• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಸಮಾಜಕ್ಕೆ ಯುವಜನತೆ ಪಣತೊಡಲಿ: ನಟ ಚೇತನ್
ರಾಷ್ಟ್ರಕವಿ ಕುವೆಂಪುರವರ ಸರ್ವರಿಗೂ ಸಮಬಾಳು, ಸಮಪಾಲು ಪರಿಕಲ್ಪನೆಯ ಸಮಾನತೆ ಮತ್ತು ನ್ಯಾಯದೊಂದಿಗೆ ಸಮಸಮಾಜದ ನಿರ್ಮಾಣಕ್ಕೆ ಯುವ ಜನತೆ ಪಣತೊಡಬೇಕು.
ವೈದ್ಯಕೀಯ ವ್ಯವಸ್ಥೆ ಸನ್ನದ್ಧ ಸ್ಥಿತಿಯಲ್ಲಿರಲಿ: ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಯಾವುದೇ ರೀತಿಯ ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲಿ ಸಂತ್ರಸ್ತರ ರಕ್ಷಣೆಗಾಗಿ ವೈದ್ಯಕೀಯ ಸೇವೆ, ಔಷಧಗಳು, ವೈದ್ಯಕೀಯ ಉಪಕರಣಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ತಕ್ಷಣದಲ್ಲಿ ಲಭ್ಯವಿರುವಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ವ್ಯವಸ್ಥೆ ಮಾಡಿಕೊಳ್ಳಬೇಕು.
ಸಮೀಕ್ಷೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ: ಸಹಾಯಕ ಆಯುಕ್ತೆ ಕಾವ್ಯಾರಾಣಿ
ರಾಜ್ಯ ಹಿಂದುಳಿದ ವರ್ಗದ ಆಯೋಗದಿಂದ ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ತಂತ್ರಾಂಶದಲ್ಲಿರುವ ಕೆಲ ತಾಂತ್ರಿಕ ಸಮಸ್ಯೆಗಳೂ ಬಗೆಹರಿದಿವೆ.
ಸ್ವಾವಲಂಬಿ ಭಾರತಕ್ಕೆ ಸ್ವದೇಶಿ ವಸ್ತು ಬಳಸಿ; ವಿಶ್ವೇಶ್ವರ ಹೆಗಡೆ ಕಾಗೇರಿ
ಭಾರತ ಸ್ವಾವಲಂಬಿ, ಸ್ವಾಭಿಮಾನ ದೇಶವಾಗಿ ಬೆಳೆಯಬೇಕಾದರೆ ಸ್ವದೇಶಿ ವಸ್ತುಗಳನ್ನು ಕಡ್ಡಾಯವಾಗಿ ಬಳಸಬೇಕು.
ತಾಂತ್ರಿಕ ಸಮಸ್ಯೆ: ನಿಧಾನಗತಿಯಲ್ಲಿ ಸಮೀಕ್ಷೆ ಕಾರ್ಯ
ಸಾಮಾಜಿಕ ಹಾಗೂ ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕಾರ್ಯ ತಾಂತ್ರಿಕ ಸಮಸ್ಯೆಯಿಂದ ನಿಧಾನಗತಿಯಲ್ಲಿ ಸಾಗಿದೆ. ಆ್ಯಪ್ ಕಾರ್ಯನಿರ್ವಹಿಸಲಾಗದೇ ಶಿಕ್ಷಕರು ಗಣತಿಯೇ ಸಾಕಪ್ಪ ಎನ್ನುವ ಸ್ಥಿತಿಗೆ ತಲುಪಿದ್ದಾರೆ. ಅಲ್ಲದೇ ಒಂದೆಡೆ ಗಣತಿಯೂ ಆಗದು, ರಜೆಯೂ ಸಿಗದು ಎಂಬ ನೋವಿನಲ್ಲಿ ಶಿಕ್ಷಕ ವರ್ಗವಿದೆ.
ಹಿಂದೂಗಳ ವಿರುದ್ಧ ನಡೆದುಕೊಳ್ಳುತ್ತಿರುವ ಪೊಲೀಸ್ ಇಲಾಖೆ: ಪ್ರಮೋದ ಮುತಾಲಿಕ್ ಆರೋಪ
ಇದೇ ಏನಾದರೂ ಹಿಂದೂ ಹುಡುಗ ಮುಸ್ಲಿಂ ಹುಡುಗಿಯಾಗಿದ್ದರೆ ಪೊಲೀಸ್‌ ಇಲಾಖೆ ಹೀಗೆಯೇ ನಡೆದುಕೊಳ್ಳುತ್ತಿತ್ತಾ?.
ಹಿಂದೂ ಯುವತಿಯರ ಕುಲಗೆಡಿಸುವ ಹುನ್ನಾರ ನಡೆಯುತ್ತಿದೆ: ಪ್ರಮೋದ ಮುತಾಲಿಕ್
ಲವ್ ಜಿಹಾದ್ ಅಡಿಯಲ್ಲಿ ಹಿಂದೂ ಯುವತಿಯರನ್ನು ಪ್ರೀತಿ, ಪ್ರೇಮ ಇಷ್ಕ್ ಎಂದು ಮೋಸದಿಂದ ಪುಸಲಾಯಿಸಿ ವ್ಯವಸ್ಥಿತವಾಗಿ ಬುರ್ಕಾ ಹಾಕಿಸಿ, ಗೋಮಾಂಸ ತಿನ್ನಿಸಿ ಕುಲಗೆಡಿಸುವ ಹುನ್ನಾರ ನಿಂರಂತರವಾಗಿ ನಡೆಯುತ್ತಿದೆ.
ಭಟ್ಕಳ ಅರ್ಬನ್ ಬ್ಯಾಂಕಿಗೆ ₹85 ಲಕ್ಷ ಲಾಭ
ಇಲ್ಲಿಯ ಪ್ರತಿಷ್ಠಿತ ಭಟ್ಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ೬೧ನೇ ವರ್ಷದ ೨೦೨೪-೨೫ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆಯು ನಗರದ ಕಮಲಾವತಿ ರಾಮನಾಥ ಶ್ಯಾನಭಾಗ ಸಭಾ ಭವನದಲ್ಲಿ ಬ್ಯಾಂಕಿನ ಅಧ್ಯಕ್ಷೆ ಮೆಹಬೂಬಿ ಪಟೇಲ್ ಅಧ್ಯಕ್ಷತೆಯಲ್ಲಿ ನಡೆಯಿತು.
ವಿಜ್ಞಾನ-ತಂತ್ರಜ್ಞಾನ ಲೇಖನ ಸರಳವಾಗಿದ್ದಷ್ಪು ಹೆಚ್ಚು ಓದುಗರನ್ನು ತಲುಪಲು ಸಾಧ್ಯ: ರವಿ ಹೆಗಡೆ
ಮೊದಲೆಲ್ಲ ವಿಜ್ಞಾನ ಲೇಖನಗಳೆಂದರೆ ಜಟಿಲವಾಗಿದ್ದು, ಸಾಮಾನ್ಯ ಓದುಗರನ್ನು ತಲುಪುವುದು ಕಷ್ಟ ಎನ್ನುವ ಪರಿಸ್ಥಿತಿ ಇತ್ತು. ಆದರೆ ಹೊಸ ತಲೆಮಾರಿನ ಬರಹಗಾರರು ಅದನ್ನು ಸರಳೀಕರಿಸಿ ಜನಪ್ರಿಯರಾಗಿದ್ದಾರೆ.
ಸ್ವಚ್ಛ ಮನಸ್ಸಿನ ಹತ್ತು ವರ್ಷಗಳು
ಹತ್ತು ವರ್ಷಗಳ ಹಿಂದೆ ಸ್ವಚ್ಛ ಪರಿಸರ ನಿರ್ಮಾಣಕ್ಕಾಗಿ ಅಸ್ತಿತ್ವಕ್ಕೆ ಬಂದ ಇಲ್ಲಿನ ಪಹರೆ ವೇದಿಕೆ ಸ್ವಚ್ಛತೆಯ ಜೊತೆಗೆ ಸಮಾಜಸೇವೆ, ಪರಿಸರ ಸಂರಕ್ಷಣೆಯಲ್ಲಿ ತೊಡಗಿಕೊಂಡ ಅಪರೂಪದ ಮಾದರಿ ಸಂಘಟನೆ. ಇದಕ್ಕೀಗ ದಶಮಾನೋತ್ಸವದ ಸಡಗರ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 575
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved