪುರದ ನಂದಿನಿಮಠದವರೆಗೆ ತೆರಳಲು ಆರಂಭಿಸಿದ ಪಾದಯಾತ್ರೆಯು ಹವಗಿ ಗ್ರಾಮಕ್ಕೆ ಆಗಮಿಸಿತು.
ಪ್ರವಾಸಕ್ಕೆ ತೆರಳಿದ್ದ ಬಾಲಕ ಭಟ್ಕಳದಲ್ಲಿ ಬಾವಿಗೆ ಬಿದ್ದು ಸಾವು
ಕೆಲವು ಬಾಲಕರು ಮೂತ್ರ ವಿಸರ್ಜನೆಗೆಂದು ಔಷಧಿ ಅಂಗಡಿಯ ಹಿಂದಿರುವ ಖುಲ್ಲಾ ಜಾಗಕ್ಕೆ ತೆರಳಿದ್ದ ಸಂದರ್ಭದಲ್ಲಿ ಕತ್ತಲಾಗಿದ್ದರಿಂದ ತಡೆಗೋಡೆ ಇಲ್ಲದ ತೆರೆದ ಬಾವಿಗೆ ಅಕಸ್ಮಾತ್ ಬಾಲಕ ಬಿದ್ದು ಸಾವಿಗೀಡಾಗಿದ್ದಾನೆ.
೨೧ರಂದು ಬನವಾಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಣೆ
ಡಿ. ೨೧ರಂದು ಬೆಳಗ್ಗೆ ೯.೩ ರಿಂದ ಕಾರ್ಯಕ್ರಮ ಆರಂಭವಾಗಲಿದ್ದು, ದಾಸನಕೊಪ್ಪ ವೃತ್ತದಿಂದ ಅತಿಥಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಸನ್ಮಾನಿತ ಶಿಕ್ಷಕರನ್ನು ವಿವಿಧ ವಾದ್ಯಗಳ ಮೂಲಕ ಮೆರವಣಿಗೆ ಮೂಲಕ ಸ್ವಾಗತಿಸಲಾಗುತ್ತದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಹಾವಳಿ, ಜನ ಕಳವಳ
ಎಲ್ಲೆಂದರಲ್ಲಿ ಕಸ ಎಸೆಯುವುದು ಚಿರತೆ ಹಾವಳಿಗೆ ಮತ್ತೊಂದು ಕಾರಣ. ತ್ಯಾಜ್ಯ ಎಸೆಯುವುದರಿಂದ ಅದನ್ನು ತಿನ್ನಲು ರಾತ್ರಿ ವೇಳೆ ನಾಯಿಗಳು ಹೋಗುತ್ತವೆ. ಚಿರತೆಗಳು ಈ ನಾಯಿಗಳನ್ನು ಹಿಡಿದು ತಿನ್ನುತ್ತವೆ. ತ್ಯಾಜ್ಯ ಎಸೆಯುವಲ್ಲೆಲ್ಲ ನಾಯಿಗಳು ಬರುತ್ತವೆ ಎಂದು ಚಿರತೆಗಳು ಹೊಂಚು ಹಾಕುತ್ತಿರುತ್ತವೆ.
ಕುಡ್ಲೆ ಕಡಲತೀರದಲ್ಲಿ ವಿದೇಶಿ ಪ್ರವಾಸಿಗನ ರಕ್ಷಣೆ
ಇಟಲಿಯ ಜಾರ್ಜ್(೮೩) ಜೀವಾಪಾಯದಿಂದ ಪಾರಾಗಿ ಬಂದ ಪ್ರವಾಸಿಗ.
ಶಿರಸಿಯಲ್ಲಿ ನಿರ್ವಹಣೆಯಿಲ್ಲದೇ ಅವಸಾನ ಕಂಡ ಮಾರ್ಗಸೂಚಕ ಫಲಕಗಳು
ಶಿರಸಿಯ ಎಲ್ಲ ೩೧ ವಾರ್ಡ್ಗಳಲ್ಲಿ ಒಟ್ಟು ೬೦೦ ಫಲಕಗಳನ್ನು ಅಳವಡಿಸಲಾಗಿದೆ. ನಾಮಫಲಕ ಅಳವಡಿಕೆ ಕಾಮಗಾರಿ ನಡೆದು ನಾಲ್ಕೈದು ವರ್ಷಗಳು ಕಳೆದಿವೆ. ಆದರೆ ಬಹುತೇಕ ಕಡೆ ನಾಮಫಲಕಗಳು ತುಕ್ಕು ಹಿಡಿದ ಸ್ಥಿತಿಗೆ ತಲುಪಿವೆ.
ಆನಂದಕ್ಕೆ ಸೇವೆ, ಅಧ್ಯಾತ್ಮವೂ ಮುಖ್ಯ: ಸದ್ಗುರು ಮಧುಸೂದನ ಸಾಯಿ
ಸ್ವಾರ್ಥ ಪ್ರೀತಿಯ ಅನುಭವವೇ ಭಗವಂತನ ದರ್ಶನ. ಪರೋಪಕಾರ ಮತ್ತು ಒಳ್ಳೆಯ ಮಾರ್ಗದಲ್ಲಿ ಸಾಗಬೇಕೆಂಬುದೇ ಗೀತೆಯ ಸಾರ. ಮನಸ್ಸಿನಲ್ಲಿ ಸದಾ ಉದಾತ್ತ. ನಿಸ್ವಾರ್ಥ ಮನೋಭಾವ ಅಗತ್ಯ.
< previous
1
...
148
149
150
151
152
153
154
155
156
...
486
next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ