• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭ್ರಷ್ಟಾಚಾರ ಆರೋಪ, 4 ಬಾರಿ ನಡೆದ ಹಡಿನಬಾಳ ಗ್ರಾಮಸಭೆ
ಹೊನ್ನಾವರ ತಾಲೂಕಿನ ಹಡಿನಬಾಳ ಗ್ರಾಪಂನಲ್ಲಿ ಲಕ್ಷಾಂತರ ರುಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಗ್ರಾಮ ಆಡಳಿತ, ಜನರ ನಡುವೆ ಜಟಾಪಟಿಯಿಂದ ನಾಲ್ಕು ಬಾರಿ ಗ್ರಾಮಸಭೆ ನಡೆಸಬೇಕಾಯಿತು.
ಅಕ್ಟೋಬರ್‌ 5ರಂದು ಯಲ್ಲಾಪುರದಲ್ಲಿ ರಾಜ್ಯಮಟ್ಟದ ಮಕ್ಕಳ ಗೋಷ್ಠಿ
ಯಲ್ಲಾಪುರ ತಾಲೂಕಿನ ಉಮ್ಮಚಗಿ ಸೇವಾ ಸಹಕಾರಿ ಸಂಘದ ಸಹಯೋಗದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಪ್ರಕಾರ ಸಂಘಟನೆಯಲ್ಲಿ "ಸೀತಾನುಸಂಧಾನ " ಎಂಬ ವಿಷಯದ ಕುರಿತು ಒಂದು ದಿನದ ರಾಜ್ಯಮಟ್ಟದ ಮಕ್ಕಳ ಗೋಷ್ಠಿ ಅ. ೫ರಂದು ಬೆಳಗ್ಗೆ ೧೦ ಗಂಟೆಗೆ ಉಮ್ಮಚಗಿ ವ್ಯ.ಸೇ.ಸ. ಸಂಘದಲ್ಲಿ ನಡೆಯಲಿದೆ.
ವಿದೇಶಿ ವಸ್ತು ಮಾರಾಟ, ಖರೀದಿ ಬಿಡಿ: ವಿಶ್ವೇಶ್ವರ ಹೆಗಡೆ ಕಾಗೇರಿ
ಕೇಂದ್ರದ ಜಿಎಸ್‌ಟಿ ಮಂಡಳಿಯಲ್ಲಿ ದೇಶದ ಎಲ್ಲ ರಾಜ್ಯಗಳ ಹಣಕಾಸು ಮಂತ್ರಿಗಳು ಅನುಮೋದನೆ ನೀಡಿದ ಪರಿಣಾಮವೇ ೨ನೇ ಜಿಎಸ್‌ಟಿಯನ್ನು ಕೇಂದ್ರ ಸರ್ಕಾರ ಜಾರಿ ತರುವುದಕ್ಕೆ ಸಾಧ್ಯವಾಗಿದೆ. ಇದರಿಂದ ಬಡವರು, ರೈತರು, ಮಧ್ಯಮವರ್ಗದವರಿಗೆ ಅತಿ ಹೆಚ್ಚು ಪ್ರಯೋಜನವಾಗಲಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಹರಪನಹಳ್ಳಿಯಲ್ಲಿ ನವರಾತ್ರಿಗೆ ದಸರಾ ಗೊಂಬೆಗಳ ಮೆರಗು
ದಶಾವತಾರದ ಗೊಂಬೆಗಳು ಸೇರಿದಂತೆ ವಿವಿಧ ಕಥಾ ಪ್ರಸಂಗಗಳುಳ್ಳ ಗೊಂಬೆಗಳನ್ನು ಜೋಡಿಸಿ ದಸರಾ ಹಬ್ಬದ ಪೂಜಾ ವಿಧಿ ವಿಧಾನಗಳನ್ನು ಮಾಡಲಾಗುತ್ತಿದೆ.
ವರ್ಷಾಂತ್ಯಕ್ಕೆ ಕಾಳಿನದಿ ನೀರಾವರಿ ಯೋಜನೆ ಪೂರ್ಣ
ಮಹತ್ವಾಕಾಂಕ್ಷೆಯ ಕಾಳಿನದಿ ನೀರಾವರಿ ಯೋಜನೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಹಳಿಯಾಳ ಪಟ್ಟಣಕ್ಕೆ ದಿನದ ಇಪ್ಪತ್ತನಾಲ್ಕು ಗಂಟೆ ಕುಡಿಯುವ ನೀರು ಪೂರೈಸುವ ಅಮೃತ 2-0 ಯೋಜನೆಗಳು ವರ್ಷಾಂತ್ಯಕ್ಕೆ ಪೂರ್ಣವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಸ್ತೆ ಅವ್ಯವಸ್ಥೆ: ಅಂಕೋಲಾದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ
ಬಾಳೆಗುಳಿಯಿಂದ ಯಲ್ಲಾಪುರ ಗಡಿ ಭಾಗದವರೆಗೆ ರಸ್ತೆ ಅವ್ಯವಸ್ಥೆ ಖಂಡಿಸಿ ಅಂಕೋಲಾ ತಾಲೂಕಿನ ಹೊನ್ನಳ್ಳಿ ಬಳಿ ಉಕ ಲಾರಿ ಮಾಲೀಕರ ಸಂಘದ ಆಶ್ರಯದಲ್ಲಿ ಹೆದ್ದಾರಿ ತಡೆದು ಪ್ರತಿಭಟಿಸಲಾಯಿತು.
ರಾಜ್ಯದಲ್ಲಿರುವುದು ಗುಂಡಿಗಳ ಸರ್ಕಾರ: ಸುನೀಲಕುಮಾರ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ತರಾತುರಿಯಲ್ಲಿ ಮಾಡುವ ಪ್ರಯತ್ನವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ. ಆಡಳಿತ ಯಂತ್ರಕ್ಕೆ ಉಪಯೋಗವಾಗುವುದಕ್ಕಿಂತ ರಾಜಕೀಯ ಲಾಭ ಆಗಬೇಕೆಂಬ ಉದ್ದೇಶ ಇದರ ಹಿಂದೆ ಅಡಗಿದೆ ಎಂದು ಮಾಜಿ ಸಚಿವ ವಿ. ಸುನೀಲಕುಮಾರ ಆರೋಪಿಸಿದರು.
ಅಘನಾಶಿನಿ-ವೇದಾವತಿ ತಿರುವು ಯೋಜನೆ ಸಾಧ್ಯತಾ ವರದಿ ಸಿದ್ಧ
ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಅಘನಾಶಿನಿ ನದಿಯನ್ನು ಚಿತ್ರದುರ್ಗ ಜಿಲ್ಲೆಯ ವೇದಾವತಿ ನದಿಗೆ ಜೋಡಿಸುವ ರಾಜ್ಯ ಸರ್ಕಾರದ ಯೋಜನೆ ಇದು.
ಸೆ. 28ರಂದು ಶಿರಾಲಿಯಲ್ಲಿ ನಾರಾಯಣ ಗುರು ಜಯಂತಿ
ಭಟ್ಕಳ ತಾಲೂಕಿನ ಶಿರಾಲಿಯ ಸಾರದಹೊಳೆಯ ಹಳೇಕೋಟೆ ಹನುಮಂತ ದೇವಸ್ಥಾನದ ಸಭಾಂಗಣದಲ್ಲಿ ಸೆ. 28ರಂದು ಸಾರದೊಳೆ ನಾಮಧಾರಿ ಅಭಿವೃದ್ಧಿ ಸಂಘ, ಭಟ್ಕಳದ ಗುರುಮಠ ಮತ್ತು ನಾರಾಯಣ ಗುರು ಸಮಿತಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯುತ್ಸವ ಆಚರಿಸಲಾಗುತ್ತದೆ.
ಮಾರಿಕಾಂಬಾ ದೇವಿಯ ದರ್ಶನಕ್ಕೆ ಜನಸಾಗರ
ಶಿರಸಿ ಶ್ರೀ ಮಾರಿಕಾಂಬಾ ದೇವಿಯ ದರ್ಶನಕ್ಕೆ ಶುಕ್ರವಾರ ಹತ್ತಾರು ಸಾವಿರ ಭಕ್ತರು ಆಗಮಿಸಿ ದರ್ಶನ ಪಡೆದರು. ಅಂದಾಜಿನ ಪ್ರಕಾರ ದರ್ಶನಕ್ಕೆ 20 ಸಾವಿರ ಭಕ್ತರು ಆಗಮಿಸಿರಬಹುದು ಎಂಬ ಮಾಹಿತಿಯಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 575
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved