• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅ. 5ರಂದು ಶಿರಸಿಯಲ್ಲಿ ಅತಿಥಿ ಶಿಕ್ಷಕರ ವಾರ್ಷಿಕ ಜಿಲ್ಲಾ ಸಮ್ಮೇಳನ
ಅತಿಥಿ ಶಿಕ್ಷಕರ ಪ್ರಮುಖ ಬೇಡಿಕೆ ಈಡೇರಿಕೆ ಆಗ್ರಹಿಸಿ ಅ. 5ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್‌ ಭವನದಲ್ಲಿ ಅತಿಥಿ ಶಿಕ್ಷಕರ ವಾರ್ಷಿಕ ಜಿಲ್ಲಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಶಿರಸಿ ಶೈಕ್ಷಣಿಕ ಜಿಲ್ಲಾ ಅತಿಥಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ರೇಹನಾ ಶೇಖ್ ತಿಳಿಸಿದರು.
ಅರಣ್ಯ ಭೂಮಿ ಸ್ವಾಧೀನಕ್ಕೆ ಒಂದು ವರ್ಷ ಕಾಲ ನಿಗದಿ: ರವೀಂದ್ರ ನಾಯ್ಕ ಮಾಹಿತಿ
ಅರಣ್ಯ ಭೂಮಿ ಸ್ವಾಧೀನಕ್ಕೆ ರಾಜ್ಯ ಸರ್ಕಾರ ವಿವಿಧ ಹಂತದ ವಿಶೇಷ ತನಿಖಾ ತಂಡ ರಚಿಸಿ, ಒಂದು ವರ್ಷದ ಕಾಲಮಾನ ದಂಡ ನಿಗದಿಗೊಳಿಸಿ ನಿರ್ದೇಶನ ಪ್ರಕಟಿಸಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.
ನ. 12ರಿಂದ ಕರಾವಳಿ ಭೀಮೋತ್ಸವ
ಕಾರವಾರ ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ನ. 12ರಿಂದ 26ರ ವರೆಗೆ ಕರಾವಳಿ ಭೀಮೋತ್ಸವ ಆಯೋಜನೆ ಮಾಡಿದೆ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ದೀಪಕ ಕುಡಾಳಕರ್ ಹೇಳಿದರು.
ಸ್ವರ್ಣವಲ್ಲೀಯಲ್ಲಿ ಗಮನಸೆಳೆದ ಸಾಂಸ್ಕೃತಿಕ ಉತ್ಸವ
ಶರನ್ನವರಾತ್ರಿ ಉತ್ಸವದ ಅಂಗವಾಗಿ ಶಿರಸಿ ತಾಲೂಕಿನ ಸ್ವರ್ಣವಲ್ಲೀ ಸಂಸ್ಥಾನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಲಾವಿದರಿಗೆ ಪ್ರಮಾಣಪತ್ರ, ಸ್ಮರಣಿಕೆ ಮತ್ತು ಸುವರ್ಣಮಂತ್ರಾಕ್ಷತೆ ನೀಡಲಾಯಿತು.
ಬಿಜೆಪಿ ಮೇಲೆಯೇ ಸುನೀಲಕುಮಾರ ಆರೋಪ: ಭೀಮಣ್ಣ ನಾಯ್ಕ
ಉಡುಪಿಯಿಂದ ಶಿರಸಿಗೆ ಬರುವಾಗ 5 ಸಾವಿರ ಹೊಂಡ ನೋಡಿದ್ದೇನೆ ಎಂದು ಶಾಸಕ ವಿ. ಸುನೀಲಕುಮಾರ ಹೇಳಿರುವುದು ಬಿಜೆಪಿ ಮೇಲೆ ಆರೋಪವಾಗಿದೆ. ರಾಷ್ಟ್ರೀಯ ಹೆದ್ದಾರಿ ಯಾರಿಗೆ ಸೇರಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲಿ ಎಂದು ಶಾಸಕ ಭೀಮಣ್ಣ ನಾಯ್ಕ ತಿರುಗೇಟು ನೀಡಿದರು.
ಅ. 2ರಂದು ದಾಂಡೇಲಿಯಲ್ಲಿ ರಾಮಲೀಲೋತ್ಸವ
ದಾಂಡೇಲಿ ನಗರದ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆ ವತಿಯಿಂದ ಅ. 2ರಂದು ರಾಮಲೀಲೋತ್ಸವ ಮತ್ತು ಸಿಡಿಮದ್ದು ಸಿಡಿಸುವ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ ತಿವಾರಿ ಹೇಳಿದರು.
ಯಲ್ಲಾಪುರ ಟಿಎಂಎಸ್ ಚುನಾವಣೆಯಲ್ಲಿ ಭಾರೀ ಪೈಪೋಟಿ
ಯಲ್ಲಾಪುರ ತಾಲೂಕು ಒಕ್ಕಲುತನ ಮಾರಾಟ ಹುಟ್ಟುವಳಿ ಸಮಿತಿ (ಟಿಎಂಎಸ್) ಚುನಾವಣೆ ಸೆ. ೨೮ರಂದು ನಡೆಯಲಿದ್ದು, ಭಾರಿ ಪೈಪೋಟಿ ಏರ್ಪಟ್ಟಿದೆ. ಒಟ್ಟೂ ೧೪ ನಿರ್ದೇಶಕರು ಆಯ್ಕೆ ಆಗಬೇಕಿದ್ದು, ೧೨ ಕ್ಷೇತ್ರಕ್ಕೆ ಮಾತ್ರ ಚುನಾವಣೆ ನಡೆಯಲಿದೆ. ಇಬ್ಬರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಪಹರೆಯ ಸ್ವಚ್ಛತಾ ಸೇವೆ ಇಡೀ ದೇಶಕ್ಕೆ ಮಾದರಿ: ವಿಶ್ವೇಶ್ವರ ಹೆಗಡೆ ಕಾಗೇರಿ
ಕಾರವಾರ ಬಾಡದ ಶಿವಾಜಿ ಮಹಾವಿದ್ಯಾಲಯದ ಸಭಾಭವನದಲ್ಲಿ ಶನಿವಾರ ನಡೆದ ಪಹರೆ ವೇದಿಕೆಯ ದಶಮಾನೋತ್ಸವದ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು.
ಜಿಎಸ್‌ಟಿ ಇಳಿಕೆ-ಜನಸಾಮಾನ್ಯರ ಪರವಾದ ನಿರ್ಣಯ: ಸಂಸದ ಕಾಗೇರಿ
ಕಾರವಾರ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಶನಿವಾರ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಜಿಎಸ್‌ಟಿ ದರ ಇಳಿಕೆ ಬಗ್ಗೆ ವ್ಯಾಪಾರಿಗಳೊಂದಿಗೆ ಚರ್ಚೆ ಮತ್ತು ಸ್ವದೇಶಿ ಉತ್ಪನ್ನಗಳ ಬಳಕೆಗೆ ಜಾಗೃತಿಗೆ ಜಾಥಾ ನಡೆಸಿದರು.
ಕಟ್ಟಡ ಕಾರ್ಮಿಕರು ಮನೆ ನಿರ್ಮಿಸಿಕೊಳ್ಳಲು ಸಹಾಯಧನಕ್ಕೆ ಒತ್ತಾಯಿಸಿ ಪ್ರತಿಭಟನೆ
ಕಾರ್ಮಿಕ ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಹಲವು ಬಾರಿ ಮಾತುಕತೆ ನಡೆದರೂ ಯಾವುದೇ ಪ್ರಯೋಜನವಾಗಿಲ್ಲ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 575
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved