ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಕೋಲಾದಲ್ಲಿ ಮೂರು ಕರುವಿಗೆ ಜನ್ಮ ನೀಡಿದ ಹಸು!
ಸಾಮಾನ್ಯವಾಗಿ ಹಸು ಒಂದು ತಪ್ಪಿದರೆ ಎರಡು ಕರುವಿಗೆ ಜನ್ಮ ನೀಡಿರುವುದನ್ನು ಕೇಳಿದ್ದೇವೆ. ಆದರೆ ಗಜಾನನ ಶೆಟ್ಟಿಯವರ ಹಸು ತೀರಾ ಅಪರೂಪವೆಂಬಂತೆ ಮೂರು ಕರುಗಳಿಗೆ ಜನ್ಮ ನೀಡಿದೆ.
ಹಾಳಾದ ಉತ್ತರ ಕನ್ನಡ ಜಿಲ್ಲೆಯ ಹೆದ್ದಾರಿಗಳು: ಸಂಚಾರಕ್ಕೆ ತೊಂದರೆ
ಕುಮಟಾ ಬಡಾಳ ಸಿದ್ದಾಪುರ ರಾಜ್ಯ ಹೆದ್ದಾರಿ, ಅಂಕೋಲಾ ಯಲ್ಲಾಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ, ಅಂಕೋಲಾ ಅಚವೆ ಯಾಣ ಶಿರಸಿ ರಾಜ್ಯ ಹೆದ್ದಾರಿ ಬಹುತೇಕ ಕಡೆ ಗುಂಡಿ ಬಿದ್ದಿದ್ದು, ಅಪಾಯಕ್ಕೆ ಎಡೆ ಮಾಡಿಕೊಡುವ ಸಾಧ್ಯತೆಯಿದೆ.
ಸರ್ಕಾರದ ಮಾನದಂಡದಂತೆ ಸಾಗುವಳಿ ಚೀಟಿ ವಿತರಣೆ: ಸಚಿವ ಕೃಷ್ಣ ಬೈರೇಗೌಡ
ಸಾಮಾಜಿಕ ಹಾಗೂ ಅರ್ಥಿಕವಾಗಿ ಬಡವರನ್ನು ಹುಡುಕಿ ಅವರಿಗೆ ಆದ್ಯತೆ ಮೇರೆಗೆ ಸರ್ಕಾರದ ಮಾನದಂಡದ ಪ್ರಕಾರ ಕೆಲಸ ಮಾಡಿಕೊಡಲಾಗುತ್ತಿದೆ.
ಕಾಂಗ್ರೆಸ್ ಸರ್ಕಾರ ಭದ್ರವಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಜನರ ಕಲ್ಯಾಣ ಮಾಡುತ್ತಿದ್ದೇವೆ : ಸಚಿವ ಕೃಷ್ಣ ಬೈರೇಗೌಡ
ಕಂದಾಯ ಇಲಾಖೆಯಲ್ಲಿ ಸರ್ವೇಯರ್ ಕೊರತೆ ಇರುವುದು ನಿಜ. ಎಲ್ಲ ಖಾಲಿ ಹುದ್ದೆ ಭರ್ತಿಗೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದು, ಆ ಕುರಿತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಹಳಿಯಾಳ ಕ್ಷೇತ್ರ ಬಿಜೆಪಿ ಗೆಲ್ಲಿಸುವ ಗುರಿ: ಸುನೀಲ ಹೆಗಡೆ
ಯಾವುದೇ ಭಿನ್ನಮತಗಳಿಗೆ ಅವಕಾಶ ಬರದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹಿರಿಯರಾದ ಮಾಜಿ ವಿಧಾನಪರಿಷತ್ ಸದಸ್ಯ ವಿ.ಡಿ. ಹೆಗಡೆ ಅವರ ಮಾರ್ಗದರ್ಶನದಲ್ಲಿ ಹೆಜ್ಜೆಯಿಡಲಿದ್ದೇವೆ ಎಂದು ಸುನೀಲ ಹೆಗಡೆ, ಎಸ್.ಎಲ್. ಘೋಟ್ನೇಕರ್ ತಿಳಿಸಿದರು.
ಸಂಸ್ಕೃತಿ ಪರಂಪರೆ ಜಾಗೃತಿಗೆ ವಿಶ್ವ ಹವ್ಯಕ ಸಮ್ಮೇಳನ: ಡಾ. ಗಿರಿಧರ ಕಜೆ
ನಮ್ಮ ಈ ಕಾರ್ಯಕ್ರಮ ಪ್ರತಿಯೊಂದು ವರ್ಗಕ್ಕೂ ಆದರ್ಶಪ್ರಾಯವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿಯೇ ನಮ್ಮ ಪ್ರಾಚೀನರು ಈ ಮಹಾಸಭೆಯನ್ನು ಪ್ರಾರಂಭಿಸಿದ್ದಾರೆ.
ಪೊಲೀಸರು ಆರೋಗ್ಯ ಕಾಳಜಿ ವಹಿಸಲಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಪೊಲೀಸರಿಗೆ ಕ್ರೀಡಾ ಮನೋಭಾವ ಇದ್ದಲ್ಲಿ ಕರ್ತವ್ಯ ನಿರ್ವಹಣೆಗೆ ನೆರವಾಗಲಿದೆ. ಜಿಲ್ಲೆಯಲ್ಲಿ ಪೊಲೀಸರ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಕಳೆದ ಬಾರಿ ವಲಯಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲೆಗೆ ಗರಿಷ್ಠ ಪ್ರಶಸ್ತಿಗಳು ಬಂದಿವೆ.
ಕದಂಬ ನೌಕಾನೆಲೆಗೆ ರಾಜ್ಯಪಾಲರ ಭೇಟಿ
ಬುಧವಾರ ಸಂಜೆ ನೌಕಾನೆಲೆಯಲ್ಲಿ ಆಯೋಜಿಸಲಾದ ನೇವಿ ಡೇ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಉಪಸ್ಥಿತರಿರುವರು.
ಅಂಗವಿಕಲರ ಪ್ರತಿಭೆಗೆ ಪ್ರೋತ್ಸಾಹ ನೀಡಿ: ನಾಗರಾಜ ಭಟ್
ವಿಶೇಷಚೇತನರಿಗೆ ಮಾನಸಿಕ ಸ್ಥೈರ್ಯ, ಧೈರ್ಯ ತುಂಬುವ ಸಲುವಾಗಿ ವಿಶೇಷಚೇತನರ ದಿನವನ್ನು ಆಚರಿಸಲಾಗುತ್ತಿದೆ. ಇದರಿಂದ ಉಳಿದ ಮಕ್ಕಳಂತೆ ಅವರಲ್ಲಿಯು ಧೈರ್ಯ, ಆತ್ಮವಿಶ್ವಾಸ ಹೆಚ್ಚುತ್ತದೆ.
ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆ ಮುಖ್ಯ: ಗಣೇಶ ಅಂಬಿಗ ಮಿರ್ಜಾನ
ಊರಿನ ಸಾರ್ವಜನಿಕ ಸಮಸ್ಯೆಗಳಿಗೆ ಧ್ವನಿಯಾಗಬೇಕೆಂಬ ಧ್ಯೇಯದಿಂದ ಪಂಚಾಯಿತಿ ಪ್ರತಿನಿಧಿಗಳಾಗಿ ಆಯ್ಕೆಯಾದವರಿಗೆ ಹಲವು ಬಗೆಯ ಸಮಸ್ಯೆಗಳು ಕಾಡುತ್ತಿದ್ದು, ಗ್ರಾಮದ ಯಾವ ಸಮಸ್ಯೆಗಳಿಗೂ ಸ್ಪಂದಿಸಲಾಗದ ಮತ್ತು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಲಾಗದ ಪರಿಸ್ಥಿತಿ ಒದಗಿದೆ.
< previous
1
...
222
223
224
225
226
227
228
229
230
...
548
next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್ಪ್ಲಾನ್
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು