ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದಾಂಡೇಲಿಯಲ್ಲಿ ಆದಾಯ ತೆರಿಗೆ, ಟಿಡಿಎಸ್ ಜಾಗೃತಿ ಕಾರ್ಯಾಗಾರ
ಸಂಬಳದ ಮೇಲೆ ಟಿಡಿಎಸ್ನ್ನು ಉದ್ಯೋಗದಾತರು ಕಡಿತ ಮಾಡುತ್ತಾರೆ.
ಭಟ್ಕಳ ಜಾಲಿಯಲ್ಲಿ ಗೋಕಳ್ಳತನ: ಸಾರ್ವಜನಿಕರ ಆಕ್ರೋಶ
ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಐಶಾರಾಮಿ ಕಾರಿನಲ್ಲಿ ಹೋಗಿ ದನಗಳನ್ನು ಕಳ್ಳತನ ಮಾಡುತ್ತಿದ್ದಾರೆ. ತಾಲೂಕಿನಲ್ಲಿ ರಾತ್ರಿ ವೇಳೆ ಅವ್ಯಾಹತವಾಗಿ ಗೋವು ಕಳ್ಳತನ ನಡೆಯುತ್ತಿದ್ದರೂ ಕ್ರಮ ಆಗದೇ ಇರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಡಿಯುವ ನೀರು ಯೋಜನೆ ಮಾದರಿಯಾಗಿ ಜಾರಿಗೊಳಿಸಲು ಶಾಸಕ ಭೀಮಣ್ಣ ನಾಯ್ಕ ಸೂಚನೆ
ಯೋಜನೆಯ ಜಾರಿ ವಾಟರ್ ಬೋರ್ಡ್ ಅಥವಾ ಶಾಸಕರಿಗೆ ಮಾತ್ರ ಜವಾಬ್ದಾರಿಯಲ್ಲ. ನಗರದಭೆ ಪ್ರತಿ ಸದಸ್ಯನೂ ತನ್ನ ವಾರ್ಡ್ಗಳಲ್ಲಿ ಪೈಪ್ಲೈನ್ ಹಾಕುವಾಗ ಸ್ಥಳದಲ್ಲಿ ನಿಂತು ಗುಣಮಟ್ಟದ ಕಾಮಗಾರಿ ಆಗುತ್ತಿರುವುದನ್ನು ದೃಢಪಡಿಸಿಕೊಳ್ಳಬೇಕು.
ನಲ್ ಜಲ್ ಮಿತ್ರ ತರಬೇತಿಗೆ ಹೆಚ್ಚುವರಿ ಸಂಬಳಕ್ಕೆ ವಿರೋಧ
ತಾಲೂಕು ಪಂಚಾಯಿತಿಯಿಂದ ತಾವು ನಲ್ ಜಲ್ ಮಿತ್ರ ತರಬೇತಿಗೆ ಮತ್ತು ಅರಿವು ಕೇಂದ್ರದ ಸಿಬ್ಬಂದಿಗೆ ಹೆಚ್ಚುವರಿ ಸಂಬಳದ ಮೊತ್ತವನ್ನು ತಕ್ಷಣದಲ್ಲಿ ಜಿಲ್ಲಾ ಪಂಚಾಯಿತಿ ಖಾತೆಗೆ ಪಂಚಾಯಿತಿಯ ನಿಧಿ ೨ರ ಖಾತೆಯಿಂದ ವರ್ಗಾಯಿಸುವಂತೆ ಆದೇಶ ಮಾಡಲಾಗಿದೆ.
ಮಕ್ಕಳಿಗೆ ಬಾಲ್ಯದಲ್ಲೇ ಸಂಸ್ಕಾರ ಕಲಿಸಿ: ನಿಶ್ಚಲಾನಂದ ಸ್ವಾಮೀಜಿ
ಇಂದು ಆಳರಸರ ಭಾಷೆಯನ್ನು ವೈಭವೀಕರಿಸುತ್ತಿದ್ದೇವೆ. ನಮ್ಮ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕಿದೆ.
ಸಮಾಜಸೇವಕರಿಗೆ ಸಾರ್ವಜನಿಕರ ಸಹಕಾರ ಸಿಗಲಿ: ಶಾಸಕ ಭೀಮಣ್ಣ ನಾಯ್ಕ
ಸಾಮಾಜಿಕ ಕ್ಷೇತ್ರದಲ್ಲಿ ಅಪಾರವಾದ ಸೇವೆಯನ್ನು ಸಲ್ಲಿಸಿದ ಹಾಗೂ ಕೃಷಿ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡ ಎರಡು ಸಂಸ್ಥೆಯವರಿಗೆ ಸದ್ಭಾವನಾ ಪ್ರಶಸ್ತಿ ನೀಡುವುದು ಅತ್ಯುತ್ತಮವಾದ ಕಾರ್ಯವಾಗಿದೆ.
ಜಗನ್ನಾಥ ನಾಯ್ಕ, ಲೋಕೇಶ ನಾಯ್ಕ ಶವ ಹುಡುಕಲು ಮನವಿ
ಈಗಾಗಲೇ ಆರ್ಥಿಕವಾಗಿ ಮತ್ತು ಮಾನಸಿಕವಾಗಿ ಜರ್ಝರಿತವಾಗಿರುವ ಜಗನ್ನಾಥ ನಾಯ್ಕ ಮತ್ತು ಲೋಕೇಶ ನಾಯ್ಕ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ಮಾನವೀಯ ನೆರವು ಒದಗಿಸಬೇಕು.
ಗೋಕರ್ಣ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಮರೀಚಿಕೆ: ಲೋಕಾಯುಕ್ತ ಎಸ್ಪಿ ಅಸಮಾಧಾನ
ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಇಲ್ಲದಿರುವುದು ಹಾಗೂ ಶೌಚಾಲಯದಲ್ಲಿ ಹೆಚ್ಚಿನ ದರ ಆಕರಣೆ, ಸ್ವಚ್ಛತೆ ಇಲ್ಲದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಂಚಾರ ನಿಯಂತ್ರಕರಿಗೆ ಸ್ವಚ್ಛತೆ ಕಾಪಾಡಲು ಲೋಕಾಯುಕ್ತ ಎಸ್ಪಿ ಪಿ. ಕುಮಾರಚಂದ್ರ ಸೂಚಿಸಿದರು.
ನ. 15ರಂದು ಕಾರವಾರ ತಾಲೂಕು ಸಾಹಿತ್ಯ ಸಮ್ಮೇಳನ
ಗುರುವಾರ ನಡೆದ ಕಸಾಪ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಸಮ್ಮೇಳನ ಸರ್ವಾಧ್ಯಕ್ಷರ ಆಯ್ಕೆ ಸಮಿತಿಯು ಸರ್ವಾಧ್ಯಕ್ಷರಾಗಿ ಪ್ರೇಮಾ ಟಿ.ಎಂ ಆರ್. ಅವರನ್ನು ಆಯ್ಕೆ ಮಾಡಿದ ವರದಿಯನ್ನು ಮಂಡಿಸಿ, ಆಯ್ಕೆಗೆ ಪೂರಕವಾದ ಅಂಶಗಳನ್ನು ಸಭೆಗೆ ವಿವರಿಸಿತು.
ಅರಣ್ಯ ಅತಿಕ್ರಮಣದಾರರ ಸಮಸ್ಯೆ ಪರಿಹಾರಕ್ಕೆ ಇಚ್ಛಾಶಕ್ತಿ ಕೊರತೆ: ಆರೋಪ
ಅರಣ್ಯ ಭೂಮಿ ಉಳಿಸುವವರು ರೈತರು, ಕೂಲಿಕಾರರು. ಅವರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಆದರೆ ಕಾರ್ಪೊರೇಟ್ ಕಂಪನಿಗಳು, ಗಣಿಗಾರಿಕೆ ಮಾಡುವವರು ಅರಣ್ಯ ಕಬಳಿಕೆ ಮಾಡುತ್ತಾರೆ. ಆದರೆ ಸರ್ಕಾರ ಅವರಿಗೆ ಅನೂಕೂಲ ಮಾಡಿಕೊಡುವ ಕೆಲಸ ಮಾಡಿದೆ.
< previous
1
...
168
169
170
171
172
173
174
175
176
...
454
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!