ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರವಾರದಲ್ಲಿ ದೀಪಾವಳಿ ಹಬ್ಬಕ್ಕಾಗಿ ಖರೀದಿ ಭರಾಟೆ ಜೋರು
ದಸರಾಕ್ಕಿಂತ ಈ ಹಬ್ಬಕ್ಕೆ ಹೂವು ಹಣ್ಣಿದರದಲ್ಲಿ ಹೆಚ್ಚಿನ ವ್ಯತ್ಯಾಸ ಕಂಡುಬಂದಿಲ್ಲ. ಇಲ್ಲಿನ ಸವಿತಾ ಸರ್ಕಲ್, ಗ್ರೀನ್ ಸ್ಟ್ರೀಟ್, ಗಾಂಧಿ ಮಾರುಕಟ್ಟೆ ಅಂಗಡಿಗಳ ಎದುರು ಜನಜಂಗುಳಿ ನೆರೆದಿತ್ತು.
ಆರೋಗ್ಯಕ್ಕೆ ಯೋಗವೇ ಪರಿಹಾರ: ಶಂ.ನಾ. ಶಾಸ್ತ್ರಿ
ನಿತ್ಯವೂ ಸಮಯಕ್ಕೆ ಸರಿಯಾಗಿ ಹಿತ-ಮಿತ ಆಹಾರವನ್ನು ಸ್ವೀಕರಿಸಬೇಕು. ಹಸಿವಾದಾಗಲೇ ಊಟ ಮಾಡಬೇಕು. ಅದು ಮಿತಿ ಮೀರಿದಲ್ಲಿ ಆಹಾರವೇ ವಿಷವಾಗುವುದು.
ವಿದ್ಯಾರ್ಥಿಗಳ ಸೃಜನಶೀಲತೆ ಅಭಿವ್ಯಕ್ತಿಗೆ ಪ್ರತಿಭಾ ಕಾರಂಜಿ ಪೂರಕ: ಕುಪ್ಪಯ್ಯ ಪೂಜಾರಿ
ಸಂಪನ್ಮೂಲಗಳ ಕ್ರೋಢೀಕರಣ ಅತ್ಯಂತ ಕಷ್ಟಕರವಾಗಿರುವ ಪ್ರಸ್ತುತ ಸಂದರ್ಭದಲ್ಲಿ ಉಮ್ಮಚಗಿಯಂತಹ ಗ್ರಾಮೀಣ ಪ್ರದೇಶದಲ್ಲಿ ಅತ್ಯಂತ ಉತ್ತಮ ರೀತಿಯ ಶಿಕ್ಷಣ ನೀಡುವ ಸದುದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಮನಸ್ವಿನಿ ವಿದ್ಯಾಲಯ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.
ಆಯುರ್ವೇದದಿಂದ ರೋಗ ಬಾರದಂತೆ ತಡೆಯಲು ಸಾಧ್ಯ: ಡಿಸಿ ಲಕ್ಷ್ಮೀಪ್ರಿಯಾ
ಆಯುರ್ವೇದವು ಯಾವುದೇ ರೋಗಗಳು ಬಾರದಂತೆ ತಡೆದು ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಿದ್ದು, ಈ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸುವ ಕಾರ್ಯ ನಡೆಯಬೇಕಿದೆ.
ಶಿರಸಿಯ ಮೀನು ಮಾರ್ಕೆಟ್ನಲ್ಲಿ ತರಕಾರಿ ಅಂಗಡಿ, ರಸ್ತೆಯಲ್ಲೇ ಪಾರ್ಕಿಂಗ್!
ಮೀನು ಮಾರುಕಟ್ಟೆಯ ಪ್ರಾಂಗಣದಲ್ಲಿ ತರಕಾರಿ ಹಾಗೂ ಹಣ್ಣುಗಳ ಅಂಗಡಿಗಳೇ ತುಂಬಿಕೊಂಡಿರುವುದರಿಂದ ಮೀನು ಖರೀದಿಗೆ ಬರುವವರು ರಸ್ತೆಯಲ್ಲೇ ಬೈಕ್ ಹಾಗೂ ಕಾರುಗಳನ್ನು ನಿಲ್ಲಿಸಿ ಮಾರುಕಟ್ಟೆಗೆ ಸಾಗುವ ಸ್ಥಿತಿ ಇದೆ.
ಭಟ್ಕಳದಲ್ಲಿ ಸಡಗರದ ದೀಪಾವಳಿ ಆಚರಣೆ
ದೀಪವಾಳಿಯ ಅಂಗವಾಗಿ ಗುರುವಾರ ಬೆಳಗ್ಗೆ ಎಣ್ಣೆ ಹಚ್ಚಿಕೊಂಡು ಸ್ನಾನ ಮಾಡಲಾಯಿತು. ನರಕ ಚತುರ್ದಶಿಯ ಪ್ರಯುಕ್ತ ಮನೆ ಮನೆಗಳಲ್ಲಿ ಬಲಿ ಚಕ್ರವರ್ತಿಯನ್ನು ಪ್ರತಿಷ್ಠಾಪಿಸಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ: ಮನೋಜ ಮಾಣಿಕ ಹುಬ್ಬಳ್ಳಿ
ಹಸಿರು ಬೆಳೆಯಿರಿ, ಪ್ಲಾಸ್ಟಿಕ್ ನಿರ್ಮೂಲನೆಗೊಳಿಸಿ ಇ- ತ್ಯಾಜ್ಯ ಸಂಗ್ರಹಿಸಿ ಎಂಬ ಪರಿಸರ ಜ್ಯೋತಿ ಕಾರ್ಯಕ್ರಮ ನಡೆಯಿತು.
ದೇಶದಲ್ಲಿ ಪ್ರತಿಭೆಗಳ ಕೊರತೆಯಿಲ್ಲ: ಸಂಸದ ಕಾಗೇರಿ
ಭಾರತದಲ್ಲಿ ಯುವಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮಾನವ ಸಂಪನ್ಮೂಲ ಅಗಾಧ ಶಕ್ತಿಯನ್ನು ಹೊಂದಿದೆ. ಆದರೆ ಕೌಶಲ್ಯದ ಕೊರತೆಯಿಂದ ಉದ್ಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ.
ಬಡಗುತಿಟ್ಟು ಯಕ್ಷಗಾನ ಭಾಗವತ ಕೇಶವ ಹೆಗಡೆಗೆ ರಾಜ್ಯೋತ್ಸವ ಪ್ರಶಸ್ತಿ
ತಂದೆ, ತಾಯಿಗಳ ಪ್ರೋತ್ಸಾಹ, ಅಭಿಮಾನಿಗಳ ಪ್ರೀತಿಯಿಂದ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ ಎಂದು ಯಕ್ಷಗಾನ ಭಾಗವತರಾದ ಕೇಶವ ಹೆಗಡೆ ಕೊಳಗಿ ತಿಳಿಸಿದರು.
ಪ್ರತ್ಯೇಕ ಶಿರಸಿ ಜಿಲ್ಲೆಗಾಗಿ ಜನರಿಂದ ಉತ್ತಮ ಸ್ಪಂದನೆ
ಶಿರಸಿ ಜಿಲ್ಲೆಯಾಗುವುದರಿಂದ ವೈದ್ಯಕೀಯ ವಿದ್ಯಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇವೆ, ಕೃಷಿ, ತೋಟಗಾರಿಕಾ ಸಂಶೋಧನಾ ಪ್ರಯೋಜನ, ಮೂಲ ಸೌಕರ್ಯಗಳು ಹೆಚ್ಚಲಿವೆ ಎಂದು ಹೋರಾಟಗಾರರು ತಿಳಿಸಿದರು.
< previous
1
...
155
156
157
158
159
160
161
162
163
...
453
next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್ ರಣವೀರ್
ಕ್ಷಿಪಣಿ ದಾಳಿಯಿಂದ ಆಸೀಸ್ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು