• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವೈಜ್ಞಾನಿಕ ಕಾಮಗಾರಿ ವಿರುದ್ಧ ನ್ಯಾಯಾಲಯದ ಮೊರೆ: ಡಾ. ನಾಗೇಶ ನಾಯ್ಕ
ಜಿಲ್ಲೆಯಲ್ಲಿ ಅನುಚಿತ ಟೋಲ್ ವಸೂಲಾತಿಯನ್ನು ಮಾಡಲಾಗುತ್ತಿದ್ದು, ಚತುಷ್ಪಥ ಹೆದ್ದಾರಿ ಕಾಮಗಾರಿ ಮುಕ್ತಾಯವಾಗುವವರೆಗೆ ಅದನ್ನು ನಿಲ್ಲಿಸಬೇಕು.
ಕಸ್ತೂರಿರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ರವೀಂದ್ರ ನಾಯ್ಕ ಆಗ್ರಹ
ಮಲೆನಾಡಿನ ಮತ್ತು ಕರಾವಳಿ ಜನಜೀವನದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುವ ಮತ್ತು ಅವೈಜ್ಞಾನಿಕ ಕರಡು ಕಸ್ತೂರಿರಂಗನ್ ವರದಿ ತಿರಸ್ಕರಿಸುವುದು ಅನಿವಾರ್ಯ.
ಹಣವೇ ಸರ್ವಸ್ವ ಎಂಬ ಭಾವವೇ ಮನುಷ್ಯನ ದುಸ್ಥಿತಿಗೆ ಕಾರಣ: ಶಾಸಕ ಆರ್.ವಿ. ದೇಶಪಾಂಡೆ
ಉತ್ತಮ ಜೀವನ ನಿರ್ವಹಿಸಲು ಯಾವ ಮಾರ್ಗ ಕಂಡುಕೊಳ್ಳಬೇಕೆಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಭಕ್ತಿ, ನೆಮ್ಮದಿ ದೊರೆಯಲು ಮಂದಿರಗಳು ಸಹಕಾರಿಯಾಗಿವೆ.
ರಾಮಾಯಣ ಮಹಾಕಾವ್ಯ ಮಾನವೀಯತೆಯ ಪ್ರತೀಕ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಸಾಧನೆಯ ಹಾದಿಗೆ ಕಷ್ಟ ಕಾರ್ಪಣ್ಯಗಳು ಅಡ್ಡಿಯಾಗಲಿದ್ದು, ಅವುಗಳನ್ನು ಎದುರಿಸಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದಲ್ಲಿ ಯಶಸ್ಸಿನ ಪ್ರತಿಫಲ ದೊರೆಯಲಿದೆ ಎಂಬುದನ್ನು ರಾಮಾಯಣದಲ್ಲಿ ಕಾಣಬಹುದು.
ಜೋಯಿಡಾದಲ್ಲಿ ಜಿಂಕೆ ಬೇಟೆಯಾಡಿದ ಇಬ್ಬರ ಬಂಧನ, ಮತ್ತಿಬ್ಬರು ಪರಾರಿ
ನಂದಿಗದ್ಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾರಾಯಣ ದಬಗಾರ ಮಹಾದೇವ ದಬಗಾರ ಅನಂತ ಯೆಲ್ಲೇಕರ್ ದೀಪಕ ನಾಯ್ಕ ಎಂಬವರು ಜಿಂಕೆ ಮಾಂಸ ಬೇಯಿಸುವ ಸಮಯಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ರಾಮಾಯಣದಿಂದ ವಾಲ್ಮಿಕಿ ಇಂದಿಗೂ ಜೀವಂತ: ಸಚಿವ ಮಂಕಾಳ ವೈದ್ಯ
ಮಾನವ ಜೀವನದಲ್ಲಿ ಯಾವುದೇ ರೀತಿಯ ಬದಲಾವಣೆ ಹೊಂದಬಹುದು ಎನ್ನುವುದಕ್ಕೆ ವಾಲ್ಮೀಕಿ ಮಹರ್ಷಿ ಒಂದು ಉತ್ತಮ ಉದಾಹರಣೆಯಾಗಿದ್ದಾರೆ.
ಅಂಗನವಾಡಿಗಳು ಶೈಕ್ಷಣಿಕ ವ್ಯವಸ್ಥೆಯ ಅಡಿಗಲ್ಲು: ಶಿವಾನಂದ ಹೆಗಡೆ
ಭಾರತದ ಸಂಸ್ಕೃತಿ ಉಳಿಯಬೇಕಾದರೆ ನಿಸ್ವಾರ್ಥ ಮಹಿಳೆಯರಿಂದ ಮಾತ್ರ ಸಾಧ್ಯವಿದೆ. ಮಕ್ಕಳ ಸರ್ವತೋಮುಖ ಏಳ್ಗೆಯಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರ ಹಿರಿದಾದುದು.
ಮದ್ಯ ಸೇವನೆಯಿಂದ ದೇಹವಷ್ಟೇ ಅಲ್ಲ, ವ್ಯಕ್ತಿತ್ವವೂ ನಾಶ: ಬಿಇಒ ಎಂ.ಎಚ್‌. ನಾಯ್ಕ
ಹೊಸ ಜೀವನವನ್ನು ನಡೆಸಬೇಕು ಎನ್ನುವ ಪರಿಕಲ್ಪನೆಯೊಂದಿಗೆ ನಡೆಸುತ್ತಿರುವ ಮದ್ಯವರ್ಜನ ಕಾರ್ಯಕ್ರಮ ಸಮಾಜದ ಅಭಿವೃದ್ಧಿಗೆ ಕಾರಣವಾಗಿದೆ.
ವಿದ್ಯಾರ್ಥಿಗಳು ನೆಲದ ಇತಿಹಾಸ ಅರಿಯಲಿ: ಸುಬ್ರಾಯ ಮತ್ತಿಹಳ್ಳಿ
, ವಿದ್ಯಾರ್ಥಿಗಳು ತಮ್ಮ ನೆಲದ ಇತಿಹಾಸ ತಿಳಿದುಕೊಳ್ಳಬೇಕು. ನಿಮ್ಮ ಊರು, ಹಿರಿಯರು ಬಗ್ಗೆ ಮೊದಲು ಅರಿತುಕೊಳ್ಳಬೇಕು.
ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಬಗ್ಗೆ ಶೀಘ್ರ ಬೃಹತ್ ಹೋರಾಟ: ಪ್ರೊ. ನಾಗೇಶ ನಾಯ್ಕ
ಚತುಷ್ಪಥ ಹೆದ್ದಾರಿ ಕಾಮಗಾರಿ ಮುಕ್ತಗೊಳ್ಳುವವರೆಗೆ ಉತ್ತರಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಈಗ ಮುಂದುವರಿಸಿರುವ ಟೋಲ್ ವಸೂಲಾತಿಯನ್ನು ತಕ್ಷಣದಿಂದ ನಿಲ್ಲಿಸಬೇಕು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 455
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved