• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಬೆಳೆಸಿಕೊಳ್ಳಲಿ: ಸಂಗೀತಾ ಪ್ರಭು
ಹಳಿಯಾಳ ಪಟ್ಟಣದ ಶ್ರೀ ವಿ.ಆರ್.ಡಿ.ಎಂ. ಟ್ರಸ್ಟ್‌ನ ವಿಮಲಾ ವಿ. ದೇಶಪಾಂಡೆ ಸ್ಕೂಲ್ ಆಫ್ ಎಕ್ಸಲೆನ್ಸ್‌ ಶಾಲೆಯಲ್ಲಿ ಸೋಮವಾರ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಶಾಲೆಯ ಧರ್ಮದರ್ಶಿ ರಾಧಾ ಆರ್. ದೇಶಪಾಂಡೆ ಅವರ ಜನ್ಮದಿನ ಆಚರಿಸಲಾಯಿತು.
ಗೋಕರ್ಣ ಆತ್ಮಲಿಂಗಕ್ಕೆ ವಿಶೇಷ ಪೂಜೆ
ಗೋಕರ್ಣ ಮಹಾಬಲೇಶ್ವರ ದೇವಾಲಯದಲ್ಲಿ ಕ್ರೋಧಿ ಸಂವತ್ಸರದ ಶ್ರಾವಣ ಮಾಸದ ನಾಲ್ಕನೇ ಸೋಮವಾರ ಮುಂಜಾನೆ ವಿಶೇಷ ಪೂಜೆ ನೆರವೇರಿತು. ಆತ್ಮಲಿಂಗಕ್ಕೆ ನವರತ್ನ ಖಚಿತ ಸುವರ್ಣ ಕವಚ ತೊಡಿಸಿ ಬಿಲ್ವಾರ್ಚನೆ, ಸುವರ್ಣ ನಾಗಾಭರಣ ಅಲಂಕಾರದೊಂದಿಗೆ ವಿಶೇಷ ನೈವೇದ್ಯಗಳನ್ನು ಸಮರ್ಪಿಸಲಾಯಿತು.
ಶಿಕ್ಷಣದಲ್ಲಿ ತಂತ್ರಜ್ಞಾನದ ಬಳಕೆ ವ್ಯಾಪಕವಾಗಲಿ: ರಾಜೇಂದ್ರ ಭಟ್
ಕುಮಟಾ ಪಟ್ಟಣದ ಚಿತ್ರಗಿ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಕನ್ನಡ ಮತ್ತು ಸಮಾಜ ವಿಜ್ಞಾನ ವಿಷಯ ಕಾರ್ಯಾಗಾರ ನಡೆಯಿತು. ಬಿಇಒ ಹಾಗೂ ತಾಪಂ ಇಒ ರಾಜೇಂದ್ರ ಎಲ್. ಭಟ್ ಕಾರ್ಯಕ್ರಮ ಉದ್ಘಾಟಿಸಿದರು.
ಶರಾವತಿ ನದಿ ನೀರು ಬೆಂಗಳೂರಿಗೆ ಒಯ್ಯುವುದಕ್ಕೆ ಬಿಡುವುದಿಲ್ಲ: ಹರತಾಳು ಹಾಲಪ್ಪ
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವ ಯೋಜನೆ ವಿರೋಧಿಸಿ ಹೋರಾಟಕ್ಕೆ ರೂಪುರೇಷೆ ಸಿದ್ಧಪಡಿಸುತ್ತೇವೆ. ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಸಿದ್ಧ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದ್ದಾರೆ.
ಮೌಲಿಕ ಜೀವನ ನಡೆಸಲು ಭಗವದ್ಗೀತೆ ಪೂರಕ: ಅಶೋಕ ಭಟ್ಟ
ಶ್ರೀಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ಸೋಮವಾರ ಯಲ್ಲಾಪುರದ ತಹಸೀಲ್ದಾರ್ ಕಚೇರಿಯ ಸಭಾಭವನದಲ್ಲಿ ಶ್ರೀಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಉದ್ಘಾಟನೆಯಾಗಿ 6 ತಿಂಗಳಾದರೂ ಆರಂಭವಾಗದ ಮುಂಡಗೋಡ ಬಸ್‌ ಡಿಪೋ
ಉದ್ಘಾಟನೆಗೊಂಡು ಆರು ತಿಂಗಳಾದರೂ ಮುಂಡಗೋಡದ ಸಾರಿಗೆ ಸಂಸ್ಥೆಯ ಡಿಪೋ ಕಾರ್ಯಾರಂಭ ಮಾಡಿಲ್ಲ. ಮೂಲಸೌಲಭ್ಯ ಒದಗಿಸದೇ ಇದ್ದರೂ ಲೋಕಸಭೆ ಚುನಾವಣೆ ಸಮಯದಲ್ಲಿ ತರಾತುರಿಯಲ್ಲಿ ಡಿಪೋ ಉದ್ಘಾಟಿಸಲಾಗಿದೆ ಎಂಬುದು ಸಾರ್ವಜನಿಕರ ಆಕ್ಷೇಪ
ಭಗವದ್ಗೀತೆ ಸರ್ವ ಕಾಲಕ್ಕೂ ಪ್ರಸ್ತುತ: ಪ್ರಕಾಶ ರಜಪೂತ
ಕಾರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಪುಷ್ಪಾರ್ಚನೆ ಮಾಡಿದರು.
ಹೊನ್ನಾವರದಲ್ಲಿ ಮಳೆಗೆ ಕುಸಿದ ಮನೆ: ವೃದ್ಧೆ ರಕ್ಷಣೆ
ಅವಶೇಷಗಳಡಿ ಸಿಲುಕಿದ್ದ ವೃದ್ಧೆಯನ್ನು ಸುರಕ್ಷಿತವಾಗಿ ಹೊರತೆಗೆದು ಪ್ರಾಣಾಪಾಯದಿಂದ ಕಾಪಾಡಿದ್ದಾರೆ. ಸಾರ್ವಜನಿಕರು ಸಹ ಕಾರ್ಯಾಚರಣೆಗೆ ಕೈಜೋಡಿಸಿದ್ದರು.
ಭಗವದ್ಗೀತೆಯಿಂದ ಜೀವನ ಉನ್ನತಿ: ಸ್ವರ್ಣವಲ್ಲೀ ಶ್ರೀ
ಉನ್ನತಿಯ ಮಾರ್ಗವನ್ನು ಅನುಸರಿಸಿ ಅವನತಿಯ ಮಾರ್ಗವನ್ನು ಬಿಡಬೇಕು. ಉನ್ನತಿಯ ಮಾರ್ಗಗಳನ್ನು ಭಗವಂತನು ಇಡೀ ಭಗವದ್ಗೀತೆಯಲ್ಲಿ ಕೊಟ್ಟಿದ್ದಾನೆ ಎಂದು ಸ್ವರ್ಣವಲ್ಲೀ ಶ್ರೀಗಳು ತಿಳಿಸಿದರು.
ಮೇಲ್ಮನವಿ ಪುನರ್‌ ಪರಿಶೀಲನೆಗೆ ಅವಕಾಶ: ರವೀಂದ್ರ ನಾಯ್ಕ
ಜಿಲ್ಲೆಯಲ್ಲಿ ಅರಣ್ಯ ಭೂಮಿ ಹಕ್ಕು ಕಾಯ್ದೆಯಡಿಯಲ್ಲಿ ೮೫,೭೫೭ ಅರಣ್ಯವಾಸಿಗಳು ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಅವುಗಳಲ್ಲಿ ಶೇ. ೭೨ರಷ್ಟು ಅರ್ಜಿಗಳಿಗೆ ಅಸಮರ್ಪಕವಾಗಿ ಜಿಪಿಎಸ್ ಮಾಡಲಾಗಿದೆ.
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 457
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved