• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೂಳಿನಲ್ಲಿ ಸಿಲುಕಿದ ಬೋಟ್‌: 10 ಮೀನುಗಾರರ ರಕ್ಷಣೆ
ಸದ್ಗುರು ಹಾಗೂ ಮಂಜುಶ್ರೀ ಎಂಬ ಟ್ರಾಲ್ ಬೋಟ್‌ಗಳು ಮೀನುಗಾರಿಕೆಗೆ ತೆರಳಿದ ವೇಳೆ ಹೂಳಿಗೆ ಅಪ್ಪಳಿಸಿದ್ದು, ದಡಕ್ಕೆ ತರಲು ಕಾರ್ಯಾಚರಣೆ ಮುಂದುವರಿದಿದೆ. ಆದರೆ ಒಂದು ಬೋಟ್ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ.
ಹೊನ್ನಾವರದಲ್ಲಿ ಬಿಜೆಪಿ ಸದಸ್ಯತ್ವ 50 ಸಾವಿರ ಮೀರಲಿ: ಸಂಸದ ಕಾಗೇರಿ
ನರೇಂದ್ರ ಮೋದಿಯವರು ಮೂರನೇ ಸಲ ಪ್ರಧಾನಿಯಾಗಿ ನೂರೇ ದಿನಗಳಲ್ಲಿ ಅಭಿವೃದ್ಧಿ ವೇಗವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಚಿತ್ತಾಕುಲ ಗ್ರಾಪಂ ಸದಸ್ಯರ ಮೇಲೆ ಪೊಲೀಸರ ದೌರ್ಜನ್ಯ: ಕ್ರಮಕ್ಕೆ ಆಗ್ರಹ
ದಿಲೀಪ ಅವರನ್ನು ಅಮಾನವೀಯವಾಗಿ ಹಿಂಸಿಸಿದ ಪಿಎಸ್ಐ ಮಹಾಂತೇಶ ಹಾಗೂ ಸಿಬ್ಬಂದಿ ಹಾಗೂ ಸುಳ್ಳು ವೈದ್ಯಕೀಯ ವರದಿ ನೀಡಿದ ವೈದ್ಯರನ್ನು ಕೂಡಲೇ ಅಮಾನತು ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಅಂಕೋಲಾ - ಹುಬ್ಬಳ್ಳಿ ರೈಲು ಯೋಜನೆ ಜಾರಿಗೆ ಸರ್ವ ಪ್ರಯತ್ನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ
ಎಪಿಎಂಸಿ, ಉದ್ಯಮ ಪ್ರದೇಶದ ಅಭಿವೃದ್ಧಿ ಆಗಬೇಕಿದೆ. ಅಗತ್ಯವಾದ ಸ್ಥಳವನ್ನು ಮಂಜೂರಿ ಮಾಡಬೇಕಾಗಿದೆ. ಆ ಹಿನ್ನೆಲೆ ಕೇಂದ್ರದಿಂದ ಮಾಡಬಹುದಾದ ಎಲ್ಲ ಪ್ರಯತ್ನ ಕೈಗೊಳ್ಳಲಾಗುವುದು.
ಉತ್ತಮ ಸಾಧಕರ ಗೌರವಿಸುವ ಕಾರ್ಯ ಶ್ಲಾಘನೀಯ: ಪ್ರಮೋದ ಹೆಗಡೆ
ಸಮಾಜಮುಖಿ ಸವಾಲುಗಳನ್ನು ಪ್ರತಿದಿನ ಎದುರಿಸಲೇಬೇಕಾದ ಇಂದಿನ ಪರಿಸ್ಥಿತಿಯಲ್ಲಿಯೂ ಉತ್ತಮ ಸಾಧಕರಿಗೆ ಅರ್ಹ ಗೌರವವನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಪ್ರಮೋದ ಹೆಗಡೆ ತಿಳಿಸಿದರು.
ನರೇಗಾ ಯೋಜನೆಯ ನಿಗದಿತ ಗುರಿ ಸಾಧಿಸಿ: ಈಶ್ವರ ಕಾಂದೂ
ಮಾನವ ದಿನಗಳ ಸೃಜನೆ ಪ್ರಮಾಣ ಕಡಿಮೆ ಇರುವ ಗ್ರಾಮ ಪಂಚಾಯಿತಿಗಳ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಕಡಿಮೆ ಮಾನವ ದಿನ ಸೃಜಿಸುವ ಗ್ರಾಮಗಳನ್ನು ಕೇಂದ್ರೀಕರಿಸಿ ಹೆಚ್ಚೆಚ್ಚು ಐಇಸಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು.
4 ಲಕ್ಷ ಬಿಜೆಪಿ ಸದಸ್ಯತ್ವದ ಗುರಿ: ಸಂಸದ ಕಾಗೇರಿ
ಜಿಲ್ಲೆಯಲ್ಲೂ ಸದಸ್ಯತ್ವ ಅಭಿಯಾನ ಬಿರುಸಿನಿಂದ ಸಾಗುತ್ತಿದ್ದು, ಪ್ರಥಮ ಹಂತದ ಅಭಿಯಾನ ಸೆ. 25ಕ್ಕೆ ಮುಕ್ತಾಯಗೊಳ್ಳಲಿದೆ.
ಸಂಸ್ಕೃತ ಸಾರ್ವಕಾಲಿಕ ಹಿರಿಮೆ ಗರಿಮೆ ಸ್ಥಾಪಿಸಿದ ಭಾಷೆ: ಪ್ರೊ. ಗಣೇಶ ಭಟ್ಟ
ಕುಮಟಾದ ಕೊಂಕಣ ಎಜುಕೇಶನ್ ಟ್ರಸ್ಟ್‌ನ ಸಿವಿಎಸ್‌ಕೆ ಪ್ರೌಢಶಾಲೆಯ ಪ್ರಾರ್ಥನಾ ಮಂದಿರದಲ್ಲಿ ಶಾಲೆಯ ಮಹರ್ಷಿ ಪಾಣಿನಿ ಸಂಸ್ಕೃತ ಸಂಘದ ಸಹಯೋಗದಲ್ಲಿ ಸಂಸ್ಕೃತೋತ್ಸವ ನಡೆಯಿತು.
ಸೈಂಟ್ ಮಿಲಾಗ್ರಿಸ್ ಸಹಕಾರಿಗೆ 7 ಕೋಟಿ ರು. ನಿವ್ವಳ ಲಾಭ
ಕಳೆದ ಆರ್ಥಿಕ ವರ್ಷದಲ್ಲಿ ಸಹಕಾರಿಯು ಉತ್ತಮ ಪ್ರಗತಿ ಸಾಧಿಸಿದ್ದು, ಆರ್ಥಿಕ ವರ್ಷಾಂತ್ಯಕ್ಕೆ ಇದ್ದಂತೆ ಠೇವು ಸಂಗ್ರಹಣೆ ₹1222 ಕೋಟಿ ಆಗಿದ್ದು, ಸಾಲ ನೀಡಿಕೆ ₹1047 ಕೋಟಿ ಆಗಿದೆ.
ಗ್ರಾಮ ಪಂಚಾಯಿತಿಗೆ ಬಾರದ ಅನುದಾನ, ರಾಜ್ಯಾದ್ಯಂತ ಹೋರಾಟ: ಎಂ.ಕೆ. ಭಟ್ಟ ಯಡಳ್ಳಿ
ಇತ್ತೀಚೆಗೆ ಗ್ರಾಪಂ ಕೈಗೊಳ್ಳುವ ಯಾವುದೇ ಸ್ವತಂತ್ರ ನಿರ್ಣಯಗಳಿಗೆ ಕವಡೆ ಕಾಸಿನ ಬೆಲೆಯೂ ಸಿಗದಂತಾಗಿದೆ. ಇದರಿಂದ ಚುನಾಯಿತ ಗ್ರಾಪಂ ಪ್ರತಿನಿಧಿಗಳಿಗೆ ಅಸ್ತಿತ್ವವೇ ಇಲ್ಲದಂತಾಗಿದೆ.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 456
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved