• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಯಲಿ: ಸಚಿವ ಮಂಕಾಳ ವೈದ್ಯ
ನಮ್ಮ ನಾಡಿಗೆ ಕರ್ನಾಟಕ ಎಂದು ನಾಮಕರಣ ಆಗಿ ೫೦ ವರ್ಷ ಕಳೆದಿವೆ. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಯಬೇಕು.
ಗಂಗಾವಳಿ ನದಿಯಲ್ಲಿ ಟ್ಯಾಂಕರ್ ಎಂಜಿನ್, ಸ್ಕೂಟಿ ಪತ್ತೆ
ಮುಳುಗು ಪರಿಣತ ಈಶ್ವರ್ ಮಲ್ಪೆ ನೀರಿನ ಆಳಕ್ಕೆ ಹೋಗಿ ಎಂಜಿನ್ ಹಾಗೂ ಬೈಕ್ ಪತ್ತೆ ಹಚ್ಚಿದ್ದಲ್ಲದೆ ಅದರ ಸುತ್ತ ಹಗ್ಗ ಕಟ್ಟಿ ಬಂದಿದ್ದರು. ಇದರ ಸಹಾಯದಿಂದ ಅವೆರಡನ್ನು ಸರಾಗವಾಗಿ ಎಳೆಯಲು ಸಹಕಾರಿಯಾಯಿತು.
ಹಣಕೋಣದಲ್ಲಿ ಅಪರಿಚಿತರಿಂದ ಉದ್ಯಮಿ ಕೊಲೆ
ಭಾನುವಾರ ನಸುಕಿನ 5.30 ಗಂಟೆಗೆ ಕಾರಿನಲ್ಲಿ ಆಗಮಿಸಿದ ಹಂತಕರು ಮನೆಗೆ ನುಗ್ಗಿ ಅಡುಗೆ ಮನೆಯಲ್ಲಿದ್ದ ವಿನಾಯಕ ನಾಯ್ಕ ಅವರನ್ನು ತಲ್ವಾರ್, ಚಾಕು, ರಾಡ್‌ನಿಂದ ಹತ್ಯೆ ಮಾಡಿದ್ದಾರೆ. ಪತ್ನಿ ವೃಷಾಲಿ ಅವರ ಮೇಲೂ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಅವರ ತಲೆ ಹಾಗೂ ಕೈಗೆ ಏಟು ಬಿದ್ದಿದೆ.
ವಿದ್ಯಾರ್ಥಿಗಳು ಪ್ರಶ್ನೆ ಕೇಳುವ ಗುಣ ಬೆಳೆಸಿಕೊಳ್ಳಲಿ: ಡಿ.ಡಿ. ಕಾಮತ
ಕಾರ್ಯಾಗಾರದ ಸದುಪಯೋಗದಿಂದ ಮುಂದಿನ ದಿನದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನ ಸಿಗುವಂತಾಗಲಿ. ವಿದ್ಯಾರ್ಥಿಗಳು ಪ್ರಶ್ನೆ ಕೇಳಿ ವಿಷಯ ಅರ್ಥೈಸಿಕೊಳ್ಳುವ ಹವ್ಯಾಸ ಬೆಳೆಸಿಕೊಳ್ಳಲಿ.
ಧರಣಿ ನಿರತ ಆರ್‌ಟಿಐ ಕಾರ್ಯಕರ್ತರ ಬಂಧನ
ಕಂದಾಯ ಇಲಾಖೆಯಲ್ಲಿ ಕಳೆದ 10 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಬೇರೆಡೆ ವರ್ಗಾಯಿಸುವಂತೆ ಭಟ್ಕಳದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ರಾಜ್ಯ ಮಾಹಿತಿ ಹಕ್ಕು ಹೋರಾಟ ಹಾಗೂ ಸಾಮಾಜಿಕ ಕಾರ್ಯಕರ್ತರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.
ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ: ವಿ.ಎಸ್. ಪಾಟೀಲ
ಮಂಡಗೋಡ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ೨೦೨೪-೨೫ನೇ ಸಾಲಿನ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ೧೪ ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ ಉದ್ಘಾಟಿಸಲಾಯಿತು.
ಕೆಡಿಸಿಸಿ ಬ್ಯಾಂಕ್‌ ಕೃಷಿಯೇತರ ಸಾಲದ ಬಡ್ಡಿದರ ಇಳಿಕೆ ಮಾಡಲಿ
ಪ್ರಾಥಮಿಕ ಸಹಕಾರಿ ಸಂಘಗಳ ಮೂಲಕ ಕೃಷಿಯೇತರ ಸಾಲ ನೀಡುವ ಬಡ್ಡಿದರಲ್ಲಿ ಕನಿಷ್ಠ ಶೇ. ೧ರಷ್ಟು ಇಳಿಕೆ ಮಾಡಿದರೆ ಅನುಕೂಲವಾಗುತ್ತದೆ. ಇದರಿಂದ ಸಂಘಗಳ ಆರ್ಥಿಕ ಶಕ್ತಿ ಹೆಚ್ಚಾಗಲಿದೆ ಎಂದು ಸಹಕಾರಿ ಸಂಘಗಳ ಪ್ರತಿನಿಧಿಗಳು ಕೆಡಿಸಿಸಿ ಬ್ಯಾಂಕ್‌ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಆಗ್ರಹಿಸಿದರು.
ಪರಧರ್ಮವನ್ನು ಗೌರವದಿಂದ ಕಾಣಿ: ಸುಬ್ರಹ್ಮಣ್ಯ ಸ್ವಾಮಿ
ಹಳಿಯಾಳ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಂಜುಮನ್ ಇಸ್ಲಾಂ ದಿ ಇಕ್ಬಾಲ್ ಎಜ್ಯುಕೇಷನ್ ಸೊಸೈಟಿ ಹಾಗೂ ಜಾಮೀಯಾತ್ ಉಲ್ಮಾ ಇ ಹಿಂದ್ ಸಂಸ್ಥೆಯ ಸಹಯೋಗದಲ್ಲಿ ಆಧ್ಯಾತ್ಮಿಕ ಸಭೆ ಹಾಗೂ ಮುಸ್ಲಿಂ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾನೂನು ರಕ್ಷಕರ ಹೆಸರಲ್ಲೇ ಹೆಚ್ಚು ಆನ್‌ಲೈನ್‌ ವಂಚನೆ!
ಆನ್‌ಲೈನ್ ಆರ್ಥಿಕ ವಂಚನೆಯ ಹೆಚ್ಚಿನ ಪ್ರಕರಣಗಳು ಕಾನೂನು ರಕ್ಷಕರ ವೇಷದಲ್ಲೇ ನಡೆಯುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಉಕ ಜಿಲ್ಲೆಯಲ್ಲೆ 6ಕ್ಕೂ ಹೆಚ್ಚು ಪೊಲೀಸ್ ಅಧಿಕಾರಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಖಾತೆಗಳು ತೆರೆದುಕೊಂಡಿವೆ.
ಯಶಸ್ವಿ ಜೆಡಿಎಸ್‌ ಸದಸ್ಯತ್ವ ಅಭಿಯಾನಕ್ಕೆ ಸಜ್ಜು
ಜೆಡಿಎಸ್ ಸಂಘಟನೆ ಹಾಗೂ ಬಲವರ್ಧನೆಯ ದೃಷ್ಟಿಯಿಂದ ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ ಆರಂಭಗೊಂಡಿದ್ದು, ಕುಮಟಾ-ಹೊನ್ನಾವರ ವಿಧಾನಸಭೆ ಕ್ಷೇತ್ರದಲ್ಲಿ ಸದಸ್ಯತ್ವ ಅಭಿಯಾನ ಮುನ್ನಡೆಸಲಾಗುವುದು ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸೂರಜ ನಾಯ್ಕ ತಿಳಿಸಿದರು.
  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 456
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved