• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾವಿಗೆ ಬಿದ್ದ ಚಿರತೆ ರಕ್ಷಣೆ
ಚಿರತೆಯೊಂದು ನಾಯಿ ಮರಿಯನ್ನು ಹಿಡಿದು ಹೊತ್ತೊಯ್ಯುವಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದಿತ್ತು. ಇದನ್ನು ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ರಾಜ್ಯ ಸರ್ಕಾರ ಎನ್‌ಇಪಿ ಜಾರಿಗೊಳಿಸಲಿ: ಕಾಗೇರಿ
ಶಿಕ್ಷಣ ಸಂಸ್ಥೆಗಳು ಸೌಲಭ್ಯದ ಜತೆ ಫಲಿತಾಂಶದ ಗುಣಮಟ್ಟ ಮಾತ್ರವಲ್ಲದೇ, ಸಾಮಾಜಿಕ ಜವಾಬ್ದಾರಿಯ ಅರಿವು ಹೆಚ್ಚಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಹೊಸ ಅರಣ್ಯ ಅತಿಕ್ರಮಣಕ್ಕೆ ಅವಕಾಶವಿಲ್ಲ: ಬಸವರಾಜ ಬೋಚಳ್ಳಿ
ಯಲ್ಲಾಪುರ ತಾಲೂಕಿನ ಮಾವಿನಕಟ್ಟಾದ ಸ್ತ್ರೀಶಕ್ತಿ ಸಭಾಭವನದಲ್ಲಿ ಶುಕ್ರವಾರ ೨೦೨೪-೨೫ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ನಡೆಯಿತು. ಗ್ರಾಮದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.
ವಾರಾಣಸಿಯಲ್ಲಿ ಗೋಕರ್ಣ ಅಕ್ರಾಸ್ ಇಂಡಿಯಾ ಪುಸ್ತಕ ಬಿಡುಗಡೆ
ಉತ್ತರ ಪ್ರದೇಶ ಸರ್ಕಾರದ ವಸತಿ ಮತ್ತು ನಗರ ಯೋಜನೆಯ ಪ್ರಧಾನ ಕಾರ್ಯದರ್ಶಿ, ಮೂಲತಃ ಇಲ್ಲಿನ ಬಿಜ್ಜೂರಿನವರಾದ ನಿತಿನ್ ರಮೇಶ ಗೋಕರ್ಣ ಅವರು ರಚಿಸಿದ ಪುಣ್ಯ ಕ್ಷೇತ್ರದ ಪರಿಚಯಿಸುವ "ಗೋಕರ್ಣ ಅಕ್ರಾಸ್ ಇಂಡಿಯಾ " ಪುಸ್ತಕ ಬಿಡುಗಡೆ ಕಾರ್ಯಕ್ರಮ ವಾರಾಣಸಿ ಕಂಟೋನ್ಮೆಂಟ್‌ನ ಸೂರ್ಯ ಹೋಟೆಲ್‌ನಲ್ಲಿ ನಡೆಯಿತು.
ಕಾಂಗ್ರೆಸ್ ಹಗರಣಗಳ ಸರ್ಕಾರ: ಸುನೀಲ್‌ಕುಮಾರ
ಹಗರಣಗಳ ಮೂಲಕ ಲೋಕಸಭೆ ಚುನಾವಣೆಗಾಗಿ ಸರ್ಕಾರದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದು ದೇಶದಲ್ಲೇ ಪ್ರಥಮ. ತನಿಖೆಯ ಚಾರ್ಜ್‌ಶೀಟ್‌ನಲ್ಲಿ ಇದು ಬಹಿರಂಗಗೊಂಡಿದೆ ಎಂದು ಬಿಜೆಪಿ ಮುಖಂಡ ಸುನೀಲ್‌ಕುಮಾರ ಹೇಳಿದ್ದಾರೆ.
ಆಧುನಿಕ ಪದ್ಧತಿಯಿಂದ ಕೃಷಿ ಸವಾಲು ಎದುರಿಸಲು ಸಾಧ್ಯ: ಎಂ.ಆರ್. ಹೆಗಡೆ ಕುಂಬ್ರೀಗುಡ್ಡೆ
ಅಡಕೆಯ ಜತೆಯಲ್ಲಿ ಬಾಳೆ, ತೆಂಗು, ಕಾಳುಮೆಣಸು, ಸೇರಿದಂತೆ ಬದಲಿ ಬೆಳೆಗಳನ್ನು ಅಳವಡಿಸಿಕೊಂಡಾಗ ಮಾತ್ರ ಮುಂದಿನ ಸವಾಲನ್ನು ಎದುರಿಸಬಹುದು ಎಂದು ಮಲೆನಾಡು ಕೃಷಿ ಅಭಿವೃದ್ಧಿ ಸಹಕಾರಿ ಸಂಸ್ಥೆಯ ಅಧ್ಯಕ್ಷ ಎಂ.ಆರ್. ಹೆಗಡೆ ಕುಂಬ್ರೀಗುಡ್ಡೆ ಹೇಳಿದರು.
ಧಾರ್ಮಿಕ ಗ್ರಂಥಗಳಿಂದ ಸಂಸ್ಕಾರ: ಡಾ. ಜೆ. ಶ್ರೀನಿವಾಸಮೂರ್ತಿ
ಗೋಕರ್ಣದ ಮಹಾಬಲೇಶ್ವರ ಮಂದಿರದ ಶಿವಪದ ವೇದಿಕೆಯಲ್ಲಿ ಮಹೋಪಾಧ್ಯಾಯ ಪುರಸ್ಕೃತ ನಿವೃತ್ತ ಹಿರಿಯ ಆಗಮ ಪಂಡಿತ ವಿ. ಗಣಪತಿ ಎಂ. ಶಾಸ್ತ್ರಿ ರಚಿತ "ದೇವರಾತ " ಪುಸ್ತಕ ಬಿಡುಗಡೆ ಮಾಡಲಾಯಿತು.
ಸೀತಾರಾಮ ಯೆಚೂರಿ ನಿಧನ, ಕಮ್ಯುನಿಸ್ಟ್‌ ಚಳವಳಿಗೆ ದೊಡ್ಡ ನಷ್ಟ
ಸೀತಾರಾಂ ಯೆಚೂರಿ ಅವರ ಅಗಲಿಕೆ ದೇಶದ ರಾಜಕಾರಣಕ್ಕೆ, ಶೋಷಿತ ಸಮುದಾಯ ಹಾಗೂ ದೇಶದ ದುಡಿಯುವ ಜನತೆಯ ಪಕ್ಷಪಾತಿ ಕಮ್ಯುನಿಸ್ಟ್‌ ಚಳವಳಿಗೆ ಬಹುದೊಡ್ಡ ನಷ್ಟ ಉಂಟುಮಾಡಿದೆ ಎಂದು ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.
ಸಮಾಜಕ್ಕೆ ಅಪೂರ್ವ ಕೊಡುಗೆ ನೀಡಿದ ದಿನಕರ ದೇಸಾಯಿ: ನಾರಾಯಣ ಯಾಜಿ‌‌‌
ದಿನಕರ‌ ದೇಸಾಯಿ ಅವರು‌ ತಮ್ಮ ಹೆಸರಿಗೆ ಅನುಗುಣವಾಗಿ ಸಾಹಿತ್ಯ ಕ್ಷೇತ್ರ, ಶಿಕ್ಷಣ ಹಾಗೂ ಸಾಮಾಜಿಕ‌ ಕ್ಷೇತ್ರಕ್ಕೆ ಅಪೂರ್ವ ಕೊಡುಗೆಗಳನ್ನು ನೀಡಿ ಸೂರ್ಯನಂತೆ ಬೆಳಗಿದರು. ಜನತಾ ವಿದ್ಯಾಲಯ ಸ್ಥಾಪಿಸಿ ಅಕ್ಷರ ಕ್ರಾಂತಿ ಮಾಡಿದ್ದಾರೆ ಎಂದು ಸಾಹಿತಿ ನಾರಾಯಣ ಯಾಜಿ‌‌‌ ಹೇಳಿದರು.
ಜಿಂಕೆ ಮಾಂಸ ಮಾರಾಟ: ಆರೋಪಿ ಬಂಧನ
ಮದನೂರ ಗ್ರಾಪಂನ ಹುಲಗೋಡಿನ ಕೂಲಿ ಕೆಲಸ ಮಾಡುವ ರಮೇಶ ನಾಗೇಶ ಗಾಂವ್ಕರ್(೨೯) ಎಂಬಾತನೇ ಬಂಧಿತ ಆರೋಪಿ.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 457
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved