• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆನ್‌ಲೈನ್‌ನಲ್ಲಿ ದಿ ಓಷನ್ ಕನೆಕ್ಷನ್ ಕಿರುಚಿತ್ರ ಬಿಡುಗಡೆ
ಈ ಚಿತ್ರವನ್ನು ವಿಕಾಸ್ ಬಡಿಗೇರ್ ನಿರ್ದೇಶನ ಮಾಡಿದ್ದು, ಸಂದೀಪ ಹೆಗಡೆ ಸಹ ನಿರ್ಮಾಣ ಮಾಡಿದ್ದಾರೆ.
16ರಂದು ವಿಜಯ ದಿವಸ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ಪ್ರತಿವರ್ಷದಂತೆ ವಿಜಯ ದಿವಸ ಆಚರಣೆಯನ್ನು ಡಿ. ೧೬ರಂದು ರವೀಂದ್ರನಾಥ್ ಟಾಗೋರ್ ಕಡಲತೀರದ ಯುದ್ಧ ನೌಕಾ ವಸ್ತು ಸಂಗ್ರಾಲಯದ ಬಳಿ ಆಚರಿಸಲು ನಿರ್ಧರಿಸಲಾಗಿದೆ.
ಚಂಪಾಷಷ್ಟಿ ನಿಮಿತ್ತ ಬಂಕಿಕೊಡ್ಲದಲ್ಲಿ ರಥೋತ್ಸವ
ಗೋಕರ್ಣ ಸಮೀಪದ ಬಂಕಿಕೊಡ್ಲದ ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಂಪಾ ಷಷ್ಟಿ ಪ್ರಯುಕ್ತ ಸಾರಸ್ವತ ಸಮಾಜದಿಂದ ಶನಿವಾರ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಮುಂಜಾನೆ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ಜರುಗಿತು.
ಮತ್ತೊಂದು ಶ್ರದ್ಧಾಕೇಂದ್ರವಾಗಿ ರೂಪುಗೊಂಡ ಯಲ್ಲಾಪುರದ ದತ್ತಮಂದಿರ
ಯಲ್ಲಾಪುರ ಪಟ್ಟಣದ ನಾಯಕನಕೆರೆ ಬಳಿ ಇರುವ ದತ್ತ ಮಂದಿರದ ನೂತನ ಶಿಲಾಮಯ ಮಂದಿರ ನಿರ್ಮಾಣ ಪೂರ್ಣಗೊಂಡಿದ್ದು, ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವ ಡಿ. ೧೩, ೧೪, ೧೫ರಂದು ನೆರವೇರಲಿದೆ. ತನ್ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಬಾಣಂತಿಯರ ಸಾವು ತಡೆಯದ ಸರ್ಕಾರ ತೊಲಗಲಿ: ರೂಪಾಲಿ ನಾಯ್ಕ
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ತಡೆಯದ ಸರ್ಕಾರ ತೊಲಗಬೇಕು. ಮಹಿಳೆಯರ ಜೀವ ರಕ್ಷಿಸಲು ಆಗದೆ ಇದ್ದರೆ ರಾಜೀನಾಮೆ ನೀಡಿ ಹೋಗಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ಹೇಳಿದ್ದಾರೆ.
ಶಿರಸಿ ಪ್ರತ್ಯೇಕ ಜಿಲ್ಲೆಗೆ ಅಧಿವೇಶನದಲ್ಲಿ ಧ್ವನಿ ಎತ್ತಲು ಮನವಿ
ಡಿ. ೯ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುವ ವಿಧಾಸಭೆ ಅಧಿವೇಶನದಲ್ಲಿ ಪ್ರತ್ಯೇಕ ಜಿಲ್ಲೆ ಹಾಗೂ ಬನವಾಸಿ ತಾಲೂಕು ರಚನೆ ವಿಷಯವನ್ನು ಪ್ರಸ್ತಾಪಿಸಬೇಕು ಎಂದು ಕದಂಬ ಕನ್ನಡ ಜಿಲ್ಲೆ ರಚನೆ ಮತ್ತು ಹಿತರಕ್ಷಣಾ ಟ್ರಸ್ಟ್‌ನ ಪದಾಧಿಕಾರಿಗಳು ಭೀಮಣ್ಣ ನಾಯ್ಕ ಅವರನ್ನು ಕೋರಿದರು.
ಅಕಾಲಿಕ ಮಳೆಯಿಂದ ಬೆಳೆಹಾನಿ-ಪರಿಹಾರಕ್ಕೆ ಸಿಎಂಗೆ ಮನವಿ
ಶಿರಸಿ ತಾಲೂಕಿನ ನೆಗ್ಗು ಪಂಚಾಯಿತಿಯ ಭಾರತ ನಿರ್ಮಾಣ ರಾಜೀವ ಗಾಂಧಿ ಸೇವಾ ಕೇಂದ್ರ ಕಚೇರಿಯ ನೂತನ ಕಟ್ಟಡವನ್ನು ಶನಿವಾರ ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸಿದರು.
ಅಧಿಕಾರ ದುರ್ಬಳಕೆ: ದಿನಗೂಲಿ ನೌಕರನ ವಜಾ ಮಾಡಿ
ಪಟ್ಟಣ ಪಂಚಾಯಿತಿ ದಿನಗೂಲಿ ನೌಕರನೊಬ್ಬನಿಂದ ಅಧಿಕಾರ ದುರ್ಬಳಕೆಯಾಗುತ್ತಿದ್ದು, ಆತನನ್ನು ಕೆಲಸದಿಂದ ತೆಗೆದುಹಾಕಬೇಕು ಎಂದು ಠರಾವು ಹೊರಡಿಸುವಂತೆ ಮುಂಡಗೋಡ ಪಪಂ ಸದಸ್ಯರು ಸಾಮಾನ್ಯ ಸಭೆಯಲ್ಲಿ ಒತ್ತಾಯಿಸಿದರು.
ಕಾರವಾರ: ಸೈಬರ್‌ ಕ್ರೈಮ್‌ ತಡೆಗೆ ಪೊಲೀಸ್‌ ಇಲಾಖೆ ಸಜ್ಜು - ಎಡಿಜಿಪಿ ಅಲೋಕ ಕುಮಾರ
ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರ ಹಾವಳಿ ಹೆಚ್ಚಾಗಿದೆ. ಮೊಬೈಲ್, ಸಿಮ್, ಇ-ಮೇಲ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ನಡೆಸುವ ಅಪರಾಧಿಕ ಕೃತ್ಯಗಳ ಪತ್ತೆ ಬಗ್ಗೆಯೂ ನಮ್ಮ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ ಎಂದು ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿ ಅಲೋಕಕುಮಾರ ಹೇಳಿದರು.
ಚಿನ್ಮಯ್ ಸಿದ್ದಿ ನಟಿಸಿದ ಪ್ರಥಮ ಚಿತ್ರಕ್ಕೆ ಮೆಚ್ಚುಗೆ ಸುರಿಮಳೆ
ಅಂತಾರಾಷ್ಟ್ರೀಯ ಖ್ಯಾತಿಯ ನಿರ್ದೇಶಕ ಜಯನ್ ಚೆರಿಯನ್ ನಿರ್ದೇಶನದ "ರಿದಮ್ ಆಪ್ ದಮಾಮ್ " ಚಿತ್ರದಲ್ಲಿ ನಡೆಸಿರುವ ಬಾಲಕ ಚಿನ್ಮಯ್ ಸಿದ್ದಿ ಈಗ ಗಮನ ಸೆಳೆದಿದ್ದು, ಈ ಚಿತ್ರ ವ್ಯಾಪಕ ಮೆಚ್ಚುಗೆ ಗಳಿಸಿದೆ.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 486
  • next >
Top Stories
ಡಿ.ಕೆ.ಶಿವಕುಮಾರ ಓಲೈಕೆಗಾಗಿ ಎಚ್‌.ಕೆ.ಪಾಟೀಲ್‌ ಪತ್ರ ರಾಜಕಾರಣ: ವೆಂಕನಗೌಡ
ಹೈನುಗಾರಿಕೆಯಲ್ಲಿ ಮಾಸಿಕ 1.40 ಲಕ್ಷ ರು.ವರೆಗೆ ಆದಾಯ
ಮೈಸೂರು : ಆಷಾಢ ಶುಕ್ರವಾರ ಭದ್ರತೆಗೆ 1470 ಪೊಲೀಸರ ನಿಯೋಜನೆ
ಹಿರಿಯ ಕಲಾವಿದರ ಮಾಸಾಶನ ₹2500ಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ
ಮಳೆ ಚುರುಕು: ಉಕ್ಕಿ ಹರಿದ ನದಿಗಳು : ಇಂದು ಸಹ ಶಾಲೆಗಳಿಗೆ ರಜೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved