• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಲಿತ ದೌರ್ಜನ್ಯ ಕಾಯಿದೆ ದುರ್ಬಳಕೆಗೆ ಹಳಿಯಾಳದಲ್ಲಿ ನಾನಾ ಸಂಘಟನೆಗಳ ಆಕ್ರೋಶ
ಪ್ರತಿಭಟನೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಸೇರಿದಂತೆ ವಿವಿಧ ದಲಿತ ಸಂಘಟನೆಗಳು, ಹಿಂದೂ, ಕ್ರೈಸ್ತ, ಮುಸ್ಲಿಂ, ಲಿಂಗಾಯತ ಸಮಾಜದ ಪ್ರಮುಖರು ಹಾಗೂ ಮಹಿಳೆಯರು ದಲಿತ ದೌರ್ಜನ್ಯ ಕಾಯಿದೆಯ ದುರ್ಬಳಕೆಯನ್ನು ಖಂಡಿಸಿದರು.
ಡಾ. ಗಜಾನನ ಭಟ್ಟ ಅಮಾನತ್ತಿಗೆ ಆಗ್ರಹ
ಡಾ. ಗಜಾನನ ಭಟ್ ಅವರು ಸರ್ಕಾರದ ಆದೇಶವನ್ನು ಉಲ್ಲಂಘಿಸಿ, ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಅನಧಿಕೃತವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಮುಖಂಡರು ಆರೋಪಿಸಿದ್ದಾರೆ.
ಪ್ರಾಕೃತಿಕ ದುರ್ಘಟನೆ ನಡೆಯದಂತೆ ಎಚ್ಚರ ವಹಿಸಿ: ಕೃಷ್ಣ ಬೈರೇಗೌಡ
ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಸೌಲಭ್ಯಗಳನ್ನು ಮಂಜೂರು ಮಾಡಬೇಕು.
ಸಾಮಾಜಿಕ ಒಗ್ಗಟ್ಟು ಪ್ರಜಾಪ್ರಭುತ್ವದ ಶಕ್ತಿ ವೃದ್ಧಿಗೆ ಕಾರಣ: ರಾಜೀವ ನಾಯ್ಕ
ಸಮಾಜದಿಂದ ನೆರವು ಪಡೆದು ಸಶಕ್ತರಾದವರು ಮರಳಿ ಸಮಾಜದ ಋಣ ತೀರಿಸಬೇಕು. ನಾಮಧಾರಿ ಸಮಾಜವು ರಾಜಕೀಯ, ಆರ್ಥಿಕ, ಸಾಮಾಜಿಕವಾಗಿ ಬೆಳೆಯಬೇಕು.
ಸೀಬರ್ಡ್‌ ನೌಕಾನೆಲೆಯ ಉದ್ಯೋಗದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಲು ಸಂಸದ ಕಾಗೇರಿಗೆ ಮನವಿ
ಕಾರವಾರದ ನೌಕಾನೆಲೆಯಲ್ಲಿ ಕೆಲಸ ಮಾಡಲು ದೂರದ ಮುಂಬೈನಲ್ಲಿ ಸಂದರ್ಶನ ನಡೆಯುತ್ತದೆ. ಇಲ್ಲಿಯೇ ನಡೆಯುವಂತಾಗಬೇಕು.
ಮುಂಡಗೋಡದಲ್ಲಿ ಉಪನೋಂದಣಾಧಿಕಾರಿಗಳ ವಿರುದ್ಧ ವಕೀಲರ ಪ್ರತಿಭಟನೆ
ಉಪ ನೋಂದಣಾಧಿಕಾರಿಗಳು ಯಾವುದೇ ದಸ್ತಾವೇಜನ್ನು ನೋಂದಣಿ ಮಾಡಲು ಹೇರಳ ಹಣವನ್ನು ಕೇಳುತ್ತಿದ್ದು, ಇದರಿಂದ ಬಡವರಿಗೆ ತೊಂದರೆ, ಅನ್ಯಾಯವಾಗುತ್ತಿದೆ. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಕರ್ಕಿಮಕ್ಕಿಯ ಸೇವಾ ಸಹಕಾರಿ ಸಂಘದಲ್ಲಿ ಅಕ್ರಮ: ದೂರು
ಅಧ್ಯಕ್ಷರ ಮತ್ತು ಕೆಡಿಸಿಸಿ ಮೇಲ್ವಿಚಾರಕರ ಪರಿಶೀಲನಾ ವರದಿಯಲ್ಲಿ ಪತ್ನಿ ಹೆಸರಿನಲ್ಲಿ ಪಡೆದ ಅಸಾಮಿ ಸಾಲವು ಕಟ್‌ಬಾಕಿ ಆಗಿದ್ದು, ನಿಯಮ ಬಾಹಿರವಾಗಿ ಅವರಿಗೆ ರಿಯಾಯಿತಿ ನೀಡಿ ಠರಾವು ಮಾಡಿದ್ದಾರೆ. ಈ ಮೂಲಕ ಸಂಘಕ್ಕೆ ಅಪಾರ ಪ್ರಮಾಣದ ನಷ್ಟವನ್ನು ಉಂಟು ಮಾಡಿದ್ದಾರೆ.
ಜೋಯಿಡಾದಲ್ಲಿದೆ ದೇಶದಲ್ಲೇ ಅಪರೂಪದ ಅರಣ್ಯ: ಶಂಕರಯ್ಯ ಕಲ್ಮಠ ಶಾಸ್ತ್ರಿ
12ನೇ ಶತಮಾನದಲ್ಲಿ ಶಿವಶರಣರು ಈ ಭಾಗದ ಪ್ರಕೃತಿಯನ್ನು ತಮ್ಮ ವಚನಗಳಲ್ಲಿ ಹಾಡಿ ಹೊಗಳಿದ್ದಾರೆ. ಜತೆಗೆ ತಾವೂ ಪ್ರಕೃತಿಯ ಭಾಗವೆಂದು ನಂಬಿದ್ದರು. ಪ್ರಕೃತಿಯಲ್ಲಿರುವ ಜೀವಿಗಳಿಗೆ ದಯೆ ಇರಬೇಕು. ದಯೆ ಇಲ್ಲದ ಧರ್ಮ ಯಾವುದಯ್ಯ ಎಂದಿದ್ದರು.
ಅತಿಕ್ರಮಣದಾರರಿಗೆ ತೊಂದರೆ ಕೊಟ್ಟರೆ ಸುಮ್ಮನಿರಲು ಸಾಧ್ಯವಿಲ್ಲ: ರಾಮಾ ಮೊಗೇರ
ಅತಿಕ್ರಮಣದಾರರಿಗೆ ಅರಣ್ಯಹಕ್ಕು ಕಾಯ್ದೆಯಡಿ ಭೂಮಿ ಮಂಜೂರಿ ಮಾಡುವ ಅವಕಾಶ ಇದ್ದರೂ ಅಧಿಕಾರಿಗಳು ಮಾಡುತ್ತಿಲ್ಲ. ಅಧಿಕಾರಿಗಳಿಗೆ ಅರಣ್ಯಭೂಮಿ ಅತಿಕ್ರಮಣದಾರರಿಗೆ ಪಟ್ಟಾ ಕೊಡಲು ಇಚ್ಛಾಶಕ್ತಿ ಇಲ್ಲವಾಗಿದೆ.
ಇ ಆಫೀಸ್ ಮೂಲಕವೇ ಕಡತ ವಿಲೇವಾರಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ
ಇ ಆಫೀಸ್‌ನಿಂದ ಯಾವ ಅಧಿಕಾರಿ ಹತ್ತಿರ ಎಷ್ಟು ದಿನದಿಂದ ಕಡತವಿದೆ ಎಂದು ತಿಳಿಯುತ್ತದೆ. ಕಡತ ಕಾಣೆಯಾಗುವುದು, ವಿಲೇವಾರಿಗೆ ವಿಳಂಬ ಮಾಡುವುದನ್ನು ತಪ್ಪಿಸಬಹುದು.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 455
  • next >
Top Stories
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved