• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಜ್ಯೋತಿ ರಥಕ್ಕೆ ಶಿರಸಿಯಲ್ಲಿ ಅದ್ಧೂರಿ ಸ್ವಾಗತ
ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿ, ಶಿವಾಜಿ ಚೌಕಕ್ಕೆ ಆಗಮಿಸಿದಾಗ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಭುವನೇಶ್ವರಿ ದೇವಿಗೆ ಮಾಲಾರ್ಪಣೆ ಮಾಡಿ ದೀಪ ಬೆಳಗಿಸಿದರು.
ಪೌರಕಾರ್ಮಿಕರು ಆರೋಗ್ಯದ ಕಾಳಜಿ ವಹಿಸಲಿ: ಶಾಸಕ ಹೆಬ್ಬಾರ
ನಿತ್ಯ ನಗರವನ್ಮು ಸ್ವಚ್ಛವಾಗಿಡುವ ಪೌರಕಾರ್ಮಿಕರನ್ನು ಸನ್ಮಾನ ಮಾಡುವುದು ಪುಣ್ಯದ ಕೆಲಸ. ಅವರಿಗೆ ಎಷ್ಟು ಸನ್ಮಾನ ಮಾಡಿದರೂ ಕಡಿಮೆ.
ಮಾಜಿ ಎಂಎಲ್‌ಸಿ ಶುಭಲತಾ ಅಸ್ನೋಟಿಕರ್ ನಿಧನ
ಶುಭಲತಾ ಅವರು ಪತಿ ವಸಂತ ಅಸ್ನೋಟಿಕರ್ ಹತ್ಯೆಯ ತರುವಾಯ ವಿಧಾನಪರಿಷತ್ ಸದಸ್ಯೆಯಾಗಿದ್ದರು. ಅವರಿಗೆ ಪುತ್ರ ಆನಂದ ಅಸ್ನೋಟಿಕರ್, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳು, ಅಭಿಮಾನಿಗಳು ಇದ್ದಾರೆ.
ಕೈಗಾ ನಿರಾಶ್ರಿತರ ಬೇಡಿಕೆ ಈಡೇರಿಕೆಗೆ ರೂಪಾಲಿ ನಾಯ್ಕ ಆಗ್ರಹ
ಕೈಗಾ ಯೋಜನೆಯಲ್ಲಿ ನಿವೃತ್ತರಾದ ನಿರಾಶ್ರಿತ ಉದ್ಯೋಗಿಗಳ ಮಕ್ಕಳಿಗೆ ಉದ್ಯೋಗ ನೀಡುವಂತಾಗಬೇಕು. ಸಿ ಮತ್ತು ಡಿ ದರ್ಜೆಯ ನೌಕರರ ಆಯ್ಕೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು.
ಶಿರೂರು ದುರಂತ: 66 ದಿನದ ಬಳಿಕ ಲಾರಿ, ಶವ ಪತ್ತೆ - ಮಾಂಸದ ಮುದ್ದೆಯಂತಾಗಿದ್ದ ಅರ್ಜುನ್‌ ದೇಹ

ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾದವರ ಶೋಧದ ಕಾರ್ಯಾಚರಣೆಯಲ್ಲಿ ಬುಧವಾರ ಕೇರಳ ಮೂಲದ ಚಾಲಕ ಎನ್ನಲಾದ ಅರ್ಜುನನ ಶವ ಹಾಗೂ ಅವರು ಓಡಿಸುತ್ತಿದ್ದ ಭಾರತ ಬೆಂಜ್ ಲಾರಿ ಪತ್ತೆಯಾಗಿದೆ. ಆ ಮೂಲಕ 66 ದಿನಗಳ ಬಳಿಕ ಜಿಲ್ಲಾಡಳಿತಕ್ಕೆ ಕೊನೆಗೂ ದೊಡ್ಡ ಯಶಸ್ಸು ದೊರೆತಂತಾಗಿದೆ.

ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ: ಸಚಿವ ಮಂಕಾಳ ವೈದ್ಯ
ಮುಖ್ಯಮಂತ್ರಿ ಬಗ್ಗೆ ಹೈಕೋರ್ಟ್‌ ನೀಡಿರುವ ತೀರ್ಪನ್ನು ಗೌರವಿಸುತ್ತೇವೆ. ಮುಖ್ಯಮಂತ್ರಿ ಅವರು ಯಾವುದೇ ತಪ್ಪನ್ನು ಮಾಡಿಲ್ಲ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
ಅರಣ್ಯ ಸಿಬ್ಬಂದಿ ಕಿರುಕುಳಕ್ಕೆ ರಂಜಿತಾ ರವೀಂದ್ರ ಆಕ್ರೋಶ
ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ, ಅರ್ಜಿ ಪುನರ್ ಪರಿಶೀಲನಾ ಹಂತದಲ್ಲಿ ಇರುವ, ಜಿಪಿಎಸ್ ಮೇಲ್ಮನವಿ ಉರ್ಜಿತ ಇರುವ ಸಂದರ್ಭದಲ್ಲಿ ಅರಣ್ಯವಾಸಿಗಳ ಸಾಗುವಳಿ ಕ್ಷೇತ್ರಕ್ಕೆ ಅರಣ್ಯ ಸಿಬ್ಬಂದಿಗಳಿಂದ ಆತಂಕ ಉಂಟಾಗುತ್ತಿದೆ.
ಪಹಣಿಗಳ ಆಧಾರ್ ಸೀಡಿಂಗ್ ಶೇ. 100 ಪ್ರಗತಿ ಸಾಧಿಸಿ: ಸುನೀಲ್ ಕುಮಾರ್
ಜಿಲ್ಲೆಯಲ್ಲಿ 21,24,728 ಆರ್‌ಟಿಸಿಗಳಿಗೆ ಆಧಾರ್ ಜೋಡಣೆ ಕಾರ್ಯ ಮಾಡಬೇಕಿದ್ದು, ಇದುವರೆಗೆ 11,69,620 ಆರ್‌ಟಿಸಿಗಳಿಗೆ ಆಧಾರ್ ನೋಂದಣಿ ಮಾಡಿ ಶೇ. 75ರಷ್ಟು ಪ್ರಗತಿ ಸಾಧಿಸಲಾಗಿದೆ.
ಕೈಗಾ ಅಧಿಕಾರಿಗಳೊಂದಿಗೆ ಕಾಗೇರಿ ಸಭೆ
ಕೈಗಾದ ಅಭಿವೃದ್ಧಿಯ ಜತೆಗೆ ಜನತೆಯ ಆರೋಗ್ಯ ರಕ್ಷಣೆಯೂ ಮಹತ್ವಪೂರ್ಣವಾದುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಟಿಎಸ್ಎಸ್ ಅವ್ಯವಹಾರ ಕುರಿತು ಕಾನೂನು ಕ್ರಮಕ್ಕೆ ತೀರ್ಮಾನ
ಒಟ್ಟಾರೆ ಇಡೀ ಸಭೆ ಹಿಂದಿನ ಅಕ್ರಮಗಳ ಮೇಲೆ ಕ್ರಮಕ್ಕೆ ಮತ್ತು ವಸೂಲಿಗೆ ತೀರ್ಮಾನಿಸಿಯೇ ಬಂದಂತೆ, ಐದು ವರ್ಷಗಳ ಮರುಲೆಕ್ಕ ಪರಿಶೋಧನಾ ವರದಿಯ ಒಂದೊಂದು ವಿಷಯವನ್ನು ಓದಿ ಹೇಳಿ ಸಭೆಯ ಅನುಮತಿ ಕೇಳಿದಾಗಲೂ ಭರ್ಜರಿ ಚಪ್ಪಾಳೆಯೊಂದಿಗೆ ಪ್ರತಿಕ್ರಿಯೆ ದೊರೆಯಿತು.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 456
  • next >
Top Stories
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved