• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ರಹ್ಮಾನಂದ ಶ್ರೀಗಳ ಆಶೀರ್ವಾದ ಪಡೆದ ಕಲ್ಲಡ್ಕ ಪ್ರಭಾಕರ್ ಭಟ್
ಬ್ರಹ್ಮಾನಂದ ಶ್ರೀಗಳು ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಗೌರವಿಸಿದರು. ಭಟ್ಕಳದ ಭವತಾರಿಣಿ ಹವ್ಯಕ ಸೀಮಾ ವಲಯದ ಪ್ರಮುಖರು ಸೇರಿದಂತೆ ಅನೇಕ ಗಣ್ಯರು ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಎಲ್ಲ ಧರ್ಮಪೀಠಗಳು ಒಗ್ಗೂಡಿ ಹೋರಾಡಲಿ: ರಾಘವೇಶ್ವರ ಶ್ರೀ
ಸನ್ಯಾಸ ಸ್ವೀಕಾರ ಮಾಡುವಾಗಲೇ ಯಾರಿಗೂ ನಾವು ತೊಂದರೆ ಮಾಡುವುದಿಲ್ಲ ಎಂಬ ದೃಢ ಪ್ರತಿಜ್ಞೆ ಕೈಗೊಳ್ಳಬೇಕಾಗುತ್ತದೆ. ಸನ್ಯಾಸ ಎನ್ನುವುದು ಒಂದರ್ಥದಲ್ಲಿ ನಿರುಪದ್ರವ ವ್ರತ ಎಂದು ರಾಘವೇಶ್ವರ ಭಾರತೀ ಶ್ರೀಗಳು ತಿಳಿಸಿದರು.
ನಾನು ಬಿಜೆಪಿ, ಕಾಂಗ್ರೆಸ್ಸಿನಲ್ಲಿ ಇಲ್ಲ, ಶಾಸಕ ಅಷ್ಟೇ: ಶಾಸಕ ಶಿವರಾಮ ಹೆಬ್ಬಾರ ಸ್ಪಷ್ಟನೆ
ಯಡಿಯೂರಪ್ಪನವರ ಗೌರವಕ್ಕೆ ಧಕ್ಕೆಯಾಗುವ ರೀತಿ ನಾನು ಎಂದೂ ಮಾತನಾಡಿಲ್ಲ. ಮಾತನಾಡುವ ಸಂಸ್ಕೃತಿಯೇ ತಿಳಿಯದವರ ಮಾತಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ಮುಖಂಡರಿಗೆ ಶಾಸಕ ಶಿವರಾಮ ಹೆಬ್ಬಾರ ತಿರುಗೇಟು ನೀಡಿದರು.
ಪರಿಸರಸ್ನೇಹಿಯಾಗಿ ಗಣೇಶೋತ್ಸವ ಆಚರಿಸಿ: ಜಿಲ್ಲಾಧಿಕಾರಿ
ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ಕೇವಲ ಮಣ್ಣಿನಿಂದ ತಯಾರಿಸಿದ ಮೂರ್ತಿಗಳನ್ನು ಮಾತ್ರ ಉಪಯೋಗಿಸಲು ಅವಕಾಶ ಇದೆ.
ಸುಪಾ ಜಲಾಶಯದಿಂದ 10 ಸಾವಿರ ಕ್ಯುಸೆಕ್ ನೀರು ಬಿಡುಗಡೆ
ಈಗಾಗಲೇ ಜಲಾಶಯದಿಂದ ನೀರು ಬಿಡುಗಡೆ ಕುರಿತು ವಿದ್ಯುತ್ ನಿಗಮ ನದಿ ಪಾತ್ರದ ಜನತೆಗೆ ಮೂರು ಬಾರಿ ಎಚ್ಚರಿಕೆಯ ನೋಟಿಸ್ ನೀಡಿತ್ತು. ಸುರಕ್ಷಿತವಾಗಿ ಸ್ಥಳಾಂತರಗೊಳ್ಳುವಂತೆ ಆಸುಪಾಸಿನ ನಿವಾಸಿಗಳಿಗೆ ಸೂಚನೆ ನೀಡಲಾಗಿದೆ.
ದಾಂಡೇಲಿಯ ವಸತಿ ಶಾಲೆ ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ಡಾ. ಎಪಿಜೆ ಅಬ್ದುಲ್ ಕಲಾಂ ವಸತಿಶಾಲೆಯ ಪ್ರಾಚಾರ್ಯ ವಿಶ್ವನಾಥ ಹುಲಸದಾರ ವರ್ಗಾವಣೆಗೊಂಡರೂ ಚಾರ್ಜ್ ನೀಡದೆ ಹೋಗಿರುವ ಮತ್ತು ಅವರ ಅವಧಿಯಲ್ಲಿ ಆಗಿರುವ ಅನೇಕ ತಪ್ಪುಗಳ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡಿತ್ತು.
ಮಕ್ಕಳಿಗೆ ಬಾಲ್ಯದಲ್ಲೇ ಸಂಸ್ಕಾರ ಕಲಿಸಿ: ಸುಭಾಷ
ನಮ್ಮ ಆಚಾರ ವಿಚಾರ, ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕು. ಇಂದಿನ ದಿನಗಳಲ್ಲಿ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಬೇಕಾದ ಅನಿವಾರ್ಯತೆ ಹೆಚ್ಚಿದ್ದು, ಈ ಬಗ್ಗೆ ಪಾಲಕರ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಸುಭಾಷ ಎಂ. ಶೆಟ್ಟಿ ತಿಳಿಸಿದರು.
ಸಿದ್ದು ಕೆಳಗಿಳಿಸಲು ಡಿಕೆಶಿ, ಖರ್ಗೆ ಯತ್ನ: ಲಿಂಗರಾಜ ಪಾಟೀಲ ಆರೋಪ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ. ೪೦ರಷ್ಟು ಕಮಿಷನ್ ಸರ್ಕಾರ ಎಂದು ಆರೋಪಿಸಿದ್ದ ಕಾಂಗ್ರೆಸಿಗರು, ಈಗ ತಾವೇ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಅಧಿಕಾರಕ್ಕೆ ಬಂದ ನಾಲ್ಕೈದು ತಿಂಗಳಿನಲ್ಲಿಯೇ ಭ್ರಷ್ಟಾಚಾರ ಆರಂಭಿಸಿ, ಈಗ ಶೇ. ೭೦ರಷ್ಟು ಭ್ರಷ್ಟಾಚಾರದ ಸರ್ಕಾರವಾಗಿದೆ ಎಂದು ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಆರೋಪಿಸಿದರು.
ಬ್ರಹ್ಮಾನಂದ ಶ್ರೀಗಳ ಆಶೀರ್ವಾದ ಪಡೆದ ಗಣ್ಯರು
ಶಾಸಕ ಭೀಮಣ್ಣ ನಾಯ್ಕ ದಂಪತಿ ಶಿರಸಿ ತಾಲೂಕು ಆರ್ಯ ಈಡಿಗ, ನಾಮಧಾರಿ, ಬಿಲ್ಲವ ಸಮಾಜದ ಪರವಾಗಿ ಸ್ವಾಮೀಜಿಗಳ ಪಾದಪೂಜೆ ನೆರೆವೇರಿಸಿ ಸ್ವಾಮೀಜಿಗಳಿಂದ ಮಂತ್ರಾಕ್ಷತೆಯನ್ನು ಪಡೆದರು.
ಯಲ್ಲಾಪುರ ಪಟ್ಟಣಕ್ಕೆ ₹96 ಕೋಟಿ ವೆಚ್ಚದಲ್ಲಿ ಕುಡಿವ ನೀರಿನ ಯೋಜನೆ: ಶಾಸಕ ಶಿವರಾಮ ಹೆಬ್ಬಾರ
ಕಾಮಗಾರಿ ಆರಂಭಕ್ಕೆ ಅಗತ್ಯವುಳ್ಳ ಸಿದ್ಧತೆ ನಡೆಸಿ, ಅರಣ್ಯ ಇಲಾಖೆಯಲ್ಲಿ ಪೈಪ್‌ಲೈನ್ ಹಾಕಲು ಮರ ಕಡಿಯುವ ಅಗತ್ಯವಿಲ್ಲ. ಅರಣ್ಯ ಇಲಾಖೆ ತೊಂದರೆ ನೀಡದಂತೆ ಅರಣ್ಯಾಧಿಕಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ ಅವರು ನಿರ್ದೇಶನ ನೀಡಿದರು.
  • < previous
  • 1
  • ...
  • 216
  • 217
  • 218
  • 219
  • 220
  • 221
  • 222
  • 223
  • 224
  • ...
  • 457
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved