• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈದಿಕರು ಸನ್ಮಾರ್ಗದ ಪ್ರವರ್ತಕರಾಗಬೇಕು: ರಾಘವೇಶ್ವರ ಶ್ರೀ
ವೇದಗಳು ತೋರುವ ದಾರಿಯಲ್ಲಿ ಮುನ್ನಡೆಬೇಕು. ಆ ಮೂಲಕ ನಾವು ಬದುಕು ಕಟ್ಟಿಕೊಳ್ಳಬೇಕು. ಅದನ್ನು ಚಾಚೂ ತಪ್ಪದೇ ಆಚರಿಸುವುದು ಈಶ್ವರನ ಸೇವೆ. ವೈದಿಕರು ಗೃಹಸ್ಥರಲ್ಲಿ ಧಾರ್ಮಿಕ ಭಾವನೆ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ಕ್ರಿಕೆಟ್‌ನಂತೆ ಉಳಿದ ಕ್ರೀಡೆಗಳಿಗೂ ಮಹತ್ವ ನೀಡಿ: ದಿನಕರ ಶೆಟ್ಟಿ
ಶಾಲಾ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಹೆಚ್ಚು ಪಾಲ್ಗೊಂಡು, ಮುಂದೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಾಗಿ ಹೊರ ಹೊಮ್ಮಬೇಕು.
ವಿಶ್ವದಲ್ಲೇ ಅತಿ ಹೆಚ್ಚು ಕಾರ್ಯಕರ್ತರ ಪಕ್ಷ ಬಿಜೆಪಿ: ಸಂಸದ ಕಾಗೇರಿ
ಸೆಪ್ಟೆಬರ್ 2ರಂದು ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪ್ರಧಾನಿಯವರು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸೆ. 25ರೊಳಗೆ ಮುಗಿಸಿ, ಎರಡನೇ ಹಂತದಲ್ಲಿ ಅಕ್ಟೋಬರ್ 15ರ ವರೆಗೆ ಮಾತ್ರ ಅವಕಾಶವಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಪೊಲೀಸರು ಮಕ್ಕಳಸ್ನೇಹಿಯಾಗಿ ಕಾರ್ಯನಿರ್ವಹಿಸಲಿ: ವಿಜಯಕುಮಾರ
ಸಮಾಜದಲ್ಲಿ ಪ್ರತಿಯೊಬ್ಬರೂ ಎಲ್ಲ ಮಕ್ಕಳನ್ನು ತಮ್ಮ ಸ್ವಂತ ಮಕ್ಕಳಂತೆ ಕಾಳಜಿ ಮತ್ತು ರಕ್ಷಣೆ ಮಾಡಬೇಕು.
ಉಳ್ಳವರು ಗ್ಯಾರಂಟಿ ಯೋಜನೆ ಪಡೆದರೆ ಬಂದ್‌: ಸಚಿವ ಮಂಕಾಳ ವೈದ್ಯ
ಸರ್ಕಾರ ನುಡಿದಂತೆ ನಡೆದಿದೆ. ಸುಳ್ಳು ಹೇಳಲು, ರಾಜಕೀಯ ಮಾಡಲು ಈ ಯೋಜನೆ ತಂದಿಲ್ಲ. ಇದು ಬಡವರಿಗೆ ಕೊಡುವ ಯೋಜನೆ ಎಂದು ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದರು.
ಯಕ್ಷಗಾನದ ಹೊಸ ತಲೆಮಾರಿನ ಕಲಾವಿದರು ಸೃಷ್ಟಿಯಾಗಲಿ: ಸ್ವರ್ಣವಲ್ಲೀ ಶ್ರೀ
ಯಕ್ಷಗಾನ ಎಂಬ ದಿವ್ಯವಾದ ಕಲೆಗೆ ಹೊಸ ತಲೆಮಾರಿನ ಕಲಾವಿದರು ಸೃಷ್ಟಿಯಾಗಬೇಕು. ಯಕ್ಷೋತ್ಸವದ ಕೇಂದ್ರಬಿಂದು ಮಕ್ಕಳಾಗಿದ್ದಾರೆ.
ಗುರುದೃಷ್ಟಿಯಿಂದ ಎಲ್ಲ ದೋಷ ಪರಿಹಾರ: ರಾಘವೇಶ್ವರ ಶ್ರೀ
ಗ್ರಹಗಳ ಬಲ ಹೆಚ್ಚಿದಂತೆ ಫಲ ಹೆಚ್ಚು. ಬಲ ಕಡಿಮೆಯಾದಾಗ ದುಷ್ಫಲಗಳನ್ನು ನೀಡುತ್ತವೆ. ದೋಷವನ್ನು ಪರಿಹರಿಸುವ ವಿಚಾರದಲ್ಲಿ ಗುರುವಿಗೆ ಇರುವ ಬಲ ಇತರ ಯಾವ ಗ್ರಹಗಳಿಗೂ ಇಲ್ಲ.
ಬಿಜೆಪಿ ಕಾರ್ಯಕರ್ತರ ಪಾರ್ಟಿ: ಸುನೀಲ ನಾಯ್ಕ
ಎಲ್ಲ ಮುಖಂಡರು ಪ್ರತಿ ಬೂತ್ ಮಟ್ಟದಲ್ಲೂ ಹೆಚ್ಚಿನ ಸದಸ್ಯರನ್ನು ಮಾಡಲು ಮುಂದಾಗಬೇಕು. ಇದರಿಂದ ಪಕ್ಷ ಸಂಘಟನೆಗೆ ಬಲ ಬರುತ್ತದೆ. ಬಿಜೆಪಿ ಇಷ್ಟೊಂದು ಬೆಳೆಯಲು ಕಾರ್ಯಕರ್ತರ ಪರಿಶ್ರಮವೇ ಕಾರಣ ಎಂದು ಮಾಜಿ ಶಾಸಕ ಸುನೀಲ ನಾಯ್ಕ ತಿಳಿಸಿದರು.
ಭಟ್ಕಳದಲ್ಲಿ ಶರಾಬಿ ಹೊಳೆಗೆ ಒಳಚರಂಡಿ ನೀರು ಬಿಡದಂತೆ ಆಗ್ರಹ
ವೆಟ್‌ವೆಲ್ ಪಂಪಿಂಗ್ ಸ್ಟೇಷನ್‌ಅನ್ನು ಗೌಸಿಯಾ ಸ್ಟ್ರೀಟ್‌ನಿಂದ ಹೆಚ್ಚು ಸೂಕ್ತವಾದ ಸ್ಥಳಕ್ಕೆ ಸ್ಥಳಾಂತರಿಸಬೇಕು ಮತ್ತು ಭಟ್ಕಳಕ್ಕೆ ಜೀವಾಳವಾಗಿರುವ ಶರಾಬಿ ಹೊಳೆಯನ್ನು ಸ್ವಚ್ಛಗೊಳಿಸಿ ಪುನಶ್ಚೇತನಗೊಳಿಸಲು ಗಮನ ಹರಿಸಬೇಕು ಎಂದು ಆಗ್ರಹಿಸಲಾಗಿದೆ.
ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವಾಗಲಿ: ಶಾಸಕ ಹೆಬ್ಬಾರ
ಸಮಾಜದಲ್ಲಿ ಪ್ರತಿಭಾವಂತರನ್ನು ಗುರುತಿಸುವ ಕಾರ್ಯವಾಗಬೇಕು. ಸಮಾಜದಲ್ಲಿ ಸಾಕಷ್ಟು ಪ್ರತಿಭಾವಂತರಿದ್ದಾರೆ. ಅಂತಹ ಎಲ್ಲ ಸಾಧಕರು ಇನ್ನೂ ಹೆಚ್ಚು ಸಾಧನೆ ಮಾಡಲಿ ಎಂದು ಆಶಿಸಿದರು.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 457
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved