• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲಾ ವ್ಯಾಪ್ತಿಯಲ್ಲಿಯೇ ನಿಯೋಜಿಸಲು ಶಿಕ್ಷಕರ ಆಗ್ರಹ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ನೇಮಕಗೊಂಡಿರುವ ಶಿಕ್ಷಕರಿಗೆ ತಮ್ಮ ಶಾಲಾ ವ್ಯಾಪ್ತಿಯಲ್ಲಿಯೇ ನಿಯೋಜನೆ ಮಾಡಬೇಕೆಂದು ಹಳಿಯಾಳ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಆಗ್ರಹಿಸಿದೆ.
ಸಮೀಕ್ಷೆ ಸಮಬಾಳು ತತ್ವ ಒಳಗೊಂಡಿರುವ ಸಾಮಾಜಿಕ ಕ್ರಾಂತಿ: ಶಾಸಕ
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಎಲ್ಲಾ ಧರ್ಮದವರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಅಧ್ಯಯನವಾಗಿರದೇ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ತತ್ವವನ್ನು ಒಳಗೊಂಡಿರುವ ಸಾಮಾಜಿಕ ಕ್ರಾಂತಿಯಾಗಿದೆ.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ
ಸ್ಥಳೀಯ ಕಾರ್ಮಿಕರ ಸಮಸ್ಯೆಗಳಿಗೆ ಹೊಸ ದೃಷ್ಟಿಕೋನದಿಂದ ಪರಿಹಾರ ಸಿಗುವ ಸಾಧ್ಯತೆ ಇದೆ.
ಜೇನು ಕೃಷಿ ಮಾಡಿ ಹೆಚ್ಚಿನ ಆದಾಯ ಗಳಿಸಿ: ವೈದ್ಯ ಸುನೀಲ್ ಚೇತನ
ಮಾವಳ್ಳಿ ರೈತರ ಉತ್ಪಾದಕ ಕಂಪನಿ ಮತ್ತು ಖಾದಿ ಗ್ರಾಮೋದ್ಯೋಗ ಆಯೋಗದ ಸಹಯೋಗದಲ್ಲಿ ಇಲ್ಲಿನ ಕೊಪ್ಪ ಪಂಚಾಯತ್ ನ ಬೇಳೂರಿನ ಅಣ್ಣಪ್ಪ ಮರಾಠಿ ಅವರ ಮನೆ ಆವರಣದಲ್ಲಿ ಜೇನು ಕೃಷಿ ಮಾಹಿತಿ ಕಾರ್ಯಾಗಾರವನ್ನು ವೈದ್ಯ ಸುನಿಲ್ ಚೇತನ್ ಉದ್ಘಾಟಿಸಿದರು.
ಸರ್ಕಾರಿ ಯೋಜನೆಗಳ ಸಾಲ ನೀಡಲು ವಿಳಂಬ ಮಾಡಬೇಡಿ: ಡಾ. ದಿಲೀಷ್ ಶಶಿ
ಜಿಲ್ಲೆಯಲ್ಲಿ ವಿವಿಧ ಸರ್ಕಾರಿ ಯೋಜನೆಗಳಡಿ ಬ್ಯಾಂಕ್‌ಗಳಿಗೆ ಸಲ್ಲಿಕೆಯಾಗುವ ಸಾಲದ ಅರ್ಜಿಗಳನ್ನು ವಿಳಂಬಕ್ಕೆ ಆಸ್ಪದ ನೀಡದೇ ಶೀಘ್ರದಲ್ಲಿ ಸಲ ಮಂಜೂರು ಮಾಡಬೇಕು.
ಬಾಕ್ಸೈಟ್ ಗಣಿಗಾರಿಕೆ ಸಮೀಕ್ಷೆಗೆ ಅವಕಾಶ ಬೇಡ
ಹೊನ್ನಾವರ ಅಪ್ಸರಕೊಂಡ, ಕಾಸರಕೋಡ, ಇಡಗುಂಜಿ ಅರಣ್ಯ ಪ್ರದೇಶದಲ್ಲಿ ಬಾಕ್ಸೈಟ್ ಗಣಿಗಾರಿಕೆ ಸಮೀಕ್ಷೆಗೆ ಮುಂದಾಗಿದ್ದು, ಇದಕ್ಕೆ ಅವಕಾಶ ನೀಡಬಾರದು.
ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಚಾಲನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನದಂತೆ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆಗೆ ಸಮೀಕ್ಷೆ ಆರಂಭಗೊಂಡಿದೆ.
ಜಿಎಸ್‌ಟಿ ಸುಧಾರಣೆ; ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಜೀವನಮಟ್ಟ ಸುಧಾರಿಸಲಿದ್ದು, ಶೇ.99 ನಿತ್ಯೋಪಯೋಗಿ ವಸ್ತುಗಳು ಅಗ್ಗವಾಗುವ ನಿರೀಕ್ಷೆಯಿದೆ.
ಸ್ಥಳೀಯ ಸಮಸ್ಯೆಗಳನ್ನು ತ್ವರಿತ ಬಗೆಹರಿಸಿ: ಸಚಿವ ವೈದ್ಯ
ಜನಸ್ಪಂದನಾ ಸಭೆಗೆ ತಾಲೂಕಿನ ಮೂಲೆ ಮೂಲೆಗಳಿಂದ ನೂರಾರು ಜನರು ಅರ್ಜಿ ಹಿಡಿದು ಆಗಮಿಸಿದ್ದರು.
ಆಸ್ಪತ್ರೆ ಕಟ್ಟಡದ ಅನುದಾನ ಕಡಿತಕ್ಕೆ ಶಾಸಕರು ಉತ್ತರಿಸಲಿ: ಹೆಗಡೆ
ಇಂದಿನ ಸರ್ಕಾರ ₹5.20 ಕೋಟಿಗೆ ಇಳಿಕೆ ಮಾಡಿದೆ. ಇದರ ಕುರಿತು ಶಾಸಕರು ಸ್ಪಷ್ಟನೆ ನೀಡುತ್ತಿಲ್ಲ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 575
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved