• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕರಿಗೆ ಪ್ರತ್ಯೇಕ ರಸ್ತೆ, ವಾಹನ ನಿಲುಗಡೆಗೆ ಅವಕಾಶ: ಸಚಿವ ಮಂಕಾಳ ವೈದ್ಯ
ವಸತಿಗೃಹದ ಸುತ್ತ ಕಾಂಪೌಂಡ್ ನಿರ್ಮಿಸಿಕೊಡುವ ಭರವಸೆ ನೀಡಿದರು. ಪೊಲೀಸ್ ವಸತಿಗೃಹ ಸುತ್ತ ಕಾಂಪೌಂಡ್ ನಿರ್ಮಿಸಿ ಮೈದಾನವನ್ನು ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಲು ಡಿವೈಎಸ್ಪಿ ಮಹೇಶ ಅವರಿಗೆ ಸಚಿವರು ಸೂಚಿಸಿದರು.
ಅನ್ಯಾಯ, ದೌರ್ಜನ್ಯದ ವಿರುದ್ಧವೂ ಹೋರಾಟ ಮಾಡಿ: ಪ್ರಭಾಕರ ನಾಯ್ಕ
ಅನ್ನ ಕೊಡುವ ರೈತರನ್ನು, ದೇಶ ಕಾಯುವ ಯೋಧರನ್ನು, ದೇಶಾಭಿಮಾನ ಮೂಡಿಸುವ ಗುರುಗಳನ್ನು ಗೌರವಿಸಬೇಕು ಎಂದು ನಿವೃತ್ತ ಭಾರತೀಯ ಸೇನಾಧಿಕಾರಿ ಪ್ರಭಾಕರ ನಾಯ್ಕ ತಿಳಿಸಿದರು.
ಪಾರಂಪರಿಕ ವೈದ್ಯ ಪದ್ಧತಿ ರಕ್ಷಣೆಗೆ ಆಗ್ರಹ
೨೦೦೫ರಲ್ಲಿ ಪಾರಂಪರಿಕ ನಾಟಿ ವೈದ್ಯರ ಬಗ್ಗೆ ಗ್ರಾಮವಾರು ನಡೆಸುತ್ತಿದ್ದ ಸರ್ವೆ, ದೃಢೀಕರಣ ಈಗ ಸ್ಥಗಿತಗೊಂಡಿದೆ. ಗ್ರಾಪಂ ಮೂಲಕ ವಿವರ ಸಂಗ್ರಹಿಸಿ ವಿವರಣಾತ್ಮಕ ಹೊತ್ತಿಗೆ ತರಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಪಕ್ಷದ ಕಚೇರಿಗಳು ಕಾರ್ಯಕರ್ತರ ಆಸ್ತಿ ಇದ್ದಂತೆ: ದೇಶಪಾಂಡೆ
ಪಕ್ಷಕ್ಕಾಗಿ ದೇಣಿಗೆ ಸಂಗ್ರಹಕ್ಕೆ ಕಾರ್ಯಕರ್ತ ಅನ್ಯ ಮಾರ್ಗಕ್ಕೆ ಇಳಿಯಬಾರದು ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ತೂಕದಲ್ಲಿ ಮೋಸ ಮಾಡುವ ದಲ್ಲಾಳಿಗಳ ಲೈಸೆನ್ಸ್ ರದ್ದು ಮಾಡಲು ಆಗ್ರಹ
ಹಳಿಯಾಳ ಎಪಿಎಂಸಿಯಲ್ಲಿ ಹಾಗೂ ಇತರೆಡೆ ದಲ್ಲಾಳಿಗಳು ನಡೆಸುತ್ತಿರುವ ವಂಚನೆಯನ್ನು ಮನವರಿಕೆ ಮಾಡಿ, ರೈತರಿಗೆ ನ್ಯಾಯ ಒದಗಿಸುವಂತೆ ತಹಸೀಲ್ದಾರರಿಗೆ ಕರವೇ ಕಾರ್ಯಕರ್ತರು ಮನವಿ ಸಲ್ಲಿಸಿದರು.
ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ - ಗಲ್ಲು ಶಿಕ್ಷೆಯಾಗಲಿ ಎಂದು ರಾಷ್ಟ್ರಪತಿಗೆ ಮನವಿ
ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಕೃತ್ಯವನ್ನು ಪ್ರಕರಣ ಖಂಡಿಸಿ ಶಿರಸಿಯ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ಸಹಾಯಕ ಆಯುಕ್ತರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಡಿ. 14ರಂದು ನಾಯಕನಕೆರೆ ದತ್ತ ಮಂದಿರ ಪ್ರತಿಷ್ಠಾಪನಾ ಮಹೋತ್ಸವ
ಯಲ್ಲಾಪುರ ಪಟ್ಟಣದ ನಾಯಕನಕೆರೆಯಲ್ಲಿ ನಿರ್ಮಾಣವಾಗುತ್ತಿರುವ ದತ್ತ ಮಂದಿರದಲ್ಲಿ ದತ್ತ ಜಯಂತಿ ಸಂದರ್ಭದಲ್ಲಿ ಅಂದರೆ ಡಿ. 14ರಂದು ಪ್ರತಿಷ್ಠಾಪನಾ ಮಹೋತ್ಸವ ನಡೆಯಲಿದೆ ಎಂದು ಮಂದಿರದ ನಿರ್ಮಾಣ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಭಟ್ಟ ಹಂಡ್ರಮನೆ ಹೇಳಿದರು.
ಅತಿವೃಷ್ಟಿಯಿಂದ ಗೋವಿನಜೋಳಕ್ಕೆ ಕೊಳೆರೋಗ
ಈ ಬಾರಿ ವಿಪರೀತ ಮಳೆಯಾದ ಪರಿಣಾಮ ಮುಂಡಗೋಡ ತಾಲೂಕಿನ ಬಹುತೇಕ ಕಡೆ ಗೋವಿನಜೋಳ ಬೆಳೆಗೆ ಕೊಳೆರೋಗ ತಗುಲಿದ್ದು, ಬೆಳೆಗಾರರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ.
ವೈದ್ಯೆ ಮೇಲೆ ಅತ್ಯಾಚಾರ-ಮಾನವ ಜಗತ್ತು ತಲೆತಗ್ಗಿಸುವ ಘಟನೆ
ಕೋಲ್ಕತ್ತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾದ ಘಟನೆಯನ್ನು ತೀವ್ರವಾಗಿ ಖಂಡಿಸಿದ ಸರ್ಕಾರಿ ಮತ್ತು ಖಾಸಗಿ ವೈದ್ಯರು ಶನಿವಾರ ಭಟ್ಕಳದಲ್ಲಿ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬಾಂಗ್ಲಾದೇಶದಲ್ಲಿ ಹಿಂದೂಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಲು ಆಗ್ರಹ
ಬಾಂಗ್ಲಾದೇಶದಲ್ಲಿರುವ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆದು ಹಿಂದೂಗಳ ಸುರಕ್ಷತೆಗೆ ಕ್ರಮಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಹಳಿಯಾಳ ತಾಲೂಕು ಘಟಕ ಆಗ್ರಹಿಸಿದ್ದು, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
  • < previous
  • 1
  • ...
  • 225
  • 226
  • 227
  • 228
  • 229
  • 230
  • 231
  • 232
  • 233
  • ...
  • 457
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved