• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಮಟಾ: ಹೆಬ್ಬಾವು ಕೊಲ್ಲಲು ಹೋದ ವ್ಯಕ್ತಿ ನಾಡ ಬಂದೂಕಿನಿಂದ ಏಕಾಏಕಿ ಗುಂಡು ಸಿಡಿದು ಸಾವು

ಕೋಳಿ ಶೆಡ್ಡಿಗೆ ಬಂದಿದ್ದ ಹೆಬ್ಬಾವನ್ನು ಕೊಲ್ಲಲು ಹೋದಾಗ ನಾಡಬಂದೂಕಿನಿಂದ ಏಕಾಏಕಿ ಗುಂಡು ಸಿಡಿದು ತಾಲೂಕಿನ ಕತಗಾಲದ ಮುರಗೋಳಿ ನಿವಾಸಿ ಪ್ರಥಮ ಸುಬ್ಬು ನಾಯ್ಕ (32) ಎಂಬುವರು ಮೃತಪಟ್ಟಿದ್ದಾರೆ.

ಪರಿಸರಸ್ನೇಹಿಯಾಗಿ ಗಣೇಶನ ಹಬ್ಬ ಆಚರಿಸಿ: ಬಿ.ಕೆ. ಸಂತೋಷ್‌
ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಶಿಫಾರಸು ಮಾಡಿರುವ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಸರ್ವೋಚ್ಛ ನ್ಯಾಯಾಲಯವು ಸ್ಪಷ್ಟ ನಿರ್ದೇಶನಗಳನ್ನು ನೀಡಿದೆ. ಹೀಗಾಗಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು.
ಆಕಸ್ಮಿಕವಾಗಿ ಗುಂಡು ತಗುಲಿ ವ್ಯಕ್ತಿ ಸಾವು
ಚಾಲಕ ವೃತ್ತಿ ಮಾಡುತ್ತಿದ್ದ ಮುರಗೋಳಿಯ ಪ್ರಥಮ ಸುಬ್ಬು ನಾಯ್ಕ (೩೨) ಮೃತಪಟ್ಟ ವ್ಯಕ್ತಿ.
ಪುಣ್ಯ ಕರ್ಮಗಳೇ ಮುಕ್ತಿಗೆ ದಾರಿ: ರಾಘವೇಶ್ವರ ಶ್ರೀ
ಜೀವನದ ಭವಿಷ್ಯವನ್ನು ಮಾತ್ರವಲ್ಲದೇ ಸಾವಿನ ಬಳಿಕದ ಸ್ಥಿತಿಯನ್ನೂ ಜಾತಕದ ಮೂಲಕ ತಿಳಿಯಬಹುದು ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ರಾಜೀನಾಮೆ ನೀಡಲಿ: ವಿಶ್ವೇಶ್ವರ ಹೆಗಡೆ ಕಾಗೇರಿ
ಮುಡಾ, ವಾಲ್ಮೀಕಿ ಹಗರಣ ಸೇರಿದಂತೆ ದಿನದಿಂದ ದಿನಕ್ಕೆ ಸರ್ಕಾರದಿಂದ ಒಂದೊಂದು ಹಗರಣ ಹೊರಕ್ಕೆ ಬರುತ್ತಿದೆ ಎಂದು ಸಂಸದ ಕಾಗೇರಿ ಆರೋಪಿಸಿದರು.
ವಿದ್ಯಾರ್ಥಿಗಳು ಕೌಶಲ್ಯ ಅಳವಡಿಸಿಕೊಳ್ಳಲಿ: ಹನುಮಂತ ಶಾನಭಾಗ
ಕುಮಟಾದ ಡಾ. ಎ.ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸಿಎ ಫೌಂಡೇಶನ್ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪಾಲಕರ ಜಾಗೃತಿ ಸಭೆ ನಡೆಯಿತು.
ರಾಜು ತಾಂಡೇಲ್‌ ಕೊಡುಗೈ ದಾನಿ, ಅಪರೂಪದ ವ್ಯಕ್ತಿ: ಗಣಪತಿ ಉಳ್ವೇಕರ್
ಜಿಲ್ಲೆಯ ನಾನಾ ಭಾಗದಿಂದ ಮಹಿಳೆಯರು, ಪುರುಷರು ಎನ್ನದೇ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು, ಗಣ್ಯರು ಸೇರಿದಂತೆ ನೆಚ್ಚಿನ ರಾಜಣ್ಣನನ್ನು ನೆನೆಸಿಕೊಂಡು ಪುಷ್ಪ ನಮನ ಸಲ್ಲಿಸಿ ಭಾವಪರವಶವಾದರು.
ಹಳಿಯಾಳದ ಬಿಜೆಪಿ ಸಭೆಯಲ್ಲಿ ಮುಖಂಡರ ಮೇಲೆ ಹಲ್ಲೆ
ಶಿವಾಜಿ ನರಸಾನಿ ಅವರನ್ನು ಕಂಡು ತೀವ್ರ ಉದ್ರಿಕ್ತರಾದ ಹಳಿಯಾಳ ಬಿಜೆಪಿ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶಿವಾಜಿ ನರಸಾನಿ ಉಪಸ್ಥಿತಿಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅವರಿಗೆ ಸಭೆಯ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲವೆಂದು ಪಟ್ಟು ಹಿಡಿದರು.
ಡಾ. ಜಿ.ಎಲ್. ಹೆಗಡೆಗೆ ಎಂ.ಎ. ಹೆಗಡೆ ದಂಟ್ಕಲ್ ಪ್ರಶಸ್ತಿ ಪ್ರದಾನ
ಆರಾಧನೆ ಕಲೆಯಾಗಿರುವ ಯಕ್ಷಗಾನ ಎಂದರೆ ಕುಣಿಯುವುದು ಎಂಬಂತಾಗಿದೆ. ಆದರೆ ಅದು ತಪ್ಪು. ಜನರಿಗೆ ಉತ್ತಮ ಸಂದೇಶ ನೀಡುವುದು ಯಕ್ಷಗಾನ ಮುಖ್ಯ ಉದ್ದೇಶವಾಗಿದೆ.
ಸೇವಾ ಮನೋಭಾವದಿಂದ ಉತ್ತಮವಾಗಿ ಸೇವೆ ಸಲ್ಲಿಸಿ: ಜಿಪಂ ಸಿಇಒ ಈಶ್ವರ
ವಿವಿಧ ಯೋಜನೆಗಳ ಕಾಮಗಾರಿಗಳನ್ನು ಅನುಷ್ಠಾನ ಮಾಡುವ ಸಂದರ್ಭದಲ್ಲಿ, ಸ್ವತಃ ಸ್ಥಳ ಭೇಟಿ ನೀಡಿ, ಅಲ್ಲಿನ ಸ್ಥಳೀಯ ಪರಿಸ್ಥಿತಿಗಳನ್ನು ಜನರೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುವ ಮನೋಭಾವನೆಗಳನ್ನು ಬೆಳೆಸಿಕೊಳ್ಳಬೇಕು.
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 457
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved