• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯೆ ಜತೆ ದಯೆ, ವಿನಯ ಅಳವಡಿಸಿಕೊಳ್ಳಿ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ
ಒಳ್ಳೆಯ ಗುಣಗಳನ್ನು ಹೊಂದಿದ ಯಾವುದೇ ವಿನಯವಂತರು ಸಮಾಜದಲ್ಲಿ ತಗ್ಗಿ- ಬಗ್ಗಿ ನಡೆಯುತ್ತಾರೆ. ಇಂತಹ ಗುಣ ಸಂಪಾದನೆಗೆ ಭಗವದ್ಗೀತೆ ದಾರಿದೀಪವಾಗಿದೆ.
ಗುಲಾಮಗಿರಿಯಿಂದ ಹೊರಬಂದು ಸ್ವಾಭಿಮಾನಿಗಳಾಗಿ: ಬಿ.ಟಿ. ಲಲಿತಾ ನಾಯಕ
ಪಾಪಕಾರ್ಯ ಮಾಡುವ ಮನುಷ್ಯನಿಗೆ ಧೈರ್ಯವಿರುವುದಿಲ್ಲ. ನಾಡನ್ನು ಅಭಿವೃದ್ಧಿಪಡಿಸಲು ಅಂದಿನ ಜನನಾಯಕರು ಕನಸು ಕಂಡಿದ್ದರು. ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರವಾಗಿದೆ.
ಮೀನುಗಾರರ ಸಮಸ್ಯೆಗೆ ಸರ್ಕಾರದ ನಿರ್ಲಕ್ಷ್ಯ ಸರಿಯಲ್ಲ: ಆನಂದ ಅಸ್ನೋಟಿಕರ್
ಜಿಲ್ಲಾದ್ಯಂತ ಮೀನುಗಾರರು ನಿರ್ಲಕ್ಷ್ಯಕ್ಕೊಳಗಾಗುತ್ತಿದ್ದಾರೆ. ಮೀನುಗಾರರಿಗೆ ಸರ್ಕಾರದ ಸೌಲಭ್ಯಗಳು ಕಡಿಮೆಯಾಗುತ್ತಿದೆ. ಮೀನುಗಾರರನ್ನು ಕೃಷಿಕರಂತೆ ಪರಿಗಣಿಸಿ ಅವರಿಗೆ ನೀಡುವ ಸವಲತ್ತು ಮತ್ತು ಸಹಾಯವನ್ನು ನೀಡಬೇಕಿದೆ.
ಅಂಬೇಡ್ಕರ ಭಾರತೀಯರ ಅಸ್ಮಿತೆಗೆ ಶ್ರಮಿಸಿದ ಚೇತನ: ಕೋಟಿಗಾನಹಳ್ಳಿ ರಾಮಯ್ಯ
ಕೇವಲ ದಲಿತರ ಉದ್ಧಾರಕ್ಕೆ ಅಂಬೇಡ್ಕರ ಶ್ರಮಿಸಿಲ್ಲ. ಬದಲಿಗೆ ಭಾರತೀಯರ ಅಸ್ಮಿತೆಗೆ ಹೋರಾಡಿದವರಲ್ಲದೇ ಎಲ್ಲ ವರ್ಗದ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದ ಮಹಾನ ಚೇತನ.
ಎಚ್.ಐ.ವಿ ಸೋಂಕು ಕುರಿತು ಜಾಗೃತಿ ಅಗತ್ಯ: ನ್ಯಾಯಾಧೀಶೆ ದಿವ್ಯಶ್ರಿ ಸಿ.ಎಂ.
ಸಮಾಜದಲ್ಲಿ ಅನೇಕ ಜನರು ತಮ್ಮ ತಪ್ಪು ಇಲ್ಲದೇ ಅಥವಾ ಅರಿವಿಲ್ಲದೆ ಇಂತಹ ಏಡ್ಸ್ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ದಿವ್ಯಶ್ರಿ ಸಿ.ಎಂ. ಹೇಳಿದರು.
ಮಾನವೀಯ ಸ್ಪಂದನ ಸಂಘಕ್ಕೆ ಭೂಷಣ: ಬಾಲಚಂದ್ರ ನಾಯಕ
ಶಿರೂರು ಗುಡ್ಡ ಕುಸಿತದಲ್ಲಿ ಮನೆ-ಮಠ ಕಳೆದುಕೊಂಡು ನಿರಾಶ್ರಿತರಾದ ಐದು ಕುಟುಂಬಗಳಿಗೆ ರಾಜ್ಯ ಸರಕಾರಿ ನೌಕರರ ಸಂಘ ಅಂಕೋಲಾ ಘಟಕದಿಂದ ತಲಾ ಐದು ಸಾವಿರದಂತೆ ಚೆಕ್‌ಗಳನ್ನು ನೀಡಿ ಸಾಂತ್ವನ ಹೇಳಿದರು
ಸ.ಪ್ರ.ದ.ಕಾಲೇಜಿನಲ್ಲಿ ವಿಶ್ವ ಏಡ್ಸ್ ನಿರ್ಮೂಲನಾ ದಿನ ಆಚರಣೆ
ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿ. ೧ರಂದು "ವಿಶ್ವ ಏಡ್ಸ್ ನಿರ್ಮೂಲನಾ ದಿನ " ಕಾರ್ಯಕ್ರಮ ನಡೆಯಿತು.
ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಾವಳಿಗೆ ಮಹತ್ವ ನೀಡಲಿ: ಶಾಸಕ ಭೀಮಣ್ಣ
ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸ್ವಂತ ಜಾಗದಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಭೂಮಿಪೂಜೆ ನೆರವೇರಿಸಿದರು.
ಉತ್ತರ ಕನ್ನಡ ಜಿಲ್ಲಾ ಪಂಚಾಯತಿಗೆ ಪ್ರತಿಷ್ಠಿತ ಸ್ಕೋಚ್‌ ಪ್ರಶಸ್ತಿ
ನವದೆಹಲಿಯಲ್ಲಿ ಪಿಎಚ್‌ಡಿ ಚೆಂಬರ್ ಆಫ್‌ ಕಾಮರ್ಸ್‌ನಲ್ಲಿ ನಡೆದ ಸಮಾರಂಭದಲ್ಲಿ ಡಮಾಮಿ ಸಿದ್ದಿ ಸಮುದಾಯ ಪ್ರವಾಸೋದ್ಯಮ ಯೋಜನೆಗೆ ಪ್ರತಿಷ್ಠಿತ ಸ್ಕೋಚ್ (SKOCH) ಪ್ರಶಸ್ತಿಯು ದೊರಕಿದೆ.
ಸ್ವಾನುಭವದಿಂದ ಹುಟ್ಟಿದ ಸಾಹಿತ್ಯ ಬಹುಕಾಲ ಬಾಳುತ್ತದೆ: ಸಾಹಿತಿ ಶಾಂತಾರಾಮ ನಾಯಕ
ಸಾಹಿತ್ಯ ಸೃಷ್ಟಿಯಲ್ಲಿ ಕಲ್ಪನೆಗೆ ಅವಕಾಶವಿದ್ದರೂ ಅನುಭವದ ಮೂಸೆಯಲ್ಲಿ ರೂಪುಗೊಂಡ ಸಾಹಿತ್ಯ ಜನಮಾನಸವನ್ನು ಬೇಗನೆ ತಲುಪುತ್ತದೆ ಎಂದು ಸಾಹಿತಿ ಶಾಂತಾರಾಮ ನಾಯಕ ಹಿಚಕಡ ಹೇಳಿದರು.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 548
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved