• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್‌ಐವಿ ನಿಯಂತ್ರಣಕ್ಕೆ ಮುಂಜಾಗ್ರತೆ ಮುಖ್ಯ: ಡಾ. ಆಜ್ಞಾ ನಾಯಕ
ಯುವ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಎಚ್‌ಐವಿಗೆ ತುತ್ತಾಗುತ್ತಿರುವುದು ಕಳವಳಕಾರಿ. ಡ್ರಗ್ಸ್ ಸೇವನೆ, ಅನಧಿಕೃತ ಟ್ಯಾಟು ಕೇಂದ್ರಗಳಿಂದ ದೂರವಿರಬೇಕು.
ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲಿ: ಸಿಪಿಐ ರಂಗನಾಥ ನೀಲಮ್ಮನವರ
ವಿದ್ಯಾರ್ಥಿ ಜೀವನವು ಬಂಗಾರದ ಬದುಕಿದ್ದಂತೆ. ಬಾಲ್ಯದಲ್ಲಿ ತಪ್ಪು ದಾರಿ ತುಳಿದು ಜೀವನ ಹಾಳು ಮಾಡಿಕೊಳ್ಳಬಾರದು.
ಮಾರುಗದ್ದೆಯಲ್ಲಿ ಪಹರೆಯ ಐತಿಹಾಸಿಕ ಸ್ವಚ್ಛತಾ ಅಭಿಯಾನ
ಪಹರೆ ವೇದಿಕೆ 10ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಐತಿಹಾಸಿಕ ದೇವಾಲಯಗಳ ಅವಶೇಷಗಳು ಇರುವ ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು. ಅರೆಬರೆ ಇರುವ ದೇವಾಲಯ, ಸುತ್ತಮುತ್ತ ಬೆಳೆದ ಗಿಡಗಂಟಿಗಳನ್ನು ತೆಗೆಯಲಾಯಿತು.
ಕದಂಬ ಕನ್ನಡ ಪ್ರತ್ಯೇಕ ಜಿಲ್ಲೆ ಹೋರಾಟಕ್ಕೆ ಮತ್ತಷ್ಟು ಬಲ
ಪ್ರತ್ಯೇಕ ಜಿಲ್ಲೆಗೆ ಶಾಸಕರ ಬೆಂಬಲ ಅಗತ್ಯವಾಗಿದೆ. ಅವರು ವಿಧಾನಸಭೆಯಲ್ಲಿ ಶಿರಸಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಬೇಕು.
ಜನವರಿ 11ರಿಂದ ಭಟ್ಕಳದಲ್ಲಿ ಟ್ರೇಡ್ ಎಕ್ಸ್‌ಪೋ
ಎಕ್ಸ್‌ಪೋದಲ್ಲಿ ಸ್ಟಾಲ್‌ಗಳನ್ನು ಕಾಯ್ದಿರಿಸಲು ನೋಂದಣಿ ಫಾರ್ಮ್ ಮೂಲಕ ರಿಜಿಸ್ಟರ್ ಮಾಡಬಹುದು ಅಥವಾ ನೇರ ಐಎನ್ಎಫ್‌ ಕಚೇರಿಗೆ ಭೇಟಿ ನೀಡಬಹುದು.
ಜೋಯಿಡಾ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಪ್ರವಾಸಕ್ಕೆ ತೆರಳಿದ್ದ 40 ವಿದ್ಯಾರ್ಥಿಗಳಿಗೆ ಗಾಯ
ಬಸ್ಸಿನಲ್ಲಿ ಸುಮಾರು 50 ವಿದ್ಯಾರ್ಥಿಗಳಿದ್ದರು. ಆ ಪೈಕಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯವಾಗಿವೆ.
ಕರ್ಕಿ ಹೆಗಡೆಹಿತ್ತಲ ಸರ್ಕಾರಿ ಶಾಲೆಯ ಸುವರ್ಣ ಮಹೋತ್ಸವ
ಶಾಲೆಯಲ್ಲಿ ಅಳವಡಿಸಿದ ಸ್ಮಾರ್ಟ್ ಕ್ಲಾಸ್, ವೀರಮಣಿ ಯುವಕ ಸಂಘದವರು ನಿರ್ಮಿಸಿಕೊಟ್ಟ ಮಹಾದ್ವಾರ, ಕಂಕೋಡಿಯ ಮುಕ್ರಿ ಸಮಾಜದವರು ನಿರ್ಮಿಸಿಕೊಟ್ಟ ಧ್ವಜಸ್ತಂಭವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು.
ಅಂಗವಿಕಲರಿಗಿದೆ ಸಂವಿಧಾನಬದ್ಧ ಹಕ್ಕು: ಹಿರಿಯ ನ್ಯಾಯಾಧೀಶೆ ಶಾರಾದಾದೇವಿ
ಸಮಾಜ, ಸರ್ಕಾರ ನೀಡುವ ಸೌಲಭ್ಯ ಅಂಗವಿಕಲರಿಗೆ ತಲುಪಲು ಅಜಿತ ಮನೋಚೇತನದಂಥ ಮಾದರಿ ಸೇವಾ ಸಂಸ್ಥೆಗಳು ಗಣನೀಯ ಕಾರ್ಯ ನಡೆಸುತ್ತಿವೆ.
ಹದಗೆಟ್ಟಿರುವ ಶಿರಸಿ ತಾಲೂಕಿನ ರಸ್ತೆಗಳು, ಸಾರ್ವಜನಿಕರ ಆಕ್ರೋಶ
ಬಹುತೇಕ ರಸ್ತೆಗಳಿಗೆ ತೇಪೆ ಹಚ್ಚುವ ಕಾರ್ಯ ಮುಕ್ತಾಯದ ಹಂತ ತಲುಪಿದೆ. ಕೆಲವೊಂದು ರಸ್ತೆಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, ಈ ಕುರಿತು ಇಲಾಖೆಯ ಎಂಜಿನಿಯರ್ ಗಮನವಹಿಸಿ, ಸಣ್ಣ ಹೊಂಡ ತುಂಬಿ ಅನುಕೂಲ ಕಲ್ಪಿಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ವಿದ್ಯಾರ್ಥಿಗಳು ಬಾಲ್ಯದಲ್ಲೇ ವಿದ್ಯೆ ಜತೆ ಸದ್ಗುಣ ಕಲಿಯಲಿ: ಬಸವಕುಮಾರ ಪಾಟೀಲ್
ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಮುಖ ಘಟ್ಟಗಳು ಎಂದು ಕರೆಯಲ್ಪಡುವ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಹಂತಗಳಿಗೆ ಬಹಳ ಮಹತ್ವವಿದೆ.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 486
  • next >
Top Stories
ಡಿ.ಕೆ.ಶಿವಕುಮಾರ ಓಲೈಕೆಗಾಗಿ ಎಚ್‌.ಕೆ.ಪಾಟೀಲ್‌ ಪತ್ರ ರಾಜಕಾರಣ: ವೆಂಕನಗೌಡ
ಹೈನುಗಾರಿಕೆಯಲ್ಲಿ ಮಾಸಿಕ 1.40 ಲಕ್ಷ ರು.ವರೆಗೆ ಆದಾಯ
ಮೈಸೂರು : ಆಷಾಢ ಶುಕ್ರವಾರ ಭದ್ರತೆಗೆ 1470 ಪೊಲೀಸರ ನಿಯೋಜನೆ
ಹಿರಿಯ ಕಲಾವಿದರ ಮಾಸಾಶನ ₹2500ಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ
ಮಳೆ ಚುರುಕು: ಉಕ್ಕಿ ಹರಿದ ನದಿಗಳು : ಇಂದು ಸಹ ಶಾಲೆಗಳಿಗೆ ರಜೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved