• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಕರ್ಣ ಮಹಾಬಲೇಶ್ವರ ಮಂದಿರದ ವಿಜಯೋತ್ಸವ
ಗೋಕರ್ಣ ಪುರಾಣ ಪ್ರಸಿದ್ಧ ಮಹಾಬಲೇಶ್ವರ ಮಂದಿರದ ವಿಜಯೋತ್ಸವ ವಿಜಯದಶಮಿ ದಿನವಾದ ಶನಿವಾರ ಸಂಜೆ ರೂಢಿಗತ ಪರಂಪರೆಯಂತೆ ನಡೆಯಿತು. ಶ್ರೀದೇವರ ಉತ್ಸವ ರಥಬೀದಿ ಮೂಲಕ ಗಂಜೀಗದ್ದೆ ಮಾರ್ಗವಾಗಿ ಭದ್ರಕಾಳಿ ಮಂದಿರಕ್ಕೆ ತೆರಳಿ ಪೂಜೆ ಸ್ವೀಕರಿಸಿತು. ಬಳಿಕ ಸಮೀಪದಲ್ಲಿರುವ ಬನ್ನಿಕಟ್ಟೆಗೆ ಆಗಮಿಸಿ ಬನ್ನಿ ಪೂಜೆ ನಡೆಯಿತು.
ಭಟ್ಕಳ ಪುರಸಭೆ, ಜಾಲಿ ಪಪಂ ಒಳಚರಂಡಿ ಕಾಮಗಾರಿಗೆ ಕ್ರಿಯಾಯೋಜನೆ
ರಾಜ್ಯದ ನಗರ ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆಯಿಂದ ಭಟ್ಕಳ ಪುರಸಭೆ ಹಾಗೂ ಜಾಲಿ ಪಪಂ ಒಳಚರಂಡಿ ಕಾಮಗಾರಿಗಾಗಿ ಹಂಚಿಕೆಯಾದ ಅನುದಾನಕ್ಕೆ ಪಟ್ಟಣದ ಪುರಸಭೆ ಸಭಾಭವನದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಶೈಲಾ ವರ್ಗೀಸ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕ್ರಿಯಾಯೋಜನೆ ಮಾಡಲಾಯಿತು.
ನಮ್ಮ ಆಚಾರ, ವಿಚಾರ ಉಳಿಸಿ, ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡಿ
ಮನೆಮನೆಗಳಲ್ಲಿ ನಿರಂತರವಾಗಿ ದೇವರ ಭಜನೆ, ಧ್ಯಾನ ನಡೆಯಬೇಕು. ನಮ್ಮ ಸನಾತನ ಹಿಂದೂ ಧರ್ಮದ ಸಂಸ್ಕೃತಿ, ಆಚಾರ, ವಿಚಾರ ಉಳಿಸಿಕೊಂಡು ಹೋಗಬೇಕು ಎಂದು ಸಿದ್ದಾಪುರದ ಶಿರಳಗಿಯ ಶ್ರೀ ಚೈತನ್ಯ ಶ್ರೀರಾಜರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಭಾರತೀ ಸ್ವಾಮೀಜಿ ಹೇಳಿದರು.
ಸತ್ಪುರುಷ ದಾಂಡೇಲಪ್ಪ ದೇವರ ಜಾತ್ರೆ ಸಂಪನ್ನ
ಉತ್ತರ ಕನ್ನಡ ಜಿಲ್ಲೆಯ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದಾದ ಸತ್ಪುರುಷ ಪುರಮಾರ ದಾಂಡೇಲಪ್ಪ ಜಾತ್ರೆ ಸಂಭ್ರಮ, ಸಡಗರದಿಂದ ಶನಿವಾರ ಸಂಪನ್ನಗೊಂಡಿತು. ದಾಂಡೇಲಪ್ಪ ದೇವರ ದರ್ಶನಕ್ಕಾಗಿ ದೂರದವರೆಗೂ ಭಕ್ತರು ಸರತಿಯಲ್ಲಿ ನಿಂತಿದ್ದರು.
ಮಂಗನ ಕಾಯಿಲೆ ನಿಯಂತ್ರಣಕ್ಕೆ ಸಮನ್ವಯದಿಂದ ಕಾರ್ಯ ನಿರ್ವಹಿಸಲು ಸಹಾಯಕ ಆಯುಕ್ತೆ ಕಾವ್ಯಾರಾಣಿ ಸೂಚನೆ
2023ರ ನವೆಂಬರ್‌ದಿಂದ 2024ರ ಮೇ ವರೆಗೆ ಕೆಎಫ್‌ಡಿ(ಮಂಗನ ಕಾಯಿಲೆ) ೫ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಓರ್ವರು ಮರಣ ಹೊಂದಿದ್ದಾರೆ.
ಭಟ್ಕಳದಲ್ಲಿ ಮ್ಯಾನ್‌ಹೋಲ್‌ನಿಂದ ಬಾವಿಗಳಿಗೆ ಕೊಳಕು ನೀರು ಸೇರ್ಡಡೆ: ಪುರಸಭೆ ಸದಸ್ಯರ ಆರೋಪ
ಹೊಲಸು ನೀರು ಕುಡಿಯುವ ನೀರಿನ ಬಾವಿಗೆ ಸೇರುತ್ತಿರುವುದರಿಂದ ಜನರು ಪುರಸಭೆ ಸದಸ್ಯರಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಯಾರೋ ಮಾಡಿದ ಕೆಲಸಕ್ಕೆ ಇನ್ಯಾರೋ ಬೈಸಿಕೊಳ್ಳುವಂತಾಗಿದೆ. ಕಾಮಗಾರಿ ನಿರ್ಮಿಸಿದವರ ಮೇಲೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಪುರಸಭಾ ಸದಸ್ಯರು ಆಗ್ರಹಿಸಿದರು.
ವಿಜ್ಞಾನ ಪ್ರಶ್ನೆಪತ್ರಿಕೆಯ ರಚನೆಯಲ್ಲಿ ಬದಲಾವಣೆ ಮಾಡಲು ಸರ್ಕಾರಕ್ಕೆ ಮನವಿ
ವಿಜ್ಞಾನದ ಗುಣಾತ್ಮಕ ಫಲಿತಾಂಶ ಕೆಳಮುಖವಾಗುತ್ತಿದೆ. ಹೀಗಾಗಿ ಸೂಕ್ತ ಬದಲಾವಣೆ ಅಗತ್ಯವಾಗಿದ್ದು, ಪಠ್ಯಪುಸ್ತಕದಲ್ಲಿ ಭೌತ, ಜೀವ, ರಸಾಯನ ಶಾಸ್ತ್ರಗಳ ವಿಂಗಡನೆ ಇಲ್ಲದಿದ್ದರೂ ಪ್ರಶ್ನೆಪತ್ರಿಕೆಯಲ್ಲಿ ವಿಭಾಗವಾರು ವಿಂಗಡನೆ ಆಗುತ್ತಿದೆ.
ಐಆರ್‌ಬಿಯಿಂದ ಅನುಮತಿ ಪಡೆಯದೇ ಕಾಮಗಾರಿ: ಪ್ರಣವಾನಂದ ಶ್ರೀ
ಕಾಮಗಾರಿ ನಡೆಯುವ ಸ್ಥಳದಲ್ಲಿ ಸ್ಥಳೀಯ ಆಡಳಿತದ ಅನುಮತಿಯನ್ನು ಪಡೆಯಬೇಕು ಎಂದಿದೆ. ಆದರೆ ಎಲ್ಲೂ ಅನುಮತಿ ಪಡೆದಿಲ್ಲ ಎಂದು ಪ್ರಣವಾನಂದ ಶ್ರೀ ಆರೋಪಿಸಿದರು.
ರಸ್ತೆಯಿಲ್ಲದೇ ದೋಣಿಯಲ್ಲಿ ಶವ ಸಾಗಿಸಿ ಅಂತ್ಯಸಂಸ್ಕಾರ!
ಉಂಬ್ಳೆಜೂಗ- ಸಿದ್ದರ ಸಂಪರ್ಕಿಸಲು ಸೇತುವೆ ಕೂಡಾ ನಿರ್ಮಾಣ ಮಾಡಲಾಗಿದೆ. ಆದರೆ ಸೇತುವೆ ಏರಲು ರಸ್ತೆ ಇಲ್ಲದ ಕಾರಣ ಸೇತುವೆ ಪ್ರಯೋಜನಕ್ಕೆ ಬಾರದಂತಾಗಿದೆ.
ವಿಠ್ಠಲಗೆ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿ ಪ್ರದಾನ
ವಿಠ್ಠಲ ಬಾಂದಿ ಅವರು 2019ರಿಂದ ಗ್ರೇಡ್‌- 1 ಕಾರ್ಯದರ್ಶಿಯಾಗಿ ಬೆಳಸೆ ಗ್ರಾ ಪಂನಲ್ಲಿ ಕರ್ತವ್ಯ ನಿರ್ವಹಿಸಿ 2023ರಲ್ಲಿ ಪಿಡಿಒ ಹುದ್ದೆಗೆ ಮುಂಬಡ್ತಿ ಪಡೆದು ಪ್ರಸ್ತುತ ಅಚವೆಯಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದಾರೆ.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 455
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved