• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಜ್ಞಾನಿಕ ವಿಧಾನದಿಂದ ತೆಂಗು ಇಳುವರಿ ಹೆಚ್ಚಿಸಿಕೊಳ್ಳಿ: ಜೈನಾಥ್
ಕುಮಟಾ ಎವಿಪಿ ರೈತ ಉತ್ಪಾದಕ ಸಂಸ್ಥೆಯ ಪ್ರಾಂಗಣದಲ್ಲಿ ತಾಲೂಕಿನ ಮೂರೂರು ಜಿಪಂ ಹಾಗೂ ಚಂದಾವರ ಗ್ರಾಪಂ ವ್ಯಾಪ್ತಿಯ ತೆಂಗು ಬೆಳೆಗಾರರ ಫಲಾನುಭವಿಗಳ ಆಯ್ಕೆ ಸಭೆ ನಡೆಯಿತು.
ಹೊನ್ನಾವರ ಬೀದಿದೀಪ ನಿರ್ವಹಣೆ ಸಮಸ್ಯೆ ಕುರಿತು ಚರ್ಚೆ
ಹೊನ್ನಾವರ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ ಪಪಂ ಅಧ್ಯಕ್ಷ ನಾಗರಾಜ್ ಭಟ್ಟ ಅಧ್ಯಕ್ಷತೆಯಲ್ಲಿ ನಡೆಯಿತು. ಬೀದಿದೀಪ ನಿರ್ವಹಣೆ ಸಮಸ್ಯೆ, ಶರಾವತಿ ನದಿಯಿಂದ ನೀರು ಪೂರೈಕೆ ಕಾಮಗಾರಿ ಮತ್ತಿತರ ವಿಷಯಗಳ ಕುರಿತು ಚರ್ಚಿಸಲಾಯಿತು.
ಉತ್ತಮ ಮನುಷ್ಯನಾಗಲು ಭಗವದ್ಗೀತೆ ಸಹಕಾರಿ: ಹರಿಪ್ರಕಾಶ ಕೋಣೆಮನೆ
ಗೀತೆಯಲ್ಲಿ ಜ್ಞಾನ ಮತ್ತು ವಿಜ್ಞಾನ ಎರಡೂ ಅಡಗಿದೆ. ಉತ್ತಮ ಮನುಷ್ಯನಾಗಿ ರೂಪುಗೊಳ್ಳಲು ಗೀತೆ ಸಹಕಾರಿ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಹೇಳಿದರು. ಅವರು ಭಗವದ್ಗೀತೆಯ ಪ್ರಶಿಕ್ಷಣ ತರಬೇತಿ ಶಿಬಿರ ಉದ್ಘಾಟಿಸಿದರು.
ಅಡಕೆ ಸಸಿಗಳಿಗೆ ಭಾರೀ ಬೇಡಿಕೆ, ದರ ಕುಸಿತದ ಆತಂಕ!
ಶಿರಸಿ ತಾಲೂಕಿನಲ್ಲಿ ೨೦೨೨- ೨೩ನೇ ಸಾಲಿನಲ್ಲಿ ೯,೮೬೬ ಹೆಕ್ಟೇರ್ ಪ್ರದೇಶದಲ್ಲಿ ಅಡಕೆ ಬೆಳೆಯಲಾಗುತ್ತಿತ್ತು. ೨೦೨೩- ೨೪ನೇ ಸಾಲಿನಲ್ಲಿ ೧೦,೫೮೦ ಹೆಕ್ಟೇರ್ ಪ್ರದೇಶಕ್ಕೆ ಏರಿತು. ಕಳೆದ ವರ್ಷಕ್ಕಿಂತ ಈ ವರ್ಷ ೭೧೪ ಹೆಕ್ಟೇರ್ ಪ್ರದೇಶ ಜಾಸ್ತಿಯಾಗಿದೆ.
ಯಲ್ಲಾಪುರದಲ್ಲಿ ತಾತ್ಕಾಲಿಕ ಮಳಿಗೆ ಜಾಗ ಹರಾಜಿನಲ್ಲಿ ಭ್ರಷ್ಟಾಚಾರ: ಆರೋಪ
ಶಾಸಕರ ಉಪಸ್ಥಿತಿಯಲ್ಲಿ ನಡೆದ ಹಿಂದಿನ ಸಭೆಯಲ್ಲಿ ಜಾತ್ರೆಯ ಖರ್ಚು ವೆಚ್ಚದ ವಿವರ ನೀಡಲು ಪ್ರತ್ಯೇಕ ಸಾಮಾನ್ಯ ಸಭೆ ನಡೆಸಿ ಎಂದು ಸೂಚಿಸಿದ್ದರೂ ಸಭೆ ನಡೆಸಿಲ್ಲ. ಫಪ್ಪರ್(ಚಪ್ಪರ) ಶುಲ್ಕ ವಸೂಲಾತಿ ಠರಾವಿನಂತೆ ನಡೆದಿಲ್ಲ.
ಐಲ್ಯಾಂಡ್ ಟೂರಿಸ್‌ಂ ಅಭಿವೃದ್ಧಿಗೆ ಯತ್ನ: ಸತೀಶ್‌ ಸೈಲ್‌
ಸಮುದ್ರ ಮಧ್ಯದಲ್ಲಿರುವ ಈ ದ್ವೀಪಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಆರಂಭಿಸಿದಲ್ಲಿ ಜಿಲ್ಲೆಯು ಪ್ರವಾಸಿಗರಿಗೆ ನೆಚ್ಚಿನ ಆಕರ್ಷಣೀಯ ತಾಣವಾಗಲಿದೆ.
ಅರ್ಜುನ್ ಸಹೋದರನ ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗ : ಗಂಗಾವಳಿಯ ಲಾರಿಯಲ್ಲಿ ಪತ್ತೆಯಾಗಿದ್ದು ಅರ್ಜುನನದ್ದೇ ಶವ
ಅರ್ಜುನ್ ಸಹೋದರನ ರಕ್ತದ ಮಾದರಿ ಸಂಗ್ರಹಿಸಿ ಹುಬ್ಬಳ್ಳಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಮೃತದೇಹದ ಡಿಎನ್‌ಎ ಪರೀಕ್ಷೆಯಲ್ಲಿ ಹೊಂದಾಣಿಕೆ ಆಗಿದ್ದರಿಂದ ಅರ್ಜುನದ್ದೆ ಶವ ಎಂದು ಖಚಿತವಾಯಿತು.
ಅಡಕೆ ಆಮದು ತಡೆಗೆ ಸಂಸದರು ಧ್ವನಿ ಎತ್ತಲಿ: ಭೀಮಣ್ಣ ನಾಯ್ಕ
ಕೇಂದ್ರ ಸರ್ಕಾರದ ನಿಯಮಗಳ ಮೂಲಕ ಅಡಕೆ ಆಮದು ಆಗುತ್ತಿದೆ. ಇದು ನಿಲ್ಲಬೇಕು. ಅಡಕೆ ಬೆಳೆಯುವ ಜಿಲ್ಲೆಗಳ ಸಂಸದರು ಇದರ ಬಗ್ಗೆ ಧ್ವನಿ ಎತ್ತಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಆಗ್ರಹಿಸಿದರು.
ಗೋಕರ್ಣದಲ್ಲಿ ಮೂಲ ಸೌಕರ್ಯಗಳಿಲ್ಲದೇ ಪ್ರವಾಸಿಗರು ಹೈರಾಣ
ಸಾಮಾನ್ಯ ಪ್ರವಾಸಿಗ ಬಸ್ ನಿಲ್ದಾಣದ, ರಸ್ತೆಯ ಪಕ್ಕದ ಜಾಗದಲ್ಲಿ ರಾತ್ರಿ ಕಳೆಯಬೇಕಿದೆ. ಪ್ರಮುಖ ದೇವಾಲಯ ಮತ್ತಿತರ ಪ್ರಮುಖ ಸ್ಥಳಗಳಿಗೆ ತೆರಳಲು ಮಾರ್ಗಸೂಚಿಸುವ ಫಲಕ ಬಿದ್ದು ವರ್ಷಗಳೇ ಕಳೆದಿದೆ. ಆದರೂ ಸರಿಪಡಿಸುವ ಗೋಜಿಗೆ ಹೋಗಿಲ್ಲ.
ಹೋರಾಟಗಾರರ ಮೇಲಿನ ದೂರು ವಾಪಸ್‌ಗೆ ಆಗ್ರಹ
ಕಾನೂನಿನ ರೀತಿಯ ಹೋರಾಟಗಳಿಗೆ ಚೌಕಟ್ಟಿನಲ್ಲಿ ಪೊಲೀಸ್ ಇಲಾಖೆಗೂ ಲಿಖಿತವಾಗಿ ತಿಳಿಸಲಾಗಿತ್ತು. ಆದರೆ ಎಲ್ಲಿಯೂ ಹೋರಾಟಗಾರರು ಸಣ್ಣ ತಪ್ಪು ಆಗದಂತೆ ನೋಡಿಕೊಂಡಿದ್ದಾರೆ.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 456
  • next >
Top Stories
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved