ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬದುಕಿಗೆ ನಾವೀನ್ಯ ನೀಡುವ ಕಲೆಗೆ ಮಾತ್ರ ಉಳಿವು: ವನರಾಗ ಶರ್ಮಾ
ವಜ್ರಳ್ಳಿಯ ಕಪ್ಪೆಮಠದ ಗೋಪಾಲಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ಅಂಗದ ಸಂಧಾನ ತಾಳಮದ್ದಳೆ ಕಾರ್ಯಕ್ರಮ ನಡೆಯಿತು.
ದಲಿತರು, ಬಡವರ ಸೌಲಭ್ಯ ಕಸಿದ ಕಾಂಗ್ರೆಸ್ ತಿರಸ್ಕರಿಸಿ: ರೂಪಾಲಿ ನಾಯ್ಕ
ವಾಲ್ಮೀಕಿ ನಿಗಮದಲ್ಲಿ ದಲಿತರಿಗೆ ಮೀಸಲಾದ ಹಣವನ್ನು ಲೂಟಿ ಮಾಡಿ ಕಾಂಗ್ರೆಸ್ ಲೋಕಸಭೆ ಚುನಾವಣೆ ಮಾಡಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.
ಕನ್ನಡ ಉಳಿವಿಗೆ ಯಕ್ಷಗಾನ ಕೊಡುಗೆ ಅಪಾರ: ಗೋಪಾಲ ನಾಯ್ಕ
ಕನ್ನಡವನ್ನು ಶೇಕಡಾ ನೂರಕ್ಕೆ ನೂರರಷ್ಟು ಇಂದಿಗೂ ಉಳಿಸಿ ಬೆಳೆಸಿಕೊಂಡು ಬಂದ ಏಕೈಕ ಕಲೆಯೆಂದರೆ ಯಕ್ಷಗಾನ ಮಾತ್ರ.
ಕುಮಟಾ- ಶಿರಸಿ ರಸ್ತೆ ಅಭಿವೃದ್ಧಿ ಮಾಡಲು ದೇಶಪಾಂಡೆ ಆಗ್ರಹ
ಚುನಾವಣೆಯ ಸಮಯದಲ್ಲಿ ಮತದಾರರಿಗೆ ನೀಡಿದ ವಾಗ್ದಾನದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಅದಕ್ಕಾಗಿ ₹65ಸಾವಿರ ಕೋಟಿ ಖರ್ಚಾಗುತ್ತಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡುವುದಿಲ್ಲ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಗಾಯತ್ರಿ ಮಂತ್ರದ ಉಪಾಸನೆಯಿಂದ ಹಲವು ಸಮಸ್ಯೆಗೆ ಪರಿಹಾರ: ಹರಿಪ್ರಕಾಶ ಕೋಣೆಮನೆ
ನಮ್ಮ ಪರಂಪರೆ, ಧರ್ಮದ ಆಚರಣೆಯಲ್ಲಿ ಭಾಗಿಯಾಗಿರುವುದು, ಅದರಲ್ಲೂ ಗಾಯತ್ರಿ ಮಂತ್ರದಂತಹ ಮಂತ್ರಗಳನ್ನು ಉಪಾಸನೆ ಮಾಡಿ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿರುವುದು ವೇದ್ಯ.
ಪರಿಶಿಷ್ಟರ ಅಭಿವೃದ್ಧಿಗೆ ಅನುದಾನದ ಕೊರತೆ ಇಲ್ಲ: ಶಾಂತಾರಾಮ ಸಿದ್ದಿ
ಶಾಸಕನಾಗಿ ವನವಾಸಿ ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಆದ್ಯತೆ ನೀಡುವುದು ಉದ್ದೇಶವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ತಿಳಿಸಿದರು.
19ರಿಂದ ಕದಂಬ ಕನ್ನಡ ಜಿಲ್ಲೆಗಾಗಿ ಹೋರಾಟ: ಅನಂತಮೂರ್ತಿ ಹೆಗಡೆ
ಹೋರಾಟದ ರೂಪುರೇಷೆಗಾಗಿ ನ. ೧೬ರಂದು ಶಿರಸಿಯ ನೆಮ್ಮದಿ ಕೇಂದ್ರದಲ್ಲಿ ಸಂಜೆ ೪.೩೦ಕ್ಕೆ ಸಮಾನ ಮನಸ್ಕರ ಸಭೆ ಕರೆಯಲಾಗಿದೆ.
ಹಳ್ಳಿಗರು ನರೇಗಾ ಯೋಜನೆಯ ಪ್ರಯೋಜನ ಪಡೆಯಲಿ: ಸಂತೋಷ ಗೌಡ
ಗ್ರಾಮೀಣ ಜನರು ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಉದ್ಯೋಗ ಖಾತ್ರಿ ಯೋಜನೆ ಜಾರಿಯಾಗಿದೆ.
ಸಂಸ್ಕೃತಿ ಬೆಳೆದರೆ ಮಾತ್ರ ದೇಶಾಭಿವೃದ್ಧಿ: ಶಾಂತಾರಾಮ ಸಿದ್ದಿ
ಸಮಾಜಕ್ಕೆ ಆಧಾರಸ್ತಂಭವಾದ ಸಂಸ್ಕೃತಿ ಬೆಳೆದರೆ ಮಾತ್ರ ದೇಶಾಭಿವೃದ್ಧಿ ಸಾಧ್ಯ ಎಂದು ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ತಿಳಿಸಿದರು.
ಶಿರಸಿ ಸನಿಹದ ಹುತ್ಗಾರ ಗ್ರಾಪಂ ಮುಖ್ಯ ರಸ್ತೆಯಲ್ಲಿ ಕಸದ ರಾಶಿ
ನಗರಕ್ಕೆ ಅತಿ ಸನಿಹದಲ್ಲಿರುವ ಹುತ್ಗಾರ ಗ್ರಾಮ ಪಂಚಾಯಿತಿಯ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಚೀಲದ ರಾಶಿ ಕಾಣುತ್ತಿದೆ. ನಗರದ ನಿವಾಸಿಗಳು ಮನೆ ಮನೆಗೆ ಕಸ ಸಂಗ್ರಹಣೆಗೆಂದು ಬರುವ ವಾಹನಗಳಿಗೆ ಕಸ ನೀಡದೇ ನಗರದ ಅಂಚಿನ ಅರಣ್ಯ ಪ್ರದೇಶ ಹಾಗೂ ಖಾಲಿ ಜಾಗದಲ್ಲಿ ಎಸೆದು ಹೋಗುತ್ತಿದ್ದಾರೆ.
< previous
1
...
149
150
151
152
153
154
155
156
157
...
452
next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್ ಯತ್ನ