• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಟ್ಕಳದಲ್ಲಿ ಭಾರೀ ಮಳೆ: ಮತ್ತೆ ಹೊಳೆಯಂತಾದ ಹೆದ್ದಾರಿ
ಭಾರೀ ಮಳೆ ಸುರಿದಿದ್ದರಿಂದ ಹೊಳೆ, ಹಳ್ಳಗಳು ತುಂಬಿ ಹರಿದವು. ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಯಿತು.
ಯಲ್ಲಾಪುರದಲ್ಲಿ ಪ್ರಾಕೃತಿಕ ತಾಣಗಳು ಹೇರಳ: ಪ್ರಮೋದ ಹೆಗಡೆ
ಯಲ್ಲಾಪುರದಲ್ಲಿ ಪ್ರಕೃತಿದತ್ತವಾದ ಸುಂದರ ತಾಣಗಳು ಹೇರಳವಾಗಿವೆ. ಜಲಪಾತಗಳ ತವರೂರು ಇದಾಗಿದೆ. ಇವುಗಳನ್ನು ಅಭಿವೃದ್ಧಿಪಡಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿಯೂ ಸಾಧ್ಯ.
ಅಗತ್ಯ ಬಿದ್ದರೆ ಅಧಿಕಾರಿಗಳು ಜನರ ಮನೆಗೆ ತೆರಳಿ ಕೆಲಸ ಮಾಡಲಿ: ಮಂಕಾಳ ವೈದ್ಯ
ಅಧಿಕಾರಿಗಳು ಜನರ ಕೆಲಸ ಮಾಡಿಕೊಡಬೇಕು. ಕಚೇರಿ ಬಿಟ್ಟು ತಿರುಗಾಡಿ ಜನರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು.
ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಕರ್ನಾಟಕದ ಮುಖ್ಯಮಂತ್ರಿ ಯಾವಾಗ ರಾಜೀನಾಮೆ ಕೊಡುತ್ತಾರೆ ಎಂದು ದೆಹಲಿಯಲ್ಲಿ ಇತರ ರಾಜ್ಯದವರು ಕೇಳುತ್ತಿದ್ದಾರೆ. ಆ ಮಟ್ಟಕ್ಕೆ ಭ್ರಷ್ಟಾಚಾರದಲ್ಲಿ ಸರ್ಕಾರ ಅಪಕೀರ್ತಿ ಗಳಿಸಿದೆ. ಭ್ರಷ್ಟಾಚಾರ ಕಾಂಗ್ರೆಸ್ ಸಂಸ್ಕೃತಿಯಾಗಿದೆ ಎಂದು ಸಂಸದ ಕಾಗೇರಿ ಆರೋಪಿಸಿದರು.
ಪೌರಕಾರ್ಮಿಕರ ಗೌರವಿಸುವುದು ಎಲ್ಲರ ಕರ್ತವ್ಯ: ಶಾಸಕ ಭೀಮಣ್ಣ ನಾಯ್ಕ
ನಾವೆಲ್ಲರೂ ಏಳುವ ಮುನ್ನ ನಗರವನ್ನು ಸ್ವಚ್ಛವಾಗಿಡುವ ಪೌರಕಾರ್ಮಿಕರನ್ನು ಗೌರವಯುತವಾಗಿ ನೋಡಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಮನವಿ ಮಾಡಿದರು.
ನರೇಗಾ ಕೂಲಿಕಾರರ ಮಗ ಮಯೂರನಿಗೆ 7 ಚಿನ್ನದ ಪದಕ
ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸಳ್ಳಿ ಗ್ರಾಮದ ರಾಮಚಂದ್ರ ಮತ್ತು ಬಮ್ಮವ್ವ ಖಿಲಾರಿ ಕುಟುಂಬ ನರೇಗಾ ಕೂಲಿಯ ಹಣದಿಂದ ಪುತ್ರ ಮಯೂರ ಅವರನ್ನು ಓದಿಸಿದ್ದಾರೆ.
ಕನ್ನಡ ಬದುಕಿನ ಭಾಷೆಯಾಗಲಿ: ಬಿ.ಎನ್. ವಾಸರೆ
ಎಲ್ಲರೂ ಕನ್ನಡವನ್ನು ಬೆಳೆಸೋಣ. ಕನ್ನಡವು ಉಸಿರಾಗಲಿ, ಬದುಕಾಗಲಿ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ತಿಳಿಸಿದರು.
ಪೌರಕಾರ್ಮಿಕರಿಗೆ ಸರ್ಕಾರದಿಂದ ವಿವಿಧ ಯೋಜನೆ: ಮಂಕಾಳ ವೈದ್ಯ
ಭಟ್ಕಳ ಪಟ್ಟಣದ ಬಿಲಾಲ್ ಸಭಾಂಗಣದಲ್ಲಿ ಸೋಮವಾರ ಭಟ್ಕಳ ಪುರಸಭೆ ಮತ್ತು ಜಾಲಿ ಪಪಂ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಉದ್ಘಾಟಿಸಿದರು.
ಜನತೆ ತಮ್ಮ ಹೃದಯದಲ್ಲಿ ಬಿಜೆಪಿಗೆ ಸ್ಥಾನ ನೀಡಿದ್ದಾರೆ: ರೂಪಾಲಿ ನಾಯ್ಕ
ಇಡಿ ವಿಶ್ವದಲ್ಲಿ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಅನುಸರಿಸುತ್ತಿರುವ ಏಕೈಕ ಅತಿದೊಡ್ಡ ರಾಜಕೀಯ ಪಕ್ಷ ಎಂದರೆ ಅದು ಬಿಜೆಪಿ. ದೇಶದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎನ್ನುವುದು ಸ್ಪಷ್ಟವಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದರು.
ಜನತೆ ತಮ್ಮ ಹೃದಯದಲ್ಲಿ ಬಿಜೆಪಿಗೆ ಸ್ಥಾನ ನೀಡಿದ್ದಾರೆ: ರೂಪಾಲಿ ನಾಯ್ಕ
ಇಡಿ ವಿಶ್ವದಲ್ಲಿ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಅನುಸರಿಸುತ್ತಿರುವ ಏಕೈಕ ಅತಿದೊಡ್ಡ ರಾಜಕೀಯ ಪಕ್ಷ ಎಂದರೆ ಅದು ಬಿಜೆಪಿ. ದೇಶದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎನ್ನುವುದು ಸ್ಪಷ್ಟವಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದರು.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 456
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved