• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಕ್ಷಗಾನ ಜನರನ್ನು ಆಕರ್ಷಿಸುವ ಕಲೆ: ರೋಹಿದಾಸ ನಾಯಕ
ಕುಮಟಾ ತಾಲೂಕಿನ ಕೂಜಳ್ಳಿ ಮೋಹನ ನಾಯ್ಕ ರಚಿಸಿದ ಬಯಲಾಟ - ಬಣ್ಣದ ಮನೆ ಕೃತಿಯನ್ನು ಕುಮಟಾದಲ್ಲಿ ಸಾಹಿತಿಗಳು ಬಿಡುಗಡೆ ಮಾಡಿದರು. ಯಕ್ಷಗಾನ ಕಲೆಯಲ್ಲಿ ನೃತ್ಯ, ಸಂಗೀತ, ಸಾಹಿತ್ಯ, ಭಾಗವತಿಕೆ ಎಲ್ಲವೂ ಇದೆ. ಜನರನ್ನು ಆಕರ್ಷಿಸುವ ಕಲೆ ಇದಾಗಿದೆ ಎಂದು ಸಾಹಿತಿ ರೋಹಿದಾಸ ನಾಯಕ ಹೇಳಿದರು.
ನಷ್ಟದಲ್ಲಿದ್ದ ಯಲ್ಲಾಪುರದ ಕೈಗಾರಿಕೆ ಸಹಕಾರಿ ಸಂಘಕ್ಕೆ ಪುನಶ್ಚೇತನ
ಯಲ್ಲಾಪುರ ಪಟ್ಟಣದ ಯಲ್ಲಾಪುರ ಕೈಗಾರಿಕಾ ಸಹಕಾರಿ ಸಂಘ ಪ್ರಸಕ್ತ ಸಾಲಿನಲ್ಲಿ ₹೩೪.೨೭ ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಎಪಿಎಂಸಿ ಆವಾರದ ಅಡಿಕೆಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸಂಘದ ೯ನೆಯ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸಂಘದ ಅಧ್ಯಕ್ಷ ಡಿ. ಶಂಕರ ಭಟ್ಟ ಹೇಳಿದರು.
ಶಿರೂರು ಕಾರ್ಯಾಚರಣೆ: ಮಣ್ಣಿನಲ್ಲಿ ಹುದುಗಿದ್ದ ಟ್ಯಾಂಕರ್ ಚಕ್ರ ಪತ್ತೆ
ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಗುಡ್ಡ ದುರಂತದಲ್ಲಿ ಹುದುಗಿ ಹೋಗಿದ್ದ ಟ್ಯಾಂಕರ್‌ನ ಚಕ್ರದ ಜೋಡಿ ಹಾಗೂ ಮುಂದಿನ ಕ್ಯಾಬಿನ್ ಹೊರತೆಗೆಯಲಾಗಿದೆ. ಮಣ್ಣಿನ ಒಳಗೆ ಸಿಲುಕಿರುವ ಕೇರಳದ ಅರ್ಜುನ ಚಲಾಯಿಸುತ್ತಿದ್ದ ಭಾರತ ಬೆಂಜ್ ಲಾರಿಯ ಹುಡುಕಾಟ ನಡೆಸಲಾಗಿತ್ತು.
ಗೇರುಸೊಪ್ಪ, ಸರಳಗಿ ಗ್ರಾಮಕ್ಕೆ ಮೂಲ ಸೌಲಭ್ಯ ಕಲ್ಪಿಸಲು ಆಗ್ರಹ
ಬಸ್ ಸೌಲಭ್ಯವು ಕಡಿಮೆ ಇದೆ. ಸರಳಗಿಯಲ್ಲಿ ಕೆಲವೊಂದು ವೇಗದೂತ ಬಸ್ ನಿಲುಗಡೆ ಮಾಡುತ್ತಿಲ್ಲ. ಈ ಭಾಗದಲ್ಲಿ ನೆಟ್‌ವರ್ಕ್ ಸಮಸ್ಯೆ ಇದೆ. ಇಲ್ಲಿನ ಪ್ರಾಥಮಿಕ ಶಾಲೆಗೆ ನಾಲ್ಕೂ ವರ್ಷಗಳಿಂದ ಮುಖ್ಯಾಧ್ಯಾಪಕರಿಲ್ಲ.
ಸಹಕಾರ ಕ್ಷೇತ್ರದಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಸರಿಯಲ್ಲ: ಸಂಸದ ಕಾಗೇರಿ
ಕೇಂದ್ರ ಸರ್ಕಾರ ಇಡೀ ದೇಶಕ್ಕೇ ಒಂದು ಸಹಕಾರಿ ತತ್ವ ಅಳವಡಿಸುವ ಉದ್ದೇಶದಿಂದ ಪ್ರತ್ಯೇಕ ಇಲಾಖೆ ರಚಿಸಿ, ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ.
ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಸಿಗಲಿ: ಐ.ವಿ. ನಾಯ್ಕ
ಪ್ರತಿವರ್ಷ ಪ್ರತಿಭಾ ಕಾರಂಜಿ ನಡೆದರೂ ಇಲ್ಲಿ ಬರುವ ಪ್ರತಿಭೆಗಳು ಹೊಸದಾಗಿರುತ್ತದೆ. ಮಕ್ಕಳಲ್ಲಿನ ಸೂಪ್ತ ಪ್ರತಿಭೆ ಹೊರಹೊಮ್ಮಲು ಸೂಕ್ತ ವೇದಿಕೆ ಪ್ರತಿಭಾ ಕಾರಂಜಿ.
ಶಾಸಕ ಮುನಿರತ್ನ ಗಡಿಪಾರಿಗೆ ಕಾಂಗ್ರೆಸ್ ಆಗ್ರಹ
ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ, ಗಡಿಪಾರು ಮಾಡಬೇಕು. ಅವರಿಗೆ ಜಾಮೀನು ಸಿಗದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಮುಖ್ಯ: ಸ್ವರ್ಣವಲ್ಲೀ ಶ್ರೀ
ಕುಟುಂಬದಲ್ಲಿ ನನ್ನ ಮಾತೇ ನಡೆಯಬೇಕು ಎನ್ನುವ ಭಾವದಿಂದಲೇ ಬಹಳಷ್ಟು ಸಲ ಸಣ್ಣ ಸಣ್ಣ ವಿಷಯಗಳ ಕುರಿತು ಭಿನ್ನಾಭಿಪ್ರಾಯ ಉಂಟಾಗುತ್ತದೆ. ಇಂತಹ ಮನಸ್ಥಿತಿಯ ಬದಲಾಗಿ ಇಬ್ಬರೂ ಹೊಂದಾಣಿಕೆ ಮನೋಭಾವದಿಂದ ಹೋದರೆ ಗೃಹಸ್ಥಾಶ್ರಮ ಧನ್ಯತೆಯತ್ತ ಸಾಗುತ್ತದೆ.
ಭಟ್ಕಳದಲ್ಲಿ ಕಂದಾಯ ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆಗೆ ಆಗ್ರಹ
ಅಧಿಕಾರಿಗಳ ವರ್ಗಾವಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಅವರಿಗೆ ಮನವಿ ನೀಡಿದ್ದರೂ ಪ್ರಯೋಜನವಾಗದ ಹಿನ್ನೆಲೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ಶಿರೂರು ದುರಂತ: ಮತ್ತೆ ಶೋಧ ಶುರು
ಶನಿವಾರದಿಂದ ಬೆಳಗ್ಗೆ 8 ಗಂಟೆಯಿಂದ ಸಂಜೆ 6.30 ಗಂಟೆಯವರೆಗೆ ಕಾರ್ಯಾಚರಣೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 456
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved