• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳಿಯಾಳದಲ್ಲಿ ಆಶ್ರಯ ಯೋಜನೆಗಾಗಿ ಹಣದ ಬೇಡಿಕೆ?
ಆಶ್ರಯ ಮನೆ ಯೋಜನೆಯಡಿ ಅರ್ಜಿ ಸಲ್ಲಿಸುವವರ ಸಂಖ್ಯೆಯು ಬೆಳೆಯಲಾರಂಭಿಸಿದೆ. ಇನ್ನೊಂದೆಡೆ ಆಶ್ರಯ ಮನೆಯನ್ನು ಹೇಗಾದರೂ ಮಾಡಿ ಪಡೆಯಬೇಕೆಂಬ ಹಠಕ್ಕೆ ಬಿದ್ದಿರುವ ಸಾರ್ವಜನಿಕರಿಂದ ಕೆಲವರು ಹಣ ಪಡೆಯುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ.
ಜ್ಯೋತಿಷ್ಯದಲ್ಲಿ ಸೂರ್ಯನೇ ಕೇಂದ್ರಬಿಂದು: ರಾಘವೇಶ್ವರ ಶ್ರೀ
ಜ್ಯೋತಿಷ್ಯಕ್ಕೆ ಅತ್ಯಗತ್ಯವಾಗಿ ಬೇಕಾದ್ದು ದೈವಾನುಕೂಲ. ಆದ್ದರಿಂದಲೇ ಜ್ಯೋತಿಷಿಗಳನ್ನು ದೈವಜ್ಞ ಎಂದು ಕರೆಯಲಾಗುತ್ತದೆ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ಕಾಂಗ್ರೆಸ್ ವಿರುದ್ಧ ಶೀಘ್ರ ಪ್ರತಿಭಟನೆ: ಹರಿಪ್ರಕಾಶ ಕೋಣೆಮನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವರ್ತನೆ ದೇಶ ವಿರೋಧಿಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದೆ.
ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
ಬೇಂಗ್ರೆ ಮಾವಿನಕಟ್ಟಾ ನಿವಾಸಿ ಮಾರುತಿ ಚೌಡಯ್ಯ ದೇವಾಡಿಗ(62) ಮೃತಪಟ್ಟ ವ್ಯಕ್ತಿ.
ಅತಿಯಾದ ಮಳೆ: ಭತ್ತದ ಬೆಳೆಗೆ ರೋಗ ಸಾಧ್ಯತೆ
ಭತ್ತಕ್ಕೆ ಕಂದು ಜಿಗಿ ಹುಳು ಕಂಡುಬಂದಲ್ಲಿ ನಿಯಂತ್ರಣಕ್ಕಾಗಿ ಪ್ರತಿ ಲೀಟರ್ ನೀರಿಗೆ ೦.೨೫ ಮಿ.ಲೀ. ಇಮಿಡಾಕ್ಲೋಪಿಡ್‌ನ್ನು ನೇರವಾಗಿ ಗಿಡದ ಬುಡಕ್ಕೆ ಸಿಂಪಡಿಸಬೇಕು.
ರಾಹುಲ್ ಗಾಂಧಿ ದಲಿತ ಮೀಸಲಾತಿ ವಿರೋಧಿ ಹೇಳಿಕೆಗೆ ಬಿಜೆಪಿ ಪ್ರತಿಭಟನೆ
ರಾಹುಲ್ ಗಾಂಧಿಯವರು ವಿದೇಶಕ್ಕೆ ಹೋಗಿ ಕೆಲವು ದೇಶವಿರೋಧಿಗಳೊಂದಿಗೆ ಸೇರಿ ಸಂವಿಧಾನ ವಿರೋಧಿ ಹೇಳಿಕೆ ನೀಡುವುದು ಸರಿಯಲ್ಲ.
ಬಿಜೆಪಿ ಇನ್ನಷ್ಟ ಬಲಿಷ್ಠವಾಗಲು ಕಾರ್ಯಕರ್ತರು ಶ್ರಮಿಸಲಿ: ರೂಪಾಲಿ ನಾಯ್ಕ
ಪಕ್ಷದ ಸದಸ್ಯತ್ವ ಪಡೆಯುವುದು ಹಿಂದಿನಿಂದಲೂ ಇತ್ತು. ಇದನ್ನು ಪ್ರಧಾನಿ ನರೇಂದ್ರ ಮೋದಿ ಬೃಹತ್ ಅಭಿಯಾನವನ್ನಾಗಿಸಿದ್ದಾರೆ ಎಂದು ರೂಪಾಲಿ ನಾಯ್ಕ ತಿಳಿಸಿದರು.
ಶಿರೂರು ಸಂತ್ರಸ್ತರಿಗೆ ತಲಾ ₹1 ಕೋಟಿ ಪರಿಹಾರ ನೀಡಲು ಆಗ್ರಹ
ಶಿರೂರು ದುರಂತದಲ್ಲಿ ಮರಣ ಹೊಂದಿರುವವರ ಪ್ರತಿ ಕುಟುಂಬಗಳಿಗೂ ತಲಾ ಒಂದು ಕೋಟಿ ರುಪಾಯಿ ಪರಿಹಾರ ನೀಡಬೇಕು.
ವಯನಾಡ್, ಶಿರೂರು ಅವಘಡ ಎಚ್ಚರಿಕೆ ಸಂದೇಶ: ಡಾ. ಪ್ರಶಾಂತಕುಮಾರ
ಜಗತ್ತಿನಲ್ಲಿಯೇ ಅರಣ್ಯ ಸಂರಕ್ಷಣೆಗಾಗಿ ಅತಿ ಹೆಚ್ಚು ಜೀವವನ್ನೇ ಬಲಿದಾನ ಮಾಡಿ ಹುತಾತ್ಮರಾದವರಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಆಧುನಿಕ ಯುಗದಲ್ಲಿ ಅರಣ್ಯ ಹಾಗೂ ಪರಿಸರ ಸಂರಕ್ಷಣೆಯು ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಬರ ಹಾಗೂ ನೆರೆ ಹಾವಳಿ, ಭೂಕಂಪ ಇತ್ಯಾದಿಗಳು ಸಂಭವಿಸಲು ಪ್ರಕೃತಿ ಅಸಮತೋಲನವೇ ಕಾರಣವಾಗಿದೆ.
ಗೋಕರ್ಣ ಕಡಲಿನಲ್ಲಿ ವಿದ್ಯಾರ್ಥಿ ನಾಪತ್ತೆ, ಐವರ ರಕ್ಷಣೆ
ಕೋಲಾರ ತಾಲೂಕಿನ ಶ್ರೀನಿವಾಸಪುರದ ವಿನಯ ಎಸ್.ವಿ.(೨೨) ನಾಪತ್ತೆಯಾದ ವಿದ್ಯಾರ್ಥಿ. ಶೋಧ ಕಾರ್ಯ ಮುಂದುವರಿದಿದೆ.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 457
  • next >
Top Stories
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ಕೊತ್ತನೂರಿಗೆ ಈ ದೇಶದ ಬಗ್ಗೆ ಏನ್ ಗೊತ್ತಿದೆ, ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೇ ಹೇಳ್ತಾರೆ: ಪ್ರತಾಪ್ ಸಿಂಹ
30 ಲಕ್ಷ ರು. ಮೇಲ್ಪಟ್ಟ ಆಸ್ತಿ ಖರೀದಿಗೆ ಐಟಿಗೆ ವಿವರ ಸಲ್ಲಿಕೆ ಕಡ್ಡಾಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved