• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದ್ದೆಗಿಳಿದು ಭತ್ತ ನಾಟಿ ಮಾಡಿದ ವಿದ್ಯಾರ್ಥಿಗಳು
ವಿದ್ಯಾರ್ಥಿಗಳು ಜೋಯಿಡಾ ತಾಲೂಕಿನ ಜಗಲಬೇಟದಲ್ಲಿರುವ ಪ್ರಗತಿಪರ ಕೃಷಿಕ ಮಹಾದೇವರ ಅವರ ಹೊಲಗದ್ದೆಯಲ್ಲಿ ಇಳಿದು ಭತ್ತದ ನಾಟಿ ಮಾಡಿದರು.
ಅಡಕೆ ಜತೆ ಮಿಶ್ರಬೆಳೆ ಬೆಳೆಯಿರಿ: ಶಾಸಕ ಭೀಮಣ್ಣ ನಾಯ್ಕ
ಕೃಷಿ ಇಲಾಖೆಯಿಂದ ₹೧.೨೫ ಕೋಟಿ ವೆಚ್ಚದಲ್ಲಿ ರೈತರಿಗೆ ಅಗತ್ಯ ಯಂತ್ರೋಪಕರಣ ನೀಡುವ ಮೂಲಕ ಕೃಷಿ ಹಾಗೂ ತೋಟಗಾರಿಕೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಬಡವರು, ಸಾಮಾನ್ಯರಿಗೆ ಟಿಎಂಎಸ್‌ ವರದಾನ: ಆರ್‌.ಎಂ. ಹೆಗಡೆ ಬಾಳೇಸರ
ಟಿಎಂಎಸ್ ಸಂಸ್ಥೆಯಲ್ಲಿ ಕಡುಬಡವರು, ಬಡವರು ಹಾಗೂ ಸಾಮಾನ್ಯ ಜನತೆ ಹೆಚ್ಚಾಗಿ ವ್ಯವಹರಿಸುತ್ತಿದ್ದಾರೆ ಎಂದು ಆರ್.ಎಂ. ಹೆಗಡೆ ಬಾಳೇಸರ ತಿಳಿಸಿದರು.
ರಕ್ತಹೀನತೆ ತಡೆಗೆ ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಿ: ನೇತ್ರಾವತಿ ಹೆಗಡೆ
ಗರ್ಭಿಣಿಯರು ಪೋಷಣಾ ಅಭಿಯಾನದ ಪ್ರಯೋಜನ ಪಡೆದುಕೊಳ್ಳಬೇಕು.
ಸಾಲ ನೀಡಲು ಸಹಕಾರ ಸಂಘಗಳ ತಾರತಮ್ಯ: ಕಾಂಗ್ರೆಸ್ ಆರೋಪ
ಸಹಕಾರ ಸಂಘಗಳು ತಾರತಮ್ಯ ಮಾಡುವುದನ್ನು ನಿಲ್ಲಿಸಬೇಕು. ಕೂಡಲೇ ಅಗತ್ಯವಿರುವ ರೈತರಿಗೆ ಸಾಲ ಸೌಲಭ್ಯ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಅಳಿವಿನಂಚಿನಲ್ಲಿ ಇರುವ ಹಬ್‌ ಬ್ಯಾಕ್‌ ಡಾಲ್ಫಿನ್‌ ಮೃತದೇಹ ಪತ್ತೆ
ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ, ವೈದ್ಯರು ಡಾಲ್ಫಿನ್‌ನ ಮರಣೋತ್ತರ ಪರೀಕ್ಷೆ ಮಾಡಿದರು.
ಜಪ, ಹೋಮ, ದಾನಗಳಿಂದ ರೋಗ ನಾಶ: ಸ್ವರ್ಣವಲ್ಲೀ ಶ್ರೀ
ಜಗತ್ತಿನಲ್ಲಿ ಗೋಚರಿಸದೆ ಇರುವ ಸೂಕ್ಷ್ಮ ಕಾರಣಗಳೇ ಹೆಚ್ಚಿಗೆ ಕೆಲಸ ಮಾಡುತ್ತವೆ. ಕಾರಣ ಗೊತ್ತಾಗದೇ ಸಮಸ್ಯೆಗಳನ್ನು ಎದುರಿಸುತ್ತಾ ಇರುತ್ತೇವೆ ಎಂದು ಸ್ವರ್ಣವಲ್ಲೀ ಶ್ರೀಗಳು ತಿಳಿಸಿದರು.
ಶ್ರೀಗಂಧದ ಮರ ಕಡಿದು ಸಾಗಿಸಲು ಯತ್ನ
ಮುಂಡಗೋಡದ ಎಸ್. ನಾರಾಯಣ ರಾವ್ ಎಂಬವರ ಮನೆಯ ಆವರಣದಲ್ಲಿ ಬೆಳೆದ ಶ್ರೀಗಂಧದ ಮರ ಇದಾಗಿದೆ.
ಪುರಸಭೆ ಕುರಿತು ಮಿಥ್ಯಾರೋಪ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಸದಸ್ಯರ ಆಗ್ರಹ
ತಿನಿತ್ಯ ಸಾಮಾಜಿಕ ಜಾಲತಾಣದಲ್ಲಿ ಪುರಸಭೆ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿ ಬಗ್ಗೆ ಮಾಡುತ್ತಿರುವ ತೇಜೋವಧೆ ನೋಡಿ ನೋವಾಗುತ್ತಿದ್ದು, ಇದೊಂದು ಹಳಿಯಾಳ ಪಟ್ಟಣವಾಸಿಗಳ ಹೆಸರಿಗೆ ಮಸಿ ಬಳಿಯು ಪ್ರಯತ್ನವಾಗಿದೆ. ಇದನ್ನು ತಡೆಯಬೇಕು ಎಂದು ಪುರಸಭೆ ಸದಸ್ಯರು ಆಗ್ರಹಿಸಿದರು.
ರೈತವಿರೋಧಿ ನೀತಿ ಕೈಬಿಡಲು ಶಿರಸಿಯಲ್ಲಿ ಆಗ್ರಹ
ಕೃಷಿ ಜಮೀನನ್ನು ಕೃಷಿಕರಲ್ಲದವರು ಖರೀದಿಸಲು ನೀಡಿರುವ ಅವಕಾಶವನ್ನು ತೆಗೆದುಹಾಕಿ, ಕೃಷಿ ಜಮೀನನ್ನು ಉಳಿಸಬೇಕು ಎಂದು ಆಗ್ರಹಿಸಲಾಯಿತು.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 457
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved