• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಟ್ಕಳ ಸಂತೆ ಮಾರುಕಟ್ಟೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
ಸದಸ್ಯತ್ವ ಅಭಿಯಾನದ ಉದ್ದೇಶ ಬಿಜೆಪಿಗೆ ಹೆಚ್ಚು ಹೆಚ್ಚು ಸಾರ್ವಜನಿಕ ಬೆಂಬಲವನ್ನು ಹೆಚ್ಚಿಸುವುದು ಹಾಗೂ ಬಿಜೆಪಿಯು ರಾಷ್ಟ್ರ ನಿರ್ಮಾಣದ ಉತ್ಸಾಹದೊಂದಿಗೆ ದೇಶದ ಜನರನ್ನು ಸಂಪರ್ಕಿಸುವುದು ಹಾಗೂ ಸಂಘಟಿಸುವುದಾಗಿದೆ.
ಮುಂಡಗೋಡದಲ್ಲಿ ನವರಾತ್ರಿ, ಸಂಗೀತ, ನೃತ್ಯ ವೈಭವ
ಸುಮಾರು ೩ ಗಂಟೆಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಭರತ ನಾಟ್ಯ, ನೃತ್ಯ ಪ್ರದರ್ಶನ ಸಂತೋಷ ಸಾನು ಅವರ ಭಕ್ತಿ ಸಂಗೀತ ಗಮನ ಸೆಳೆಯಿತು.
ಮುರುರ್ಡೇಶ್ವರ ಸಮುದ್ರದಲ್ಲಿ ಒಬ್ಬ ನೀರುಪಾಲು, ಮತ್ತೊಬ್ಬನ ರಕ್ಷಣೆ
ಬೆಂಗಳೂರಿನಿಂದ ಸುಮಾರು ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಲೇಜಿನ ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಆಗಮಿಸಿದ್ದರು. ದುರ್ಘಟನೆ ಕುರಿತು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಡಲ ತೀರದ ಆದಾಯ ಕಾರವಾರ ನಗರಸಭೆಗೆ ನೀಡುವಂತೆ ಠರಾವು
ಕಾರವಾರ ನಗರದ ರವೀಂದ್ರನಾಥ ಟಾಗೋರ ಕಡಲ ತೀರದ ಆದಾಯ ಪ್ರವಾಸೋದ್ಯಮ ಇಲಾಖೆಗೆ ಹೋಗುತ್ತಿದೆ. ತೀರಕ್ಕಾಗಿ ಖರ್ಚು ಮಾಡುವುದು ನಗರಸಭೆಯಾಗಿದೆ. ಹೀಗಾಗಿ ಆದಾರ ನಗರಸಭೆಗೆ ಬರಬೇಕು ಎಂದು ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು.
ಜ್ಞಾನ ಹೆಚ್ಚಿಸಿಕೊಳ್ಳುವ ಅವಕಾಶ ಹುಡುಕಿ: ಶಶಿಭೂಷಣ ಹೆಗಡೆ
ಸಿದ್ದಾಪುರ ಎಂಜಿಸಿ ಕಲಾ, ವಾಣಿಜ್ಯ ಮತ್ತು ಜಿಎಚ್‌ಡಿ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಸತ್ತು, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆ ಉದ್ಘಾಟನಾ ಸಮಾರಂಭ ಜರುಗಿತು. ಪ್ರಾಚಾರ್ಯರು ಎಲ್ಲ ೧೬ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಕನ್ನಡಿಗರಿಗೆ ಉದ್ಯೋಗ-16ರಿಂದ ಹೋರಾಟ: ಬೇಕ್ರಿ ರಮೇಶ
ಚಾಲುಕ್ಯರ ರಾಜಧಾನಿ ಬಾದಾಮಿಯಲ್ಲಿ ಅ. ೧೬ ಮತ್ತು ೧೭ರಂದು ಕನ್ನಡಿಗರಿಗೆ ಉದ್ಯೋಗ, ನಾಡು, ನುಡಿ, ನೆಲ, ಜಲ ಸರ್ಕಾರದ ಭಿಕ್ಷೆಯಲ್ಲ, ಕನ್ನಡಿಗರ ಜನ್ಮಸಿದ್ಧ ಹಕ್ಕು ಎಂಬ ಚಳವಳಿ ಆರಂಭಿಸಿ, ಉಳಿದ ಜಿಲ್ಲೆಗಳಲ್ಲಿ ಹಮ್ಮಿಕೊಂಡು ಅ. ೨೧ ಮತ್ತು ೨೨ರಂದು ಸಿದ್ದಾಪುರದ ಭುವನಗಿರಿಯಲ್ಲಿ ಮುಕ್ತಾಯಗೊಳಿಸುತ್ತೇವೆ ಎಂದು ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ ತಿಳಿಸಿದರು.
ಶಿರೂರು, ಸ್ಥಳೀಯರ ದೇಹ ಪತ್ತೆಯಾಗುವ ತನಕ ಕಾರ್ಯಾಚರಣೆ ಮುಂದುವರಿಸಲಿ: ರೂಪಾಲಿ ನಾಯ್ಕ
ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಕಣ್ಮರೆಯಾಗಿರುವ ಸ್ಥಳೀಯರಾದ ಜಗನ್ನಾಥ ನಾಯ್ಕ ಹಾಗೂ ಲೋಕೇಶ ನಾಯ್ಕ ಅವರ ದೇಹವನ್ನು ಪತ್ತೆ ಹಚ್ಚುವ ತನಕ ಕಾರ್ಯಾಚರಣೆಯನ್ನು ಮುಂದುವರಿಸಬೇಕು ಎಂದು ಜಿಲ್ಲಾ ಆಡಳಿತ ಹಾಗೂ ಶಾಸಕರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ವಿನಂತಿಸಿದ್ದಾರೆ.
ಯಕ್ಷಗಾನ ಬೆಳವಣಿಗೆಯಲ್ಲಿ ಪ್ರೇಕ್ಷಕನ ಪಾತ್ರ ಅಮೂಲ್ಯ: ಮಾರುತಿ ಗುರೂಜಿ
ಹೊನ್ನಾವರ ತಾಲೂಕಿನ ಶ್ರೀಕ್ಷೇತ್ರ ಬಂಗಾರಮಕ್ಕಿಯ ವೀರಾಂಜನೇಯ ಸಭಾಭವನದಲ್ಲಿ ‘ಯಕ್ಷ ಪೂರ್ಣಿಮೆ - ೨೦೨೪’ ಉದ್ಘಾಟಿಸಲಾಯಿತು. ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ಪ್ರತಿ ವರ್ಷದಂತೆ ನವರಾತ್ರಿ ಉತ್ಸವದ ಜತೆಯಲ್ಲಿ ಕಲಾರಾಧನೆಯ ಪ್ರತೀಕವಾಗಿ ೧೫ ದಿನಗಳ ಪರ್ಯಂತ ‘ಯಕ್ಷ ಪೂರ್ಣಿಮೆ’ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.
ಮುಂಡಗೋಡದಲ್ಲಿ ಉದ್ಯೋಗ ಮೇಳ: 244 ಆಕಾಂಕ್ಷಿಗಳಿಗೆ ಉದ್ಯೋಗಪತ್ರ
ಮುಂಡಗೋಡ ಪಟ್ಟಣದ ಲೊಯೋಲಾ ವಿಕಾಸ ಕೇಂದ್ರ ಸಭಾಂಗಣದಲ್ಲಿ ಶನಿವಾರ ನಡೆದ ಉದ್ಯೋಗ ಮೇಳ ಯಶಸ್ವಿಯಾಯಿತು. ವಿವಿಧ ಸಂಸ್ಥೆ ವತಿಯಿಂದ ೨೪೪ ಯುವಕ-ಯುವತಿಯರು ಉದ್ಯೋಗ ಪತ್ರ ನೀಡಲಾಯಿತು.
ಗುಡಂದೂರಿನಲ್ಲಿ ಸರ್ಕಾರಿ ಶಾಲೆ ಆರಂಭಿಸಲು ಮನವಿ
ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಪಂ ವ್ಯಾಪ್ತಿಯ ಕುಗ್ರಾಮ ಗುಡಂದೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಆರಂಭಿಸುವಂತೆ ಮನವಿ ಸಲ್ಲಿಸಿದ್ದಾರೆ. ಈ ಗ್ರಾಮದಲ್ಲಿ 31 ವಿದ್ಯಾರ್ಥಿಗಳಿದ್ದು, ಕಾಡುಹಾದಿಯಲ್ಲಿ 3 ಕಿಮೀ ನಡೆದು ಶಾಲೆಗೆ ಹೋಗಬೇಕಿದೆ.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 455
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved