• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೀಳರಿಮೆ ತೊರೆದು ಕ್ರಿಯಾಶೀಲರಾದರೆ ಯಶಸ್ಸು: ಮಾನಸಿ ಸುಧೀರ್
ಶಿಕ್ಷಣದ ಜತೆಗೆ ಎಲ್ಲಿ ಕಲೆ- ಸಂಸ್ಕೃತಿಯ ಆರಾಧನೆಯೂ ನಡೆಯುತ್ತದೆಯೋ ಆ ಸಂಸ್ಥೆ ಬೆಳೆಯುತ್ತದೆ. ಹೀಗಾಗಿ ವಿಧಾತ್ರಿ ಅಕಾಡೆಮಿ ನಡೆಸುತ್ತಿರುವ ಸರಸ್ವತಿ ಪಿಯು ಕಾಲೇಜು ನಿಜವಾದ ಸರಸ್ವತಿ ಮಂದಿರವಾಗಿದೆ.
ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ : ಆರ್. ವಿ. ದೇಶಪಾಂಡೆ
ಮುರುಡೇಶ್ವರ ಕಡಲತೀರಕ್ಕೆ ನಿರ್ಬಂಧ ಹೇರಿದ್ದು ಸರಿಯಲ್ಲ. ಕಡಲ ತೀರದಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು.
ಪ್ರೇಕ್ಷಕರ ಕೊರತೆಯಿಂದ ಆಟ ನಿಲ್ಲಿಸಿದ ದಾಂಡೇಲಿಯ ಚಿತ್ರಮಂದಿರಗಳು!
ಚಿತ್ರಮಂದಿರಗಳು ಒಂದೊಂದಾಗಿ ಮುಚ್ಚಿವೆ. ಅದಕ್ಕೆ ಪ್ರೇಕ್ಷಕರ ಕೊರತೆ ಒಂದು ಕಡೆಯಾದರೆ, ಮೊಬೈಲ್ ಅತಿಯಾದ ಬಳಕೆಯಿಂದಾಗಿ ಜನರು ಚಿತ್ರಮಂದಿರಕ್ಕೆ ಬರುತ್ತಿಲ್ಲ.
ದುಡಿಯುವ ಜನ ಸಂವಿಧಾನದ ರಕ್ಷಣೆಗೆ ನಿಲ್ಲಲಿ: ಯು. ಬಸವರಾಜ
ದೇಶದ ಅಭಿವೃದ್ಧಿಗೆ ಲಕ್ಷಾಂತರ, ಕೋಟ್ಯಂತರ ರುಪಾಯಿ ಖರ್ಚು ಮಾಡಿದರೂ ಅಪೌಷ್ಟಿಕತೆ, ಹಸಿವಿನಿಂದ ಈ ದೇಶ ತಲೆತಗ್ಗಿಸುವಂತೆ ಆಗಿದೆ. ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿ ಮಾಡಬೇಕಿತ್ತು.
ಸಿದ್ದಾಪುರದಲ್ಲಿ ಜಾನಪದ ಗೀತೆ, ಸಮೂಹ ಗಾಯನ, ಚರ್ಚೆ, ಚಿತ್ರಕಲಾ ಸ್ಪರ್ಧೆ
ಪ್ರಸ್ತುತ ಕಾಲಮಾನಕ್ಕೆ ತಕ್ಕಂತೆ ವೃತ್ತಿಪರತೆ, ಕೌಶಲ್ಯ ಹೊಂದುವುದು ಅನಿವಾರ್ಯ.
ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಕಾಳಜಿ ವಹಿಸಲಿ: ಶಾಸಕ ದೇಶಪಾಂಡೆ
ಜನಪ್ರತಿನಿಧಿಗಳು ಚುನಾವಣೆಯ ಸಮಯದಲ್ಲಿ ಮಾತ್ರ ರಾಜಕೀಯ ಮಾಡಬೇಕು. ಗೆದ್ದ ನಂತರ ಅವರಿಗೆ ಅಭಿವೃದ್ಧಿ ಮೂಲಮಂತ್ರವಾಗಿರಬೇಕು.
ನಿತ್ಯ ಪುಸ್ತಕ ಓದುವುದನ್ನು ರೂಢಿಸಿಕೊಳ್ಳಿ: ಅನಂತಮೂರ್ತಿ ಹೆಗಡೆ
ಮಕ್ಕಳು ಮೊಬೈಲ್ ಮೋಹದಿಂದ ಇಂದು ಪುಸ್ತಕ ಹಿಡಿಯುತ್ತಿಲ್ಲ. ಮಕ್ಕಳಿಗೆ ಓದುವದನ್ನು ಕಲಿಸಬೇಕು. ರಾತ್ರಿ ಮಲಗುವ ಮುನ್ನ ೧ ತಾಸಾದರೂ ಓದುವುದನ್ನು ರೂಢಿಸಿಕೊಳ್ಳಬೇಕು ಎಂದು ಹೋರಾಟಗಾರ ಅನಂತಮೂರ್ತಿ ಹೆಗಡೆ ಹೇಳಿದರು.
ಶೈಕ್ಷಣಿಕ ಅಭಿವೃದ್ಧಿಗೆ ಜಿಲ್ಲೆಯ ಸಾಂಸ್ಕೃತಿಕ ನೆಲೆಗಟ್ಟು ಪೂರಕ: ಪಾರಿ ಬಸವರಾಜ್
ರಾಷ್ಟ್ರೀಯ ಮತದಾನ ಸಾಕ್ಷರತಾ ಕ್ಲಬ್ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಉತ್ತರ ಕನ್ನಡ ಜಿಲ್ಲಾಮಟ್ಟದ ಸ್ಪರ್ಧೆಗಳು ಶುಕ್ರವಾರ ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ನಡೆಯಿತು.
ಉತ್ತರ ಕನ್ನಡ ಜಿಲ್ಲೆಯ ಜನತೆಗೆ ಹೋರಾಟದ ಬದುಕು
ಯಾವಾಗ ನೋಡಿದರೂ ಜಿಲ್ಲೆಯ ಒಂದಲ್ಲ ಒಂದು ಕಡೆ ಹೋರಾಟ ನಡೆಯುತ್ತಲೇ ಇರುತ್ತದೆ. ಪ್ರತಿಭಟನೆ, ಧರಣಿ, ಮೆರವಣಿಗೆ, ರಾಸ್ತಾರೋಖೋ... ಎಷ್ಟು ಬಗೆಯ ಹೋರಾಟ ಇದೆಯೋ ಅದೆಲ್ಲವೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಣಸಿಗುತ್ತದೆ.
ಲೈಟ್ ಫಿಶಿಂಗ್‌ನಿಂದ ಮತ್ಸ್ಯಕ್ಷಾಮ ಎನ್ನುವುದು ಸುಳ್ಳು: ನವೀನ ಬಂಗೇರಾ
ಲೈಟ್ ಫಿಶಿಂಗ್ ನಮ್ಮ ಕರಾವಳಿಯ ಸಮಸ್ಯೆ ಮಾತ್ರವಲ್ಲ, ನಾವು ಬೆಳಕು ಮೀನುಗಾರಿಕೆಯನ್ನು ಮಾಡದೇ ಇದ್ದರೂ ನಮ್ಮ ಕರಾವಳಿಯ ಹೊರಭಾಗದಲ್ಲಿ ಬೇರೆ ರಾಜ್ಯದವರು ಬಂದು ಮೀನುಗಾರಿಕೆ ಮಾಡುತ್ತಾರೆ. ಅದೇ ರೀತಿಯಾಗಿ ನಮ್ಮ ದೇಶದ ಗಡಿಭಾಗದಲ್ಲಿ ಬೇರೆ ರಾಷ್ಟ್ರದವರು ಬಂದು ಮೀನುಗಾರಿಕೆ ಮಾಡುತ್ತಾರೆ ಎಂದು ಮಲ್ಪೆಯ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಉಪಾಧ್ಯಕ್ಷ, ಮಂಗಳೂರಿನ ನವೀನ ಬಂಗೇರಾ ಹೇಳಿದ್ದಾರೆ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 486
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved