• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಟೆಮ್ ಲ್ಯಾಬ್ ಭವಿಷ್ಯದ ಪ್ರತಿಭೆಗಳ ಸೃಷ್ಟಿಸುವ ಕೇಂದ್ರ: ಸಹಾಯಕ ಆಯುಕ್ತೆ ಕಾವ್ಯಾರಾಣಿ
ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ವಿನೂತನ ಪರಿಕಲ್ಪನೆಯೊಂದಿಗೆ ಆರಂಭಿಸಲಾದ ಸ್ಟೆಮ್ ಲ್ಯಾಬ್ ಪ್ರೌಢಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತ ವಿಭಾಗ ಹಾಗೂ ರೋಬೊಟಿಕ್ ವಿಜ್ಞಾನಗಳ ಕುರಿತ ಹೆಚ್ಚಿನ ಸಾಮರ್ಥ್ಯ ಬಲವರ್ಧನೆಗೆ ಸಹಾಯವಾಗುತ್ತದೆ.
ಮುಂಡಗೋಡ ಬಳಿ ಹೆಜ್ಜೇನು ದಾಳಿಗೆ ೧೫ ಮಂದಿಗೆ ಗಾಯ
ತೀವ್ರವಾಗಿ ಅಸ್ಪಸ್ಥಗೊಂಡಿದ್ದ ಐವರು ವಿದ್ಯಾರ್ಥಿಗಳು ಸೇರಿದಂತೆ ೯ ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿ: ಶಾಸಕ ಭೀಮಣ್ಣ ನಾಯ್ಕ ಒತ್ತಾಯ
ತೋಟಗಾರಿಕಾ ಸಂಶೋಧನಾ ಕೇಂದ್ರ ಬಾಗಲಕೋಟದಲ್ಲಿದೆ. ಅಲ್ಲಿ ಯಾರೂ ಅಡಕೆ ಬೆಳೆಗಾರರಿಲ್ಲ. ಶಿರಸಿಯಲ್ಲಿ ಸಂಶೋಧನಾ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಆಗ್ರಹಿಸಿದರು.
ಆಶಾಗಳಿಗೆ ಮಾಸಿಕ ₹15 ಸಾವಿರ ವೇತನ ನೀಡಲು ಆಗ್ರಹ
ಆಶಾ ಸೇವೆಯಲ್ಲಿ ಇದ್ದಾಗ ಆಗುವ ಅನಾಹುತಗಳಿಗೆ ಸಂಪೂರ್ಣ ಜವಾಬ್ದಾರಿಯನ್ನು ಇಲಾಖೆ ವಹಿಸಿಕೊಳ್ಳಬೇಕು.
ಡಿಸೆಂಬರ್ 18ರಿಂದ ನೀನಾಸಂ ತಂಡದಿಂದ ನಾಟಕ ಪ್ರದರ್ಶನ
ಶಾಸಕ ಶಿವರಾಮ ಹೆಬ್ಬಾರ ನಾಟಕ ಪ್ರದರ್ಶನವನ್ನು ಉದ್ಘಾಟಿಸುವರು. ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ಇತರರು ಪಾಲ್ಗೊಳ್ಳುವರು.
ಯಲ್ಲಾಪುರದ ದತ್ತಮಂದಿರ ಮಹೋತ್ಸವದ ಸಿದ್ಧತೆ ಪೂರ್ಣ
ಇಂದಿನಿಂದ(ಡಿ. 13) ಗುರುಚರಿತ್ರೆ ಪಾರಾಯಣ ಅಲ್ಲದೇ, ಗೋಕರ್ಣದ ಹಿರಿಯ ಗಂಗೆ ಪ್ರಧಾನ ಆಚಾರ್ಯತ್ವದಲ್ಲಿ ೧೫ ಪುರೋಹಿತರು ಪ್ರತಿಷ್ಠಾ ಮಹೋತ್ಸವದಲ್ಲಿ ೩ ದಿನಗಳ ಕಾಲ ಧಾರ್ಮಿಕ ಕಾರ್ಯಕ್ರಮವನ್ನು ನಡೆಸಿಕೊಡುವರು.
ಸಾಧಕರ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವಾಗಲಿ: ಮಹಾಬಲಮೂರ್ತಿ
ಗೋಕರ್ಣ ಮೂಲದವರು ಬೇರೆ ಬೇರೆ ಊರಿನಲ್ಲಿದ್ದು, ಸಾಧನೆ ಮಾಡಿದವರನ್ನು ಗುರುತಿಸಿ ಹವ್ಯಕ ಸಂಘ ಸನ್ಮಾನಿಸುತ್ತಿರುವುದು ಶ್ಲಾಘನೀಯ.
ಹಳಿಯಾಳದಲ್ಲಿ ಗೂಡಂಗಡಿಕಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆಗ್ರಹ
ಕರವೇ ಘಟಕದ ಮುಂದಾಳತ್ವದಲ್ಲಿ ಇಪ್ಪತ್ತಕ್ಕೂ ಹೆಚ್ಚು ಗೂಡಂಗಡಿಕಾರರು ಪುರಸಭೆಗೆ ತೆರಳಿ ಅಧ್ಯಕ್ಷೆ ದ್ರೌಪದಿ ಅಗಸರ ಅವರೊಂದಿಗೆ ಸಭೆ ನಡೆಸಿ ತಮ್ಮ ಅಳಲನ್ನು ತೋಡಿಕೊಂಡರು.
ಯಲ್ಲಾಪುರದಲ್ಲಿ ಸ್ವಚ್ಛತಾ ಕಾರ್ಯಕ್ಕೆ ವಿದೇಶಿಗರೂ ಸಾಥ್‌
ಅಮೆರಿಕ, ಜಪಾನ್, ಇಟಲಿ, ಪೋಲೆಂಡ್‌ನ ಪ್ರಜೆಗಳು ಅಧ್ಯಯನದ ಜತೆಗೆ ಸ್ವಚ್ಛತೆಯ ಅಭಿಯಾನದಲ್ಲಿ ಪಾಲ್ಗೊಂಡು ನೈರ್ಮಲ್ಯದ ಮಹತ್ವ ಸಾರಿದರು.
ಕಾಡುಪ್ರಾಣಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳಲು ಆಗ್ರಹ
ಕಾಡುಪ್ರಾಣಿಯ ಹಾವಳಿ ವಿಪರೀತವಾಗಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ಬೆಳೆಹಾನಿಯಿಂದ ಕಂಗೆಟ್ಟಿದ್ದು, ರೈತರಿಗೆ ಇತ್ತೀಚಿನ ವರ್ಷದಲ್ಲಿ ಸಾಕುಪ್ರಾಣಿಯಾದ ನಾಯಿ, ಆಕಳುಗಳು ಪ್ರಾಣ ಕಳೆದುಕೊಳ್ಳುತ್ತಿದೆ.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 486
  • next >
Top Stories
ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ
ಭಾರತ-ಪಾಕ್‌ ಯುದ್ಧ ನಿಲ್ಲಿಸಿದ್ದೇ ನಾನು: ಟ್ರಂಪ್‌ ಮತ್ತೆ ಅದೇ ರಾಗ
ಉತ್ತರಾಖಂಡ ವಿವಿ ಸಭೆಯಲ್ಲಿ ಮೂರ್ಛೆ ಹೋದ ಉಪ ರಾಷ್ಟ್ರಪತಿ
ಮನಿ ಬಾಂಬ್‌ ಬಗ್ಗೆ ಸಿಎಂ, ಡಿಕೆಗೆ ಬಿಆರ್‌ಪಿ ವಿವರಣೆ
ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved