• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಸರ್ಕಾರದಿಂದ ಬೇಕಾಬಿಟ್ಟಿ ಆಡಳಿತ : ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪ
ಭ್ರಷ್ಟಾಚಾರ, ವೈಫಲ್ಯತೆಗಳನ್ನು ಮರೆಮಾಚುವ ಸಲುವಾಗಿ ಮತ್ತು ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ರಾಜ್ಯ ಸರ್ಕಾರ ಈ ರೀತಿ ಬೇರೆಯವರ ಆಸ್ತಿಯನ್ನು ವಕ್ಫ್ ಮಂಡಳಿಗೆ ಸೇರಿಸುತ್ತಿದೆ.
ಧರ್ಮಕ್ಕೂ ಬೇಕು ಕಲೆ, ಸಂಸ್ಕೃತಿಯ ಆಶ್ರಯ: ಸ್ವರ್ಣವಲ್ಲೀ ಸ್ವಾಮೀಜಿ
ಕಲೆಯೇ ದೇವತ್ವದ ನೆಲೆ. ಇಂದು ಅನೇಕ ವೇದ, ಶಾಸ್ತ್ರ, ಗ್ರಂಥಗಳು ನಮ್ಮಿಂದ ದೂರವಾಗಿದೆ. ಹೊಸ ತಲೆಮಾರಿನ ಯುವ ಜನಾಂಗ ಈ ಎಲ್ಲವುಗಳ ಆರಾಧನೆಗಳಿಂದ ವಿಮುಖರಾಗುತ್ತಿದ್ದಾರೆ. ನೌಕರಿಗೆ ಸೀಮಿತಗೊಳ್ಳುತ್ತಿದ್ದಾರೆ. ಆ ದೃಷ್ಟಿಯಲ್ಲಿ ಸಂಕಲ್ಪ ಸಂಸ್ಥೆ ಗೀತೆಯ ಬಗ್ಗೆ ಸದಾ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ.
ಕನ್ನಡಿಗರು ಉದಾರಿಗರು: ಶಾಸಕ ದಿನಕರ ಶೆಟ್ಟಿ
ಮುಂದಿನ ದಿನಗಳಲ್ಲಾದರೂ ಕನ್ನಡ ಉಳಿಸಿ, ಬೆಳೆಸುವ ಕಾರ್ಯಕ್ರಮಗಳು ಹೆಚ್ಚಲಿ ಎಂದು ಶಾಸಕ ದಿನಕರ ಶೆಟ್ಟಿ ಆಶಿಸಿದರು.
ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ನಾಲ್ವರ ರಕ್ಷಣೆ
ರಷ್ಯಾ ದೇಶದ ಮಹಿಳೆ ಜೈನ್(೪೧), ಬೆಂಗಳೂರಿನ ನಿವಾಸಿಗಳಾದ ಎಬಿನ್ ಡೆವಿಶ(೩೫), ಮಧುರಾ ಅಗ್ರವಾಲ್(೩೫), ರಮ್ಯಾ ವೆಂಕಟ್ರಮಣ(೩೪) ರಕ್ಷಣೆ ಒಳಗಾದ ಪ್ರವಾಸಿಗರು.
ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸದ ಜಾಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ
ಭಟ್ಕಳ ತಾಲೂಕಿನ ಯಾವುದೇ ಸ್ಥಳೀಯ ಸಂಸ್ಥೆಯಾಗಿರಲಿ, ಜಾಲಿ ಪಟ್ಟಣ ಪಂಚಾಯಿತಿಯಾಗಿರಲಿ ಯಾವುದೇ ಧರ್ಮದವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಪುಷ್ಪನಮನ ಸಲ್ಲಿಸುತ್ತಿದ್ದರು.
ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆ: ಸಚಿವ ಮಂಕಾಳ ಎಸ್. ವೈದ್ಯ
ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು ಇಂದಿಗೆ 50 ವರ್ಷ ಪೂರ್ಣಗೊಂಡಿರುವ ಶುಭ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಸಂಭ್ರಮ-50 ಹೆಸರಿನಲ್ಲಿ ವರ್ಷವಿಡಿ ರಾಜ್ಯಾದ್ಯಂತ ಕನ್ನಡ ತೇರನ್ನು ಎಳೆಯುವ ಕಾರ್ಯಕ್ರಮ ಹಮ್ಮಿಕೊಂಡಿದೆ.
ಕನ್ನಡ ಬರೀ ಭಾಷೆಯಲ್ಲ, ಬದುಕಿನ ಭಾವ: ಸ್ನೇಹಲ ಕಂಬದಕೋಣೆ
ಕನ್ನಡ ಎಂದರೆ ಕೇವಲ ಭಾಷೆಯಲ್ಲ. ಅದು ನಮ್ಮ ಬದುಕಿನ ಭಾವ. ಅದು ನಮ್ಮ ಹೃದಯದ ಮಿಡಿತ. ನಮ್ಮ ಮಾತೃಭಾಷೆಯನ್ನು, ನಾಡ ಭಾಷೆಯನ್ನು ಗೌರವಿಸದೇ ಇದ್ದವನು ಎಷ್ಟೇ ಎತ್ತರಕ್ಕೆ ಏರಿದರೂ ವ್ಯರ್ಥ.
ಗ್ಯಾರಂಟಿ ಯೋಜನೆ ಬಂದ್ ಮಾಡಲ್ಲ: ಸಚಿವ ವೈದ್ಯ
ಜನರಿಗೆ ಅವಶ್ಯಕತೆ ಇರುವ ಯೋಜನೆ ಬಂದ್ ಮಾಡುವುದಿಲ್ಲ, ಉಪಮುಖ್ಯಮಂತ್ರಿ ಅವರು ಬಡವರ ಪರ ಇದ್ದವರು. ಈ ಕಾರ್ಯಕ್ರಮ ಬೇಕು ಎಂದು ಹೇಳಿ ಜಾರಿಗೆ ತಂದವರು.
ಪಹಣಿಯಲ್ಲಿ ವಕ್ಫ್‌ ಹೆಸರು: 4ರಂದು ಬಿಜೆಪಿ ಪ್ರತಿಭಟನೆ
ವಿಜಯಪುರ, ಬೀದರ ಒಳಗೊಂಡು ಹಲವೆಡೆ ರೈತರ ಭೂಮಿ, ರುದ್ರಭೂಮಿ ವಕ್ಫ್ ಹೆಸರು ಆಗುತ್ತಿದೆ. ಈ ಮೂಲಕ ವಿವಾದ ಹುಟ್ಟುಹಾಕುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಆರೋಪಿಸಿದರು.
ಸೂಪ್ತ ಕಲೆ ಹೊರತರಲು ಬೇಕು ಸೂಕ್ತ ವೇದಿಕೆ: ಗಂಗಾಧರ ಭಟ್‌
ನಮ್ಮ ಗುರಿಯೇನು ಅರಿತು ಸಾಧಿಸಲು ಮುಂದುವರಿಯಬೇಕು. ಯಾವುದೇ ಕೆಲಸದಲ್ಲಿ ಅಡೆತಡೆ ಇದ್ದೇ ಇರುತ್ತವೆ. ಅದರ ಬಗ್ಗೆ ಚಿಂತಿಸದೇ ಮುಂದೆ ಸಾಗಬೇಕು.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 453
  • next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved