ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು?
ತೀವ್ರ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಶೃವಂತಿ ಗೋಪಾಲಪ್ಪ (15) ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ವಿದ್ಯಾರ್ಥಿನಿಯರಾದ ದೀಕ್ಷಿತಾ (15), ಲಾವಣ್ಯ (15) ಹಾಗೂ ಲಿಪಿಕಾ (15) ಅವರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದಾರೆ.
ದುಶ್ಚಟದಿಂದ ದೂರವಿದ್ದರೆ ಆರೋಗ್ಯವಂತ ಜೀವನ: ನ್ಯಾಯಾಧೀಶೆ ರೋಹಿಣಿ ಬಸಾಪುರ
ಜಗತ್ತನ್ನು ಕಾಡುತ್ತಿರುವ ಮಾರಕ ರೋಗವಾದ ಏಡ್ಸ್ಗೆ ನಿರ್ದಿಷ್ಟವಾಗಿ ಯಾವುದೇ ಔಷಧ ಇಲ್ಲ. ಮುನ್ನೆಚ್ಚರಿಕೆ ಕ್ರಮಗಳೇ ರೋಗವನ್ನು ನಿಯಂತ್ರಿಸಲು ಇರುವ ಮಾರ್ಗ.
ಅಂಕೋಲಾದಲ್ಲಿ ದೇವರ ಮೂರ್ತಿ ಕಳ್ಳತನ ಮಾಡಿದ ಆರೋಪಿಗಳ ಸೆರೆ
ಕೆಪಿಸಿಯಲ್ಲಿ ನೌಕರನಾಗಿರುವ ಕದ್ರಾದ ಕೆಪಿಸಿ ಕಾಲನಿಯ ಶ್ರೀನಿವಾಸ, ಅಶೋಕ ಬಂಡಿವಡ್ಡರ, ಮೌಲಾಲಿ ಸೈಯದ, ಮುಬಾರಕ ಶೇಖ್, ಎ.ಎಸ್. ಶೇಖ್ ಶರೀಫ್, ಅಬ್ದುಲ್ ರಹೀಮ್, ಫುರಖಾನ ಮೆಹಬೂಬಖಾನ ಬಂಧಿತ ಆರೋಪಿಗಳು.
ಮುಂಡಗೋಡ ಪಪಂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶಿವರಾಜ ಆಯ್ಕೆ
ಹಲವು ತಿಂಗಳುಗಳಿಂದ ನನೆಗುದಿಗೆ ಬಿದ್ದಿದ್ದ ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ಸಭೆ ನಿಗದಿಪಡಿಸಿ ಚುನಾವಣೆ ನಡಸಲಾಯಿತು.
16ರಂದು ಕದಂಬ ಕನ್ನಡ ಜಿಲ್ಲೆಗೆ ಆಗ್ರಹಿಸಿ ಸುವರ್ಣಸೌಧದ ಎದುರು ಪ್ರತಿಭಟನೆ
ಹೋರಾಟಕ್ಕೆ ವೇಗ ನೀಡಿ ಸರ್ಕಾರದ ಗಮನ ಸೆಳೆಯಲು ಅಧಿವೇಶನದ ವೇಳೆ ಸುವರ್ಣಸೌಧದ ಬಳಿ ಪ್ರತಿಭಟಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆ ಮುಖ್ಯಮಂತ್ರಿ, ಸರ್ಕಾರದ ಮುಖ್ಯಕಾರ್ಯದರ್ಶಿಗೆ ಮನವಿ ಸಲ್ಲಿಸಲಾಗುವುದು.
ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ನಲ್ಲಿ ಸಾಧನೆ
ಯಲ್ಲಾಪುರ ತಾಲೂಕಿನಿಂದ ಪಟ್ಟಣದ ವೈಟಿಎಸ್ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸೇಜಲ್ ಸತೀಶ ನಾಯ್ಕ, ಕರ್ನಾಟಕ ರಾಜ್ಯ ಸೀನಿಯರ್ ಮಹಿಳಾ ಡರ್ಬಿ ತಂಡವನ್ನು ಪ್ರತಿನಿಧಿಸಿ ರಜತ ಪದಕ ಪಡೆಯುವ ಮೂಲಕ ತಾಲೂಕಿನ ಗೌರವ ಹೆಚ್ಚಿಸಿದ್ದಾರೆ.
ನಾಡಿನ ಸಂಸ್ಕೃತಿ, ಇತಿಹಾಸದ ಅಭಿಮಾನವಿರಲಿ: ಪೂಜಾಗಾಂಧಿ
ದೇಶಪ್ರೇಮ ವಿಶ್ವಶಾಂತಿಗೆ ವಿರುದ್ಧವಲ್ಲ. ಇವು ವಿಶ್ವಶಾಂತಿಗೆ ಪೂರಕವಾಗಿವೆ. ಉಳಿದ ಭಾಷೆಗಿಂತ ಕನ್ನಡವೇ ಮೇಲು. ಕನ್ನಡತನ, ಸಂಸ್ಕೃತಿ ಎಂದೂ ಬಿಡಬಾರದು. ನಾನು ಹುಟ್ಟಿದ್ದು ಉತ್ತರ ಪ್ರದೇಶದಲ್ಲಾದರೂ ಕನ್ನಡದ ಮೇಲೆ ತುಂಬಾ ಪ್ರೀತಿಯಿದೆ.
ಕೊಳೆರೋಗ, ಕಾಡುಪ್ರಾಣಿ ಹಾವಳಿಗೆ ಹೈರಾಣಾದ ಅಡಕೆ ಬೆಳೆಗಾರರು
ಈ ಸಲದ ಭಾರಿ ಮಳೆಗೆ ವ್ಯಾಪಕವಾಗಿ ಅಡಕೆ ಕೊಳೆ ರೋಗ ತಗುಲಿ ಬೆಳೆಯಾನಿಯಾಗಿರುವುದು ಒಂದು ಕಡೆಯಾದರೆ, ಇನ್ನೊಂದು ಕಡೆ ಅಡಕೆ ಇಳುವರಿಯೂ ಕುಸಿತವಾಗಿದೆ.
ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ
ದೇಶದಲ್ಲಿ ಸ್ವಾಮೀಜಿಗಳಿಗೆ ಅವರದೆ ಆದ ಘನತೆ, ಗೌರವವಿದೆ. ಶಾಂತಿ ಕಾಪಾಡಬೇಕಾಗಿರುವ ಸ್ವಾಮೀಜಿಗಳೇ ಸಂವಿಧಾನದ ವಿರುದ್ಧ ಮಾತನಾಡುವುದು ಸರಿಯಲ್ಲ. ಸ್ವಾಮೀಜಿ ದೇಶಕ್ಕೆ ಮಾದರಿಯಾಗಬೇಕೆ ಹೊರತು ಮಾರಕವಾಗಬಾರದು.
ಕೆಂಚಗಾರ ದೌರ್ಜನ್ಯ ಪ್ರಕರಣ: ಕಾನೂನು ಕ್ರಮಕ್ಕೆ ರವೀಂದ್ರ ನಾಯ್ಕ ಆಗ್ರಹ
ಅರಣ್ಯ ಹಕ್ಕು ಕಾಯಿದೆ ಅರ್ಜಿ ಸಲ್ಲಿಸಿ ಅರ್ಜಿ ವಿಚಾರಣೆ ಇರುವಂತಹ ಸಂದರ್ಭದಲ್ಲಿ ಅರಣ್ಯವಾಸಿಗೆ ಕಾನೂನಿನಲ್ಲಿ ಅವಕಾಶ ನೀಡದೆ ದೈಹಿಕ, ಮಾನಸಿಕ, ನಷ್ಟ ಮಾಡಿ ಕಾನೂನಿಗೆ ಚ್ಯುತಿ ತಂದಿರುವ ಅರಣ್ಯ ಸಿಬ್ಬಂದಿ ಮೇಲೆ ಶೀಘ್ರ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
< previous
1
...
155
156
157
158
159
160
161
162
163
...
486
next >
Top Stories
ಡಿ.ಕೆ.ಶಿವಕುಮಾರ ಓಲೈಕೆಗಾಗಿ ಎಚ್.ಕೆ.ಪಾಟೀಲ್ ಪತ್ರ ರಾಜಕಾರಣ: ವೆಂಕನಗೌಡ
ಹೈನುಗಾರಿಕೆಯಲ್ಲಿ ಮಾಸಿಕ 1.40 ಲಕ್ಷ ರು.ವರೆಗೆ ಆದಾಯ
ಮೈಸೂರು : ಆಷಾಢ ಶುಕ್ರವಾರ ಭದ್ರತೆಗೆ 1470 ಪೊಲೀಸರ ನಿಯೋಜನೆ
ಹಿರಿಯ ಕಲಾವಿದರ ಮಾಸಾಶನ ₹2500ಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ
ಮಳೆ ಚುರುಕು: ಉಕ್ಕಿ ಹರಿದ ನದಿಗಳು : ಇಂದು ಸಹ ಶಾಲೆಗಳಿಗೆ ರಜೆ