• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಯುರ್ವೇದ ಚಿಕಿತ್ಸಾ ಪದ್ಧತಿ ಇನ್ನಷ್ಟು ಬಲಗೊಳ್ಳಲಿ: ಗಣಪತಿ ಉಳ್ವೇಕರ್
ಆಯುರ್ವೇದ ಚಿಕಿತ್ಸಾ ಪದ್ಧತಿಯನ್ನು ಇನ್ನಷ್ಟು ಬಲಗೊಳಸಿ ಅದರ ಮಹತ್ವ ಅರ್ಥ ಮಾಡಿಕೊಂಡು ಬದುಕಿನ ಭಾಗವಾಗಿ ಜೋಡಿಸಿಕೊಳ್ಳಬೇಕಿದೆ.
ಮಾದಕ ವಸ್ತು ಮಾರಾಟ, ಬಳಕೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಜೊತೆಗೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು.
ಅಧ್ಯಯನ ಪ್ರವೃತ್ತಿಯೇ ಯಶಸ್ಸಿಗೆ ಮಾರ್ಗ: ಎನ್.ಆರ್. ಹೆಗಡೆ
ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿಯಲ್ಲಿ ಎಂಟು ದಿನಗಳ ಎನ್.ಎಂ.ಎಂ.ಎಸ್. ಪರೀಕ್ಷಾ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಯಿತು.
ಮಂಡಗೋಡ ಸಹಕಾರ ಸಂಘದ ಚುನಾವಣೆ: 27 ಜನ ಕಣಕ್ಕೆ
ಪ್ರತಿಷ್ಠಿತ ಮಂಡಗೋಡ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ೧೪ ಸದಸ್ಯರ ಆಯ್ಕೆ ಚುನಾವಣೆ ಸೆ. ೨೭ರಂದು ನಡೆಯಲಿದೆ.
ಮಧುರವಳ್ಳಿಯ ಮಾರಿಕಾಂಬಾ ದೇವಸ್ಥಾನದಲ್ಲಿ ಅದ್ಧೂರಿ ನವರಾತ್ರಿ
ತಾಲೂಕಿನ ಬನವಾಸಿಯ ಮಧುರವಳ್ಳಿಯ ಶ್ರೀ ಮಾರಿಕಾಂಬಾ ದೇವಸ್ಥಾನ ದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಮೂರನೇ ದಿನದ ಅಲಂಕಾರ ಪೂಜೆ ವಿಜೃಂಭಣೆ ಮತ್ತು ಭಕ್ತಿಯಿಂದ ನೆರವೇರಿತು.
ಈಐಡಿ ಕಾರ್ಖಾನೆ ಕರೆದ ಸಭೆ ಬಹಿಷ್ಕರಿಸಿದ ಕಬ್ಬು ಬೆಳೆಗಾರರು
ಕಬ್ಬು ಬೆಳೆಗಾರರ ಬೇಡಿಕೆ ಇತ್ಯರ್ಥಪಡಿಸಲು ಜಿಲ್ಲಾಧಿಕಾರಿಗಳ ಮಧ್ಯಸ್ಥಿಕೆಯಲ್ಲಿಯೇ ಸಭೆ ನಡೆಸಬೇಕೆಂಬ ಕಬ್ಬು ಬೆಳೆಗಾರರ ಬಿಗಿಪಟ್ಟಿಗೆ ಅಂತೂ ಮಣಿದ ತಾಲೂಕಾಡಳಿತ, ಕಬ್ಬು ಬೆಳೆಗಾರರ ಅಪೇಕ್ಷೆಯಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅ. 8ರಂದು ಸಭೆ ನಡೆಸಲು ದಿನಾಂಕ ನಿಗದಿಪಡಿಸಿತು.
ಯಕ್ಷಗಾನದಲ್ಲೂ ಮೇಳೈಸಿದ ಹೂವಿನ ಬಾಣದಂತೆ ಹಾಡು
ಶರನ್ನವರಾತ್ರಿ ಉತ್ಸದ ಪುಣ್ಯ ಕ್ಷೇತ್ರದಲ್ಲಿ ಪ್ರಾರಂಭವಾಗಿದ್ದು, ವಿವಿಧ ದೇವಿ ಮಂದಿರದಲ್ಲಿ ದೈವಿಕ ಕಾರ್ಯಕ್ರಮ, ಹಲವೆಡೆ ಸಾರ್ವಜನಿಕವಾಗಿ ಪ್ರತಿಷ್ಠಾಪಿಸಿದ ಶಾರದಾ ಮೂರ್ತಿ ಆರಧಾನೆ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಮೇಳೈಸುತ್ತಿದ್ದು, ಜನರನ್ನ ಆಕರ್ಷಿಸುತ್ತಿದೆ.
ತಕ್ಷಣ ಹಕ್ಕುಪತ್ರ ವಿತರಿಸಿ: ಮುಂಡಗೋಡ ಪಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರ ಒತ್ತಾಯ
ಖಾತಾ ಬದಲಾವಣೆ ಮಾಡಲು ಕಡ್ಡಾಯವಾಗಿ ಹಕ್ಕುಪತ್ರ ನೀಡುವಂತೆ ಫಲಾನುಭವಿಗಳಿಗೆ ಕೇಳುತ್ತೀರಿ ಆದರೆ ನೀವೆ ಬಹಳಷ್ಟು ಜನರಿಗೆ ಹಕ್ಕುಪತ್ರ ನೀಡದೆ ಸತಾಯಿಸುತ್ತಿದ್ದೀರಿ ಇದರಿಂದ ಹಕ್ಕುಪತ್ರಕ್ಕಾಗಿ ಸಾರ್ವಜನಿಕರು ಪಪಂಗೆ ಅಲೆಯುವಂತಾಗಿದೆ.
ಪೌರಕಾರ್ಮಿಕರು ಸ್ವಚ್ಛ ಭಾರತ ಅಭಿಯಾನದ ಸೈನಿಕರು: ವಿಜಯ್ ಕಾಮತ್
ಪಟ್ಟಣ ಸ್ವಚ್ಛವಾಗಿರಲು ಪೌರಕಾರ್ಮಿಕರ ಕೊಡುಗೆ ದೊಡ್ಡದಿದೆ. ಅವರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿರುತ್ತಾರೆ.
ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ: ಪ್ರಧಾನಿ ಮಧ್ಯಪ್ರವೇಶಕ್ಕೆ ಮನವಿ
ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗೆ ಅರಣ್ಯ, ಪರಿಸರ ಮತ್ತು ವನ್ಯಜೀವಿ ಮಂಡಳಿಯ ಅನುಮತಿ ನೀಡದಂತೆ ಶರಾವತಿ ನದಿಕಣಿವೆ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾಂತ ಕೊಚರೇಕರ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು ಪ್ರಧಾನ ಮಂತ್ರಿಗಳ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 575
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved