ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಾ. ದಿನಕರ ದೇಸಾಯಿ ಜಿಲ್ಲೆಯ ಶ್ರೇಷ್ಠ ನಾಯಕ: ಪ್ರೊ. ಆರ್.ಎಸ್. ಹಬ್ಬು
ಡಾ. ದಿನಕರ ದೇಸಾಯಿ ಜಿಲ್ಲೆಯ ಅತ್ಯುತ್ತಮ ನಾಯಕ. ಅವರು ದಿನ ದಲಿತರ, ಹಿಂದುಳಿದ ವರ್ಗಗಳ, ರೈತರ, ಕಾರ್ಮಿಕರು ಹೀಗೆ ಮುಂತಾದ ಜನರೊಡಗೂಡಿ ಅವರ ಬೆನ್ನೆಲುಬಾಗಿ ನಿಂತು ಅವರ ಏಳಿಗೆಗಾಗಿ ಶ್ರಮಿಸಿದರು.
ಕಲಾವಿದರು, ಸಾಧಕರನ್ನು ಗುರುತಿಸಿ ಗೌರವಿಸಿ: ಉಪೇಂದ್ರ ಪೈ
ಯಕ್ಷಗಾನ ಕಲಾವಿದರನ್ನು ಹಾಗೂ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗೌರವಿಸುವ ಪರಿಪಾಠ ನಮ್ಮದಾಗಬೇಕು.
ಭಟ್ಕಳದಲ್ಲಿ ಗಣೇಶನಿಗೆ ವಿದಾಯ
ವಿವಿಧ ಗಣೇಶನ ಮೂರ್ತಿ ಮೆರವಣಿಗೆ ಸಂದರ್ಭದಲ್ಲೂ ಪ್ರಮುಖರು ಸೇರಿದಂತೆ ಹೆಚ್ಚು ಜನರಿದ್ದರು. ತಾಲೂಕಿನ ಶಿರಾಲಿ, ಮುರ್ಡೇಶ್ವರದಲ್ಲಿಯೂ ಗಣೇಶೋತ್ಸವ ಆಚರಣೆಯ ಐದನೇ ದಿನದಂದು ಗಣೇಶನ ಮೂರ್ತಿಯನ್ನು ಅದ್ಧೂರಿಯಾಗಿ ವಿಸರ್ಜಿಸಲಾಯಿತು.
ಮಾನವ- ಪ್ರಾಣಿ ಸಂಘರ್ಷಕ್ಕೆ ಸ್ವಾರ್ಥವೇ ಕಾರಣ: ವಸಂತ ರೆಡ್ಡಿ
ಇತ್ತೀಚಿನ ಹವಾಮಾನ ಬದಲಾವಣೆಯಿಂದ ಭೂಕುಸಿತ, ಅತಿವೃಷ್ಟಿ ಮಾನವ- ಪ್ರಾಣಿ ಸಂಘರ್ಷ ನಡೆಯುತ್ತಿದ್ದು, ಇದೆಲ್ಲವೂ ಸ್ವಾರ್ಥ ಹಾಗೂ ಅಭಿವೃದ್ಧಿ ಹೆಸರಿನಲ್ಲಿ ಅರಣ್ಯದ ಮೇಲೆ ಮಾಡಿರುವ ದಬ್ಬಾಳಿಕೆಯೇ ಕಾರಣವಾಗಿದೆ.
ಕುಸಿದ ಕಾಳಿ ಸೇತುವೆಯ ಅವಶೇಷ ತೆರವು ಕಾರ್ಯ ಆರಂಭ
ನದಿಗೆ ಬಿದ್ದಿರುವ ಸೇತುವೆಯ ಅವಶೇಷಗಳನ್ನು ಮೇಲಕ್ಕೆತ್ತಲು ಮುಂಬಯಿಯಿಂದ ಬಾರ್ಜ್ ತರಿಸಲಾಗುತ್ತಿದೆ. ಆದರೆ ಬಾರ್ಜ್ ಬರಲು ಇನ್ನೂ 4- 5 ದಿನಗಳ ಬೇಕಾಗಲಿದೆ. ನಂತರ ಅವಶೇಷಗಳ ತೆರವು ಕಾರ್ಯ ವೇಗ ಪಡೆಯಲಿದೆ. ಅಲ್ಲಿಯ ತನಕ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಯಲಿದೆ.
ಸಮರಸ ಸಮರ ಎರಡಕ್ಕೂ ಸಜ್ಜಾಗಿ: ರಾಘವೇಶ್ವರ ಶ್ರೀ
ಸಮಾಜದ ಸಾಮರಸ್ಯಕ್ಕಾಗಿ ಸಂಘಟನೆ ಶ್ರಮಿಸಬೇಕು. ಸಂಘಟನೆಗೆ ಹೆಮ್ಮೆಯಾಗುವ ರೀತಿಯಲ್ಲಿ ಇಡೀ ಸಮಾಜ ಇದಕ್ಕೆ ಸ್ಪಂದಿಸಬೇಕು ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ಶಿರಸಿ ಮಾರುಕಟ್ಟೆಯಲ್ಲಿ ಬರ್ಮಾ ಅಡಕೆ ಮಾರಾಟಕ್ಕೆ ಯತ್ನ
ಇದೇ ವ್ಯಾಪಾರಸ್ಥರ ೩೯ ಚೀಲ ದಾಸ್ತಾನಿದೆ. ಅದನ್ನು ಟೆಂಡರ್ ಮಾಡಿಲ್ಲ, ಅದರಲ್ಲೂ ಬೆರಕೆ ಮಾಡಿರುವ ಸಂಶಯ ವ್ಯಕ್ತವಾಗಿದೆ.
ಗೋಕರ್ಣದ ರಸ್ತೆ ಸಂಪೂರ್ಣ ಹೊಂಡಮಯ
ಮಳೆಗಾಲ ಮುಗಿಯುತ್ತಾ ಬಂದರೂ ಇಲಾಖೆಗೆ ಸಂಬಂಧಿಸಿದ ರಸ್ತೆಯ ಹೊಂಡಗಳಿಗೆ ಕನಿಷ್ಠ ತೇಪೆ ಹಚ್ಚುವ ಕಾರ್ಯವನ್ನು ಮಾಡದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.
ಹಳ್ಳಿಗರು ನರೇಗಾ ಯೋಜನೆ ಪ್ರಯೋಜನ ಪಡೆಯಲಿ: ಫಕ್ಕೀರಪ್ಪ
ಮಹಾತ್ಮ ಗಾಂಧಿ ನರೇಗಾದಡಿ ಸಮುದಾಯ ಕಾಮಗಾರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕೆಲಸ ನಿರ್ವಹಿಸುವಂತೆ ಗ್ರಾಮೀಣ ಕೂಲಿಕಾರರನ್ನು ಪ್ರೇರೇಪಿಸುವ ಉದ್ದೇಶದಿಂದ ನೀರು ಸರಾಗವಾಗಿ ಹರಿದುಹೋಗಲು ಕಂದಕ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ.
ಹಡಪದ ಅಪ್ಪಣ್ಣ ಕ್ರಾಂತಿಕಾರಿ ಶರಣ: ಶಾಸಕ ಶಿವರಾಮ ಹೆಬ್ಬಾರ
ಮಾನವೀಯತೆಯಿಂದ ಮಾತ್ರ ಉತ್ತಮ ಸಮಾಜ ಕಟ್ಟಬಹುದೆಂಬುವುದನ್ನು ಸಾಬೀತು ಮಾಡಿದ ಬಸವಣ್ಣನವರ ಆಸ್ಥಾನದಲ್ಲಿ ಕಾರ್ಯನಿರ್ವಹಿಸಿದ ಹಡಪದ ಅಪ್ಪಣ್ಣ ಅವರು ಸಮಾಜದಲ್ಲಿ ತಲೆದೋರಿದ್ದ ಜಾತಿ ಪದ್ಧತಿಯಂತಹ ಅನಿಷ್ಟ ಸಂಪ್ರದಾಯ ಹೋಗಲಾಡಿಸಲು ಶ್ರಮಿಸಿದರು.
< previous
1
...
203
204
205
206
207
208
209
210
211
...
457
next >
Top Stories
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ