• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಂಕ್ ದರೋಡೆ ತಡೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಎಸ್ಪಿ ದೀಪನ್ ಎಂ.ಎನ್.
ಈಚಿನ ದಿನದಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬ್ಯಾಂಕ್ ದರೋಡೆ ಪ್ರಕರಣಗಳು ನಡೆದಿದ್ದು, ಜಿಲ್ಲೆಯಲ್ಲಿ ಇಂತಹ ಪ್ರಕರಣ ತಡೆಯುವ ನಿಟ್ಟಿನಲ್ಲಿ ಎಲ್ಲಾ ಬ್ಯಾಂಕ್‌ಗಳಲ್ಲಿ ಗರಿಷ್ಠ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು.
ಹಳಿಯಾಳ ತಾಲೂಕಿನಲ್ಲಿ ಸಮೀಕ್ಷೆ ಕಾರ್ಯ ಸ್ಥಗಿತ
ಸಮೀಕ್ಷಾ ಕಾರ್ಯಕ್ಕೆ ತೆರಳಿದ ಗಣತಿದಾರರು ಸರ್ವರ್‌ ಸಮಸ್ಯೆ, ಆ್ಯಪ್ ಸಮಸ್ಯೆ ಹಾಗೂ ನಿಗದಿಪಡಿಸಿದ ವ್ಯಾಪ್ತಿ ಬಿಟ್ಟು ಹತ್ತು ಇಪ್ಪತ್ತು ಕಿಮೀ ದೂರದಲ್ಲಿರುವ ಮನೆಗಳನ್ನು ತೋರಿಸುತ್ತಿರುವ ಗೂಗಲ್ ಮ್ಯಾಪನ್ನು ಹಿಂಬಾಲಿಸಿಕೊಂಡು ಸುಸ್ತಾದ ಗಣತಿದಾರರು ಸರ್ಕಾರ ತಾಂತ್ರಿಕ ಸಮಸ್ಯೆ ಬಗೆಹರಿಸುವರೆಗೆ ಸದ್ಯಕ್ಕೆ ತಾತ್ಕಾಲಿಕವಾಗಿ ಗಣತಿ ಕಾರ್ಯಕ್ಕೆ ವಿರಾಮ ಹೇಳಿದ್ದಾರೆ.
ಪೌರಕಾರ್ಮಿಕರು ಕೆಲಸದ ನಿಷ್ಠೆ ಜತೆ ಆರೋಗ್ಯ ಕಾಪಾಡಿಕೊಳ್ಳಲಿ
ಪೌರಕಾರ್ಮಿಕರು ಯಾವಾಗಲೂ ಶ್ರಮಿಜೀವಿಗಳು ಅವರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ
ಸ್ವಾರ್ಥ ಮನೋಭಾವ ಅಧಿಕವಾಗಿ, ಧರ್ಮ ನಶಿಸುತ್ತಿದೆ: ಜ್ಯೋತಿರ್ವಿದ್ವಾನ್ ನಾಗೇಂದ್ರ ಭಟ್ಟ ಹಿತ್ಲಳ್ಳಿ
ತ್ರೇತಾಯುಗ ಮಂತ್ರ-ಯಂತ್ರಗಳ ಕಾಲವಾಗಿತ್ತು. ನಂತರ ದ್ವಾಪರಯುಗದಲ್ಲಿ ಮಂತ್ರ-ಯಂತ್ರ-ತಂತ್ರಗಳ ಕಾಲವಾಗಿತ್ತು.
ಪೌರಕಾರ್ಮಿಕರ ಕೆಲಸ ಶ್ರೇಷ್ಟವಾದುದು: ಜಯಸುಧಾ
ಪಟ್ಟಣ ಸುಂದರವಾಗಿಡುವುದರಲ್ಲಿ ಪೌರ ಕಾರ್ಮಿಕರ ಪಾತ್ರ ಬಹುಮುಖ್ಯವಾಗಿರುತ್ತದೆ. ಮನೆಯನ್ನು ಸ್ವಚ್ಛಂಧವಾಗಿಟ್ಟುಕೊಳ್ಳಲು ಹೆಣ್ಣು ಮಕ್ಕಳು ಎಷ್ಟು ಮುಖ್ಯವೊ ಹಾಗೆಯೇ ಊರಿಗೆ ಪೌರ ಕಾರ್ಮಿಕರು ಕೂಡ ಅಷ್ಟೆ ಮುಖ್ಯವಾಗಿರುತ್ತಾರೆ.
ಸಮೀಕ್ಷೆ ಕಾರ್ಯದಲ್ಲಿ ಅನ್ಯಾಯ: ಶಿಕ್ಷಕರ ಸಂಘದಿಂದ ಮನವಿ
ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ಕಾರ್ಯದಲ್ಲಿ ಶಿಕ್ಷಕರಿಗೆ ಅನ್ಯಾಯವಾಗುತ್ತಿರುವ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ಸ್ಥಳೀಯ ಘಟಕ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.
ವೈಯಕ್ತಿಕ ಆರೋಗ್ಯ ಕಡೆಗಣಿಸಿ ಪೌರಕಾರ್ಮಿಕ ಸೇವೆ: ಶಾಸಕ ದಿನಕರ ಶೆಟ್ಟಿ
ವೈಯಕ್ತಿಕ ಆರೋಗ್ಯ ಕಡೆಗಣಿಸಿ ಪ್ರಾಮಾಣಿಕವಾಗಿ ಪೌರಕಾರ್ಮಿಕರು ಕೆಲಸ ಮಾಡಿದ್ದರಿಂದ ಕುಮಟಾ ಪುರಸಭೆಗೆ ಸ್ವಚ್ಛತೆಯ ಕಾರಣಕ್ಕೆ ಒಳ್ಳೆಯ ಹೆಸರು ಬಂದಿದೆ.
ಅಧಿಕಾರಿಗಳ ನಡೆಯಿಂದ ಬಾಂದಿ ಸಮುದಾಯಕ್ಕೆ ಸಮಸ್ಯೆ: ಕೃಷ್ಣಾನಂದ ಬಾಂದೇಕರ್
ಅಧಿಕಾರಿಗಳ ಗೊಂದಲದಿಂದಾಗಿ ಬಾಂದಿ ಸಮುದಾಯದ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಜಾತಿ ಗಣತಿ ಸೇರಿದಂತೆ ದಾಖಲೆಗಳಲ್ಲಿ ತಮ್ಮ ಜಾತಿಯನ್ನು ಬಾಂದಿ ಎಂದು ನಮೂದಿಸುವಂತೆ ಕಾರವಾರದಲ್ಲಿ ಕರೆ ನೀಡಿದ ಸಮುದಾಯದ ಮುಖಂಡರು, ಬಂಡಿ, ಬಂಧಿ ಎಂಬ ತಪ್ಪು ಪದಗಳ ಬಳಕೆಯಿಂದ ಗೊಂದಲ ಸೃಷ್ಟಿಯಾಗಿದೆ.
ಜಿಲ್ಲೆಯ ರೈತರಿಗೆ ₹12 ಕೋಟಿ ಸಾಲಮನ್ನಾದ ಹಣ ಬಿಡುಗಡೆಗೆ ಬಾಕಿ: ಶಿವರಾಮ ಹೆಬ್ಬಾರ
ಜಿಲ್ಲೆಯ 22 ರೈತರಿಗೆ ಇನ್ನೂ ಒಟ್ಟೂ ₹12 ಕೋಟಿ ಸಾಲಮನ್ನಾದ ಹಣ ಬಿಡುಗಡೆ ಆಗಬೇಕಿದ್ದು, ಅನಿವಾರ್ಯವಾಗಿ ತಮ್ಮ ಸಾಲದ ಹಣಕ್ಕೆ ಬಡ್ಡಿಯನ್ನೂ ತುಂಬುತ್ತಿದ್ದಾರೆ. ಈ ಹಣ ಬಿಡುಗಡೆಗೆ ಪ್ರಯತ್ನಿಸುತ್ತಿದ್ದೇವೆ.
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ನನ್ನ ವಿರೋಧವಿದೆ: ಮಂಕಾಳ ವೈದ್ಯ
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ 2006-07ರಲ್ಲಿಯೇ ಚರ್ಚೆಯಾಗಿದ್ದು, ಯೋಜನೆ ಬಗ್ಗೆ ತಿಳಿದಾಗಿನಿಂದಲೂ ನಾನು ಅದನ್ನು ವಿರೋಧಿಸಿದ್ದೇನೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 575
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved